27.1 C
Mangalore
Sunday, July 5, 2026

ಉರ್ವಾ ಸ್ಟೋರ್ ಮಾರುಕಟ್ಟೆಯಲ್ಲಿ ಅವ್ಯವಸ್ಥೆ ಪರಾಕಾಷ್ಠೆ: ಅಸ್ವಚ್ಛತೆ, ದುಸ್ಥಿತಿಯ ಶೌಚಾಲಯಗಳಿಂದ ಆರೋಗ್ಯದ ಮೇಲೆ ಗಂಭೀರ ಅಪಾಯ

ಉರ್ವಾ ಸ್ಟೋರ್ ಮಾರುಕಟ್ಟೆಯಲ್ಲಿ ಅವ್ಯವಸ್ಥೆ ಪರಾಕಾಷ್ಠೆ: ಅಸ್ವಚ್ಛತೆ, ದುಸ್ಥಿತಿಯ ಶೌಚಾಲಯಗಳಿಂದ ಆರೋಗ್ಯದ ಮೇಲೆ ಗಂಭೀರ ಅಪಾಯ ಮಂಗಳೂರು: ಮಂಗಳೂರು ನಗರದ ಹೃದಯಭಾಗದಲ್ಲಿರುವ ಉರ್ವಾಸ್ಟೋರ್ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳ ನಿರ್ವಹಣೆಯ ಕೊರತೆ ಮತ್ತು ಸ್ವಚ್ಛತಾ ವ್ಯವಸ್ಥೆಯ ವೈಫಲ್ಯದಿಂದ...

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಮೂಡುಬಿದಿರೆ: ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಶವ ಶನಿವಾರ ಮನೆಯ ಸಮೀಪದ ಶೆಡ್ ಹೊರಗೆ...

ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ; ವಾಹನ, ಯಂತ್ರೋಪಕರಣಗಳ ವಶಕ್ಕೆ

ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ; ವಾಹನ, ಯಂತ್ರೋಪಕರಣಗಳ ವಶಕ್ಕೆ ಬಂಟ್ವಾಳ: ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ...

ಮಂಗಳೂರು:  ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ಮಂಗಳೂರು:  ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ವಂಚನೆಯ...

ಗೋವಾದಲ್ಲಿ ಮಲ್ಪೆಯ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣ: ಮಂಗಳೂರಿನ ಮೂಲದ ಯುವತಿಯ ಬಂಧನ?

ಗೋವಾದಲ್ಲಿ ಮಲ್ಪೆಯ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣ: ಮಂಗಳೂರಿನ ಮೂಲದ ಯುವತಿಯ ಬಂಧನ? ಉಡುಪಿ/ಗೋವಾ: ಗೋವಾದ ಕ್ಯಾಲಂಗುಟ್ನ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40)...

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ ಮಂಗಳೂರು: 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನ...

ಮಂಗಳೂರು: ಕಂಟೈನರ್ ಡಿಕ್ಕಿ, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಕಂಟೈನರ್ ಡಿಕ್ಕಿ, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು ಮಂಗಳೂರು: ಬಂಗ್ರ ಕೂಳೂರು ವಿ ಆರ್ ಎಲ್ ಮುಂಭಾಗ ಸ್ಕೂಟರ್ ಗೆ ಹಿಂಭಾಗದಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಬಿದ್ದಿದ್ದು...

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ನಡೆದಿದ್ದ ಬಹುಕೋಟಿ ಮೌಲ್ಯದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಸಹಕರಿಸಿದ ಆರೋಪಿತರನ್ನು ಒಳಗೊಂಡಂತೆ...

ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಎಂ ಎ ಗಫೂರ್

ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಎಂ ಎ ಗಫೂರ್ ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ...

ಜು. 4-6 ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಚಿವ ಖಾದರ್ ಪ್ರವಾಸ

ಜು. 4-6 ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಚಿವ ಖಾದರ್ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರು ಜುಲೈ 4 ರಿಂದ 6...

Members Login

Obituary

Congratulations