27.6 C
Mangalore
Tuesday, July 14, 2026

ದಿಡುಪೆ ಫಾಲ್ಸ್‌ ನಲ್ಲಿ ಯುವಕ-ಯುವತಿಗೆ ಅಡ್ಡಗಟ್ಟಿ ಬೆದರಿಕೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ

ದಿಡುಪೆ ಫಾಲ್ಸ್‌ ನಲ್ಲಿ ಯುವಕ-ಯುವತಿಗೆ ಅಡ್ಡಗಟ್ಟಿ ಬೆದರಿಕೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ ಬೆಳ್ತಂಗಡಿ: ದಿಡುಪೆ ಫಾಲ್ಸ್‌ಗೆ ಸ್ನೇಹಿತನೊಂದಿಗೆ ತೆರಳಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಅಡ್ಡಗಟ್ಟಿ, ಅನ್ಯಧರ್ಮೀಯ ಯುವಕನೊಂದಿಗೆ ಬಂದಿರುವ ವಿಚಾರವಾಗಿ...

ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಒಟ್ಟು 11...

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ ಮಂಗಳೂರು: 2026-27 ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿರುವ ಪಿಹೆಚ್.ಡಿ ಕಾರ್ಯಕ್ರಮಗಳ...

ಮಂಗಳೂರು| ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

ಮಂಗಳೂರು| ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ...

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ ಉಡುಪಿ: ಹಿರೇಬೆಟ್ಟುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ದೇವಾಲಯದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯ ಪ್ರಮುಖ ಘಟ್ಟವಾದ ಶ್ರೀ ದೇವರ...

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ...

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾದ ರಾಜ್ಯ ಸರಕಾರ : ಯಶ್ಪಾಲ್ ಸುವರ್ಣ ಆಕ್ರೋಶ ರಾಜ್ಯ ಕಾಂಗ್ರೆಸ್ ಸರ್ಕಾರ...

ಪರಂಗೀಪೇಟೆ ಕೆನರಾ ಬ್ಯಾಂಕ್‌ ನಲ್ಲಿ ಕಳ್ಳತನಕ್ಕೆ ಯತ್ನ 

ಪರಂಗೀಪೇಟೆ ಕೆನರಾ ಬ್ಯಾಂಕ್‌ ನಲ್ಲಿ ಕಳ್ಳತನಕ್ಕೆ ಯತ್ನ  ಬಂಟ್ವಾಳ : ಪರಂಗೀಪೇಟೆಯ ಮೆನೆಜಸ್ ಪ್ಲಾಜಾ ಕಾಂಪ್ಲೆಕ್ಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.ಜುಲೈ 12ರ ರಾತ್ರಿ ದುಷ್ಕರ್ಮಿಗಳು ಬ್ಯಾಂಕಿನ ಮೇಲ್ಛಾವಣಿಯನ್ನು...

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು: ನ್ಯಾಯಾಲಯದಿಂದ 14 ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...

ರಾಮನ ಹೆಸರಲ್ಲಿ ಲೂಟಿ: ಪ್ರಧಾನಿ ಮೋದಿ, ಸಿಎಂ ಯೋಗಿ ಈಗ ಯಾಕೆ ಮೌನಿ ಬಾಬಾಗಳಾಗಿದ್ದಾರೆ? –   ವಿ.ಎಸ್. ಉಗ್ರಪ್ಪ 

ರಾಮನ ಹೆಸರಲ್ಲಿ ಲೂಟಿ: ಪ್ರಧಾನಿ ಮೋದಿ, ಸಿಎಂ ಯೋಗಿ ಈಗ ಯಾಕೆ ಮೌನಿ ಬಾಬಾಗಳಾಗಿದ್ದಾರೆ? –   ವಿ.ಎಸ್. ಉಗ್ರಪ್ಪ  ಮಂಗಳೂರು "ಸುದೀರ್ಘ ಕಾಲದಿಂದ ಶ್ರೀರಾಮನ ಹೆಸರನ್ನು ಬಳಸಿಕೊಂಡು ರಾಜಕೀಯ ಬೆಳೆ ಬೇಯಿಸಿಕೊಂಡು ಬಂದವರೇ ಈಗ...

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ ಮೈಸೂರು : ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಅವರು ಶನಿವಾರ ರಾತ್ರಿ ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ತಡರಾತ್ರಿ ಉಸಿರಾಟದ ತೊಂದರೆಗೊಳಗಾದ ಅವರನ್ನು ಶನಿವಾರ ಬೆಳಗಿನ ಜಾವ...

Members Login

Obituary

Congratulations