ಆಗಸ್ಟ್ 16 ರಂದು ಪಿಲಿಕುಳ ಆಟಿಕೂಟ ಕಾರ್ಯಕ್ರಮ
ಆಗಸ್ಟ್ 16 ರಂದು ಪಿಲಿಕುಳ ಆಟಿಕೂಟ ಕಾರ್ಯಕ್ರಮ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಕೆನರಾ ಬ್ಯಾಂಕ್ ಇವರ ಸಹಯೋಗದೊಂದಿಗೆ ಪಿಲಿಕುಳ ಆಟಿಕೂಟ 2026 ಕಾರ್ಯಕ್ರಮ ಆಗಸ್ಟ್...
ಆಗಸ್ಟ್ 16 ರಂದು ಕೇದಿಗೆ ಪ್ರತಿಷ್ಠಾನದಿಂದ ‘ಲಕ್ಷ್ಮಿ ಭಾಸ್ಕರ’ ಪ್ರಶಸ್ತಿ ಪ್ರದಾನ ಹಾಗೂ ಕೇದಿಗೆ ಭಾಸ್ಕರ ರಾವ್ ಶತಾಬ್ದಿ ಸಂಸ್ಮರಣೆ
ಆಗಸ್ಟ್ 16 ರಂದು ಕೇದಿಗೆ ಪ್ರತಿಷ್ಠಾನದಿಂದ "ಲಕ್ಷ್ಮಿ ಭಾಸ್ಕರ" ಪ್ರಶಸ್ತಿ ಪ್ರದಾನ ಹಾಗೂ ಕೇದಿಗೆ ಭಾಸ್ಕರ ರಾವ್ ಶತಾಬ್ದಿ ಸಂಸ್ಮರಣೆ
ಮಂಗಳೂರು: ಮಂಗಳೂರಿನ ಕೇದಿಗೆ ಪ್ರತಿಷ್ಠಾನದ ವತಿಯಿಂದ ಭಾಸ್ಕರ ರಾವ್ ಶತಾಬ್ದಿ ಸಂಸ್ಮರಣೆ (1926-2026) ಹಾಗೂ 2026ನೇ ಸಾಲಿನ ಪ್ರತಿಷ್ಠಿತ "ಲಕ್ಷ್ಮಿ ಭಾಸ್ಕರ" ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 16, 2026ರ ಆದಿತ್ಯವಾರ ಸಾಯಂಕಾಲ 4:30 ರಿಂದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜರುಗಲಿದೆ.
ಪ್ರಶಸ್ತಿ ಪುರಸ್ಕೃತ ಗಣ್ಯರು:
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಲ್ವರು ಸಾಧಕರಿಗೆ ಈ ಸಾಲಿನ "ಲಕ್ಷ್ಮಿ ಭಾಸ್ಕರ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು:
* ಲಕ್ಷ್ಮಿ ಭಾಸ್ಕರ ರಾಷ್ಟ್ರ ಸೇವಾ ನಿಷ್ಠ ಪ್ರಶಸ್ತಿ: ಕರ್ನಲ್ ನಿತಿನ್ ಭಿಡೆ (ನಿ)
* ಲಕ್ಷ್ಮಿ ಭಾಸ್ಕರ ಯಕ್ಷಕಲಾ ನಿಷ್ಠ ಪ್ರಶಸ್ತಿ: ಪ್ರೊ. ಎಂ. ಪ್ರಭಾಕರ ಜೋಶಿ
* ಲಕ್ಷ್ಮಿ ಭಾಸ್ಕರ ಚಿತ್ರಕಲಾ ನಿಷ್ಠ ಪ್ರಶಸ್ತಿ: ಪ್ರೊ. ಅನಂತ ಪದ್ಮನಾಭ ರಾವ್
* ಲಕ್ಷ್ಮಿ ಭಾಸ್ಕರ ಕೃಷಿ ಸೇವಾ ನಿಷ್ಠ ಪ್ರಶಸ್ತಿ: ಶ್ರೀ ಕೆ. ತಿರುಮಲೇಶ್ವರ ಭಟ್
ಮುಖ್ಯ ಅತಿಥಿಗಳು:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಗೌರವಾನ್ವಿತ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಸ್ಕೃತ ಪ್ರೊಫೆಸರ್ ಆದ ಡಾ. ಯಾಜಿ ಪಾವಂಜೆ ದಿವಾಕರ ಭಟ್ ಅವರು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿ ವೇತನ ವಿತರಣೆ:
ಆಯ್ದ ಐದು ವಿದ್ಯಾರ್ಥಿಗಳಿಗೆ ಲಯನ್ಸ್ ಚಾರಿಟೇಬಲ್ ಆಂಡ್ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.
ಸಾಂಸ್ಕೃತಿಕ ವೈಭವ:
ಹಿರಿಯ ಚಿತ್ರಕಲಾವಿದರಾದ ಶ್ರೀ ದಿನೇಶ್ ಹೊಳ್ಳ ಅವರ ಮಾರ್ಗದರ್ಶನದಲ್ಲಿ 'ಲೈವ್ ಸ್ಪಾಟ್ ಆರ್ಟ್ ಕ್ರಿಯೇಷನ್' (ಸ್ಥಳದಲ್ಲೇ ಕಲಾ ರಚನೆ) ನಡೆಯಲಿದೆ. ಇದರೊಂದಿಗೆ ಅರೆಹೊಳೆ ನಂದಗೋಕುಲ ನೃತ್ಯ ತಂಡದಿಂದ "ನಂದಗೋಕುಲ" ಸಾಂಸ್ಕೃತಿಕ ನೃತ್ಯ ವೈಭವ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಜರುಗಲಿವೆ.
ಈ ಕಾರ್ಯಕ್ರಮಕ್ಕೆ ಲಯನ್ಸ್ ಕ್ಲಬ್ ಮಂಗಳೂರು, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್, ಲಯನ್ಸ್ ಚಾರಿಟೇಬಲ್ ಆಂಡ್ ಎಜುಕೇಶನಲ್ ಟ್ರಸ್ಟ್, ಅರೆಹೊಳೆ ಪ್ರತಿಷ್ಠಾನ ಹಾಗೂ ನಂದಗೋಕುಲ ತಂಡದವರು ಸಹಕರಿಸಲಿದ್ದಾರೆ.
ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ವಿರೋಧಿಸಿ ದಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ವಿರೋಧಿಸಿ ದಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಇತ್ತೀಚಿಗೆ ಉತ್ತರಕಾಂಡದ ಹಲ್ದ್ವಾನಿ ರಾಮಲೀಲ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ...
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಾಮಾಜಿಕ ಸಮ್ಮಿಲನ ದುಬಾಯಿಯಲ್ಲಿ ನಡೆದ ಅವಿಸ್ಮರಣೀಯ ಕಾರ್ಯಕ್ರಮ
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಾಮಾಜಿಕ ಸಮ್ಮಿಲನ ದುಬಾಯಿಯಲ್ಲಿ ನಡೆದ ಅವಿಸ್ಮರಣೀಯ ಕಾರ್ಯಕ್ರಮ
ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಸಾಮಾಜಿಕ...
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್
ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳ ನೇಮಕ ಮಾಡಿ ಶುಕ್ರವಾರ ರಾಜ್ಯ ಸರಕಾರ ಆದೇಶ ಮಾಡಿದ್ದು ಉಡುಪಿ...
ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ಮೂವರ ಬಂಧನ
ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ಮೂವರ ಬಂಧನ
ಬಂಟ್ವಾಳ: ನಿಷೇಧಿತ ಎಂಡಿಎಂಎ, ಗಾಂಜಾ ಹೊಂದಿದ ಆರೋಪದಲ್ಲಿ ಬುಧವಾರ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತು...
ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಶಿವಕುಮಾರ್ ಮೆಚ್ಚುಗೆ
ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಶಿವಕುಮಾರ್ ಮೆಚ್ಚುಗೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ...
ಪಾದಚಾರಿಗಳ ಸುರಕ್ಷತೆ, ಸುಗಮ ಸಂಚಾರಕ್ಕಾಗಿ ಮಂಗಳೂರು ನಗರ ಪೊಲೀಸರ ವಿಶೇಷ ಕಾರ್ಯಾಚರಣೆ
ಪಾದಚಾರಿಗಳ ಸುರಕ್ಷತೆ, ಸುಗಮ ಸಂಚಾರಕ್ಕಾಗಿ ಮಂಗಳೂರು ನಗರ ಪೊಲೀಸರ ವಿಶೇಷ ಕಾರ್ಯಾಚರಣೆ
ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವುದು, ಸಂಚಾರ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮಂಗಳೂರು...
ವಿದ್ಯುತ್ ತುರಿಮಣೆಯಲ್ಲಿ ಕೈ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ 5ನೇ ತರಗತಿ ಬಾಲಕ!
ವಿದ್ಯುತ್ ತುರಿಮಣೆಯಲ್ಲಿ ಕೈ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ 5ನೇ ತರಗತಿ ಬಾಲಕ!
ಮಂಗಳೂರು: ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿ...
ರೋಹನ್ ಕಾರ್ಪೊರೇಶನ್ನ ‘ಫ್ರೀಡಂ ಪ್ಯಾಲೆಟ್ 2026’ ರ ಅಂತಿಮ ಸುತ್ತು ರೋಹನ್ ಸಿಟಿಯಲ್ಲಿ ಯಶಸ್ವಿ
ರೋಹನ್ ಕಾರ್ಪೊರೇಶನ್ನ 'ಫ್ರೀಡಂ ಪ್ಯಾಲೆಟ್ 2026' ರ ಅಂತಿಮ ಸುತ್ತು ರೋಹನ್ ಸಿಟಿಯಲ್ಲಿ ಯಶಸ್ವಿ
ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ ಫ್ರೀಡಂ ಪ್ಯಾಲೆಟ್ 2026ರ ಅಂತಿಮ ಸುತ್ತು ಮಂಗಳೂರಿನ ಬೇಜೈಯಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು....



























