ಅಮಾಸೆಬೈಲು | ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ
ಅಮಾಸೆಬೈಲು | ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ
ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ
ಬಂಧಿತ ಆರೋಪಿಗಳನ್ನು...
ಗುರುಪುರ ಕಂಬಳಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರ ಭೇಟಿ
ಗುರುಪುರ ಕಂಬಳಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರ ಭೇಟಿ
ಉಡುಪಿ : ಮಂಗಳೂರಿನ ಮುಳೂರು - ಅಡ್ಡೂರು ಜೋಡುಕರೆ ಕಂಬಳ (ಗುರುಪುರ ಕಂಬಳ)ಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು, ಶನಿವಾರ...
ಏ. 7 ರಂದು ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಟ್ರಿಂಗ್ಸ್ ಲೋಕಾರ್ಪಣೆ
ಏ. 7 ರಂದು ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಟ್ರಿಂಗ್ಸ್ ಲೋಕಾರ್ಪಣೆ
ಹಿರಿಯಡ್ಕ ಪರಿಸರದ ಪ್ರಕೃತಿ ರಮಣೀಯವಾಗಿರುವ ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿ ಸುಮಾರು ವಿಶಾಲ 5 ಎಕರೆ ವಿಶಾಲ ಪ್ರದೇಶದಲ್ಲಿ ತಲೆ ಎತ್ತಿರುವ ಒಂದೇ ಸೂರಿನಡಿಯಲ್ಲಿ ಅತ್ಯಾಧುನಿಕ...
ಮಂಗಳೂರು ಧರ್ಮಕ್ಷೇತ್ರದ ಬಿಷಪರಿಂದ ಈಸ್ಟರ್ 2026ರ ಸಂದೇಶ: ಶಾಂತಿ ಮತ್ತು ಸಂಧಾನಕ್ಕೆ ಕರೆ
ಮಂಗಳೂರು ಧರ್ಮಕ್ಷೇತ್ರದ ಬಿಷಪರಿಂದ ಈಸ್ಟರ್ 2026ರ ಸಂದೇಶ: ಶಾಂತಿ ಮತ್ತು ಸಂಧಾನಕ್ಕೆ ಕರೆ
ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು 2026ರ ಈಸ್ಟರ್ ಹಬ್ಬದ ಸಂದರ್ಭದಲ್ಲಿ...
ಏಪ್ರಿಲ್ 8 ರವರೆಗೆ ಪಿಲಿಕುಳ ಜೈವಿಕ ಉದ್ಯಾನವನ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿಷೇಧ
ಏಪ್ರಿಲ್ 8 ರವರೆಗೆ ಪಿಲಿಕುಳ ಜೈವಿಕ ಉದ್ಯಾನವನ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿಷೇಧ
ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ...
ಗುಡ್ ಫ್ರೈಡೆ ಗೀತೆ ಬರೆದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್
ಗುಡ್ ಫ್ರೈಡೆ ಗೀತೆ ಬರೆದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್
ಕ್ರಿಶ್ಚಿಯನ್ ಸಮುದಾಯಕ್ಕೆ ಅತ್ಯಂತ ಪವಿತ್ರವಾದ ದಿನ ಗುಡ್ ಫ್ರೈಡೆ. ಯೇಸು ಕ್ರಿಸ್ತನು ಮಾನವಕುಲದ ಪಾಪಗಳಿಗಾಗಿ ಶಿಲುಬೆಯ ಮೇಲೆ ಪ್ರಾಣತ್ಯಾಗ...
ಉಡುಪಿ ಜಿಲ್ಲೆಯಲ್ಲಿ ಪ್ರಾರ್ಥನೆ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ
ಉಡುಪಿ ಜಿಲ್ಲೆಯಲ್ಲಿ ಪ್ರಾರ್ಥನೆ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ
ಉಡುಪಿ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
...
ಮುಕ್ಕ ಚರ್ಚ್ನಲ್ಲಿ ಪವಿತ್ರ ಗುರುವಾರ ಆಚರಣೆ; ಪ್ರೀತಿಯ ಆಜ್ಞೆ ಪಾಲಿಸಲು ಬಿಷಪ್ ಕರೆ
ಮುಕ್ಕ ಚರ್ಚ್ನಲ್ಲಿ ಪವಿತ್ರ ಗುರುವಾರ ಆಚರಣೆ; ಪ್ರೀತಿಯ ಆಜ್ಞೆ ಪಾಲಿಸಲು ಬಿಷಪ್ ಕರೆ
ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ. ಪೀಟರ್ ಪಾಲ್ ಸಲ್ದಾನ್ಹಾ ಅವರು ಮುಕ್ಕದ ಪವಿತ್ರಾತ್ಮರ ಚರ್ಚ್ನಲ್ಲಿ ಇಂದು...
ತೊಟ್ಟಂ ಚರ್ಚಿನಲ್ಲಿ ವಿಶಿಷ್ಠವಾಗಿ ಪವಿತ್ರ ಗುರುವಾರದ ಆಚರಣೆ
ತೊಟ್ಟಂ ಚರ್ಚಿನಲ್ಲಿ ವಿಶಿಷ್ಠವಾಗಿ ಪವಿತ್ರ ಗುರುವಾರದ ಆಚರಣೆ
ಮಲ್ಪೆ: ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ಗುರುವಾರವನ್ನು ವಿಶಿಷ್ಠವಾಗಿ ಆಚರಿಸಲಾಯಿತು.
ಉಡುಪಿ ಧರ್ಮಪ್ರಾಂತ್ಯದಲ್ಲಿ ಪ್ರಸ್ತುತ ವರ್ಷವನ್ನು ಬಡವರ ವರ್ಷವಾಗಿ...
ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ...




























