29.5 C
Mangalore
Friday, March 27, 2026

ಮಂಗಳೂರಿಗೆ ಅನಿಲ ಭಾಗ್ಯ: 17,600 ಮೆಟ್ರಿಕ್ ಟನ್ ಅನಿಲ ಹೊತ್ತು ಬಂದ ಕತಾರ್ ಹಡಗು!

ಮಂಗಳೂರಿಗೆ ಅನಿಲ ಭಾಗ್ಯ: 17,600 ಮೆಟ್ರಿಕ್ ಟನ್ ಅನಿಲ ಹೊತ್ತು ಬಂದ ಕತಾರ್ ಹಡಗು! ಮಂಗಳೂರು: ಮಂಗಳೂರಿನ ಇಂಧನ ಭದ್ರತೆಗೆ ಹೆಚ್ಚಿನ ಬಲ ತುಂಬಲು, ಗುಜರಾತ್‌ನಿಂದ ಹೊರಟಿದ್ದ 'ಅಪೋಲೊ ಓಷಿಯನ್' (Apollo Ocean) ಎಂಬ...

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಂಗಳೂರು:  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು...

ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು

ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಓರ್ವನಿಗೆ ಜಾಮೀನು ಮಂಜೂರಾಗಿದೆ. ರಿಯಾಜ್‌ ಎಚ್‌ ವೈ ಎಂಬ...

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ * ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ...

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಏಪ್ರಿಲ್ 16ರಿಂದ 20ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ “ಬನ್ನಂಜೆ...

ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ

ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ ಮಂಗಳೂರು: ಮಂಗಳೂರಿನ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ...

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ  ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ  ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಅಯ್ಕೆ 

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ  ಯುಎಇ ನಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಪರಸೇವೆಗಳನ್ನು ಮಾಡುತ್ತಾ ವಿಶೇಷ ಮತ್ತು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅನಿವಾಸಿ ಕನ್ನಡಿಗರಿಗೆ ಆಯೋಜನೆ...

ಕಾಪು: ಉದ್ಯಮಿ ಅಬ್ದುಲ್ ಮಜೀದ್ ನಿಧನ

ಕಾಪು: ಉದ್ಯಮಿ ಅಬ್ದುಲ್ ಮಜೀದ್ ನಿಧನ ಕಾಪು: ಕಾಪು ನಿವಾಸಿ, ಉದ್ಯಮಿ ಅಬ್ದುಲ್ ಮಜೀದ್ (49) ಬುಧವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಕಳೆದ ಹಲವು ವರ್ಷಗಳಿಂದ ಕಾಪುವಿನಲ್ಲಿ ಪಾದರಕ್ಷೆ ಉದ್ಯಮ ನಡೆಸುತ್ತಿದ್ದರು....

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಒಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. 2025ರಲ್ಲಿ ಮಂಗಳೂರು ನಗರದಲ್ಲಿ ಸುಹಾಸ್ ಶೆಟ್ಟಿ ಹತ್ಯೆ...

Members Login

Obituary

Congratulations