25.9 C
Mangalore
Wednesday, August 5, 2026

ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣ: ಇಬ್ಬರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ 

ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣ: ಇಬ್ಬರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ  ಉಡುಪಿ: ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಿಂದ ಪಡೆದ ಸಾಲವನ್ನು ಮರುಪಾವತಿಸದೆ, ಬ್ಯಾಂಕ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದ ಇಬ್ಬರು...

ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ

ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ-169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದ್ದು...

ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು: ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ...

ಮೂಡಬಿದ್ರೆ: ಕಾಣೆಯಾದ ಯುವತಿ  ಪತ್ತೆಗೆ ಮನವಿ

ಮೂಡಬಿದ್ರೆ: ಕಾಣೆಯಾದ ಯುವತಿ  ಪತ್ತೆಗೆ ಮನವಿ ಮಂಗಳೂರು:  ಸಾಬಿರಾ ಬಾನು (20)  ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,  ಈ ಬಗ್ಗೆ ಮೂಡಬಿದ್ರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.2 ಅಡಿ,...

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ: ಸಚಿವರಿಗೆ ನಿಯೋಗದಿಂದ ಮನವಿ 

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ: ಸಚಿವರಿಗೆ ನಿಯೋಗದಿಂದ ಮನವಿ  ಬೆಂಗಳೂರು: ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜನರು ಎದುರಿಸುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ...

ಆಳ ಸಮುದ್ರ ಮೀನುಗಾರಿಕೆ ಆರಂಭ: ಮೀನುಗಾರಿಕೆಗೆ ತೆರಳಿದ ಟ್ರಾಲ್ ಬೋಟುಗಳು

ಆಳ ಸಮುದ್ರ ಮೀನುಗಾರಿಕೆ ಆರಂಭ: ಮೀನುಗಾರಿಕೆಗೆ ತೆರಳಿದ ಟ್ರಾಲ್ ಬೋಟುಗಳು ಮಂಗಳೂರು: ಮೀನುಗಾರಿಕೆ ನಿಷೇಧ ಅವಧಿ ಮುಗಿದ ಮೂರನೇ ದಿನವಾದ ಸೋಮವಾರ ಮೀನುಗಾರಿಕ ಚಟುವಟಿಕೆಗಳು ಮತ್ತೆ ಆರಂಭವಾಗಿವೆ. ಮಂಗಳೂರಿನ ಹಳೆ ಬಂದರಿನ ದಕ್ಕೆಯಿಂದ ಸುಮಾರು...

ಸಕಲೇಶಪುರ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭ; ತಾತ್ಕಾಲಿಕ ವೇಗದ ನಿರ್ಬಂಧ!

ಸಕಲೇಶಪುರ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭ; ತಾತ್ಕಾಲಿಕ ವೇಗದ ನಿರ್ಬಂಧ! ಹಾಸನ: ಎಡಕುಮಾರಿ-ಶಿರಿಬಾಗಿಲು ರೈಲ್ವೆ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರೈಲ್ವೆ ಹಳಿಗೆ ಭಾರೀ ಪ್ರಮಾಣದ ಮಣ್ಣು ಬಿದ್ದಿದ್ದ ಪರಿಣಾಮ ರೈಲ್ವೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು....

ಜನನಿ ಬಾರ್ ಎದುರು ಯುವಕರ ಮೇಲೆ ಹಲ್ಲೆ: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

ಜನನಿ ಬಾರ್ ಎದುರು ಯುವಕರ ಮೇಲೆ ಹಲ್ಲೆ: ನಿಟ್ಟೆ ಕಾಲೇಜಿನ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು ಯುವಕರ ಮೇಲೆ ಹಲ್ಲೆ ನಡೆಸಿ, ಮೆಟಲ್ ಪಂಚ್ನಿಂದ ಗಂಭೀರ...

ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ

ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ ಸುಳ್ಯ: ಕೆಲಸದ ವಿಚಾರವಾಗಿ ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಹಾಗೂ ಸಿಬ್ಬಂದಿ ನಡುವೆ ನಡೆದ ವಾಗ್ವಾದವು ಪೊಲೀಸ್...

ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್ ಮಹಾನಗರ: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ...

Members Login

Obituary

Congratulations