ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ
ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ
ಸುಳ್ಯ: ಕೆಲಸದ ವಿಚಾರವಾಗಿ ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಹಾಗೂ ಸಿಬ್ಬಂದಿ ನಡುವೆ ನಡೆದ ವಾಗ್ವಾದವು ಪೊಲೀಸ್...
ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್
ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್
ಮಹಾನಗರ: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ...
ಗಾಮಾ ಏಷ್ಯನ್ ಚಾಂಪಿಯನ್ಶಿಪ್ ನಲ್ಲಿ ಮಂಗಳೂರಿನ ನಿಖಿಲ್ ಶೆಟ್ಟಿಗೆ ಬೆಳ್ಳಿ ಪದಕ
ಗಾಮಾ ಏಷ್ಯನ್ ಚಾಂಪಿಯನ್ಶಿಪ್ ನಲ್ಲಿ ಮಂಗಳೂರಿನ ನಿಖಿಲ್ ಶೆಟ್ಟಿಗೆ ಬೆಳ್ಳಿ ಪದಕ
ಮಂಗಳೂರು: ಮಂಗಳೂರಿನ ನಿಖಿಲ್ ಶೆಟ್ಟಿ ಅವರು ಮಲೇಷ್ಯಾದ ಪುತ್ರಜಯದಲ್ಲಿ ಜುಲೈ 28ರಿಂದ ಆಗಸ್ಟ್ 2ರವರೆಗೆ ನಡೆದ ಗಾಮಾ ಏಷ್ಯನ್ ಚಾಂಪಿಯನ್ಶಿಪ್–2026ರ 74.9 ಕೆ.ಜಿ....
ಭಾರೀ ಮಳೆ: ನಾಳೆ (ಆ.4) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ: ನಾಳೆ (ಆ.4) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು...
ಭಾರೀ ಮಳೆ ಹಿನ್ನೆಲೆ: ನಾಳೆ (ಆ.4) ದಕ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ ಹಿನ್ನೆಲೆ: ನಾಳೆ (ಆ.4) ದಕ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು...
ದಕ್ಷಿಣ ಕನ್ನಡ ಜಿಲ್ಲಾಮಟ್ಟದ ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ
ದಕ್ಷಿಣ ಕನ್ನಡ ಜಿಲ್ಲಾಮಟ್ಟದ ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ
ಮಂಗಳೂರು: ಮೈ ಭಾರತ್ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್), ಮಂಗಳೂರು ವಿಶ್ವವಿದ್ಯಾನಿಲಯ,...
ಪುತ್ತೂರು ತಾ. ವಿವಿಧೆಡೆ ಮಳೆಹಾನಿ ಸ್ಥಳ ಪರಿಶೀಲಿಸಿದ ಜಿ.ಪಂ ಸಿಇಓ ನರ್ವಾಡೆ ವಿನಾಯಕ್
ಪುತ್ತೂರು ತಾ. ವಿವಿಧೆಡೆ ಮಳೆಹಾನಿ ಸ್ಥಳ ಪರಿಶೀಲಿಸಿದ ಜಿ.ಪಂ ಸಿಇಓ ನರ್ವಾಡೆ ವಿನಾಯಕ್
ಮಂಗಳೂರು: ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದ ಕೆಟ್ಟುಹೋದ ರಸ್ತೆ ಮತ್ತು ಚರಂಡಿಗಳ ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಜಿಲ್ಲಾ...
ಬೆಳ್ತಂಗಡಿ: ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಭೇಟಿ
ಬೆಳ್ತಂಗಡಿ: ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಭೇಟಿ
ಮಂಗಳೂರು: ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಸೋಮವಾರ ಬೆಳ್ತಂಗಡಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದಾದ ಅನಾಹುತಗಳನ್ನು ಪರಿಶೀಲಿಸಿದರು.
ನಿಡಿಗಲ್...
ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು
ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು
ಉಳ್ಳಾಲ : ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್ ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ...
ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ
ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ
ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ...




























