29.5 C
Mangalore
Tuesday, December 30, 2025

ಹೊಸ ವರ್ಷಾಚರಣೆ ಬದಲು ಕರ್ನಾಟಕದಲ್ಲಿ ‘ಡ್ರಗ್ಸ್ ಸೆಲೆಬ್ರೇಶನ್’ ನಡೆಯುತ್ತಿದೆ – ಆರ್. ಅಶೋಕ್

ಹೊಸ ವರ್ಷಾಚರಣೆ ಬದಲು ಕರ್ನಾಟಕದಲ್ಲಿ 'ಡ್ರಗ್ಸ್ ಸೆಲೆಬ್ರೇಶನ್' ನಡೆಯುತ್ತಿದೆ – ಆರ್. ಅಶೋಕ್ ಉಡುಪಿ: ಬೆಂಗಳೂರು ಡ್ರಗ್ಸ್ ಮಾಫಿಯಾ ಪ್ರಕರಣವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆಹಚ್ಚಿರುವುದು ಕರ್ನಾಟಕ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ಬಿಜೆಪಿ...

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ ಮಂಗಳೂರು: ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55...

ಕುಂದಾಪುರದಲ್ಲಿ ಬೆಂಕಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ

ಕುಂದಾಪುರದಲ್ಲಿ ಬೆಂಕಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ ಕುಂದಾಪುರ: ಕುಂದಾಪುರ ವೆಂಕಟರಮಣ ದೇವಸ್ಥಾನದ ಸಮೀಪದ ಪಟಾಕಿ ಅಂಗಡಿಗೆ ಭೀಕರ ಬೆಂಕಿ ಹೊತ್ತಿಕೊಂಡು, ಅಂಗಡಿಯೊಂದಿಗೆ ಇಡೀ ಕಟ್ಟಡವೇ ಉರಿಯುತ್ತಿದೆ. ಇಂದು ತಡರಾತ್ರಿ ಸುಮಾರು 3...

ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದಿಂದ ‘ಉಡುಪಿ ಪರ್ಯಾಯ ನಮ್ಮ ಪರ್ಯಾಯ’ ಪೂರ್ವಭಾವಿ ಸಭೆ

ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದಿಂದ 'ಉಡುಪಿ ಪರ್ಯಾಯ ನಮ್ಮ ಪರ್ಯಾಯ' ಪೂರ್ವಭಾವಿ ಸಭೆ ಉಡುಪಿ: ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ “ಉಡುಪಿ ಪರ್ಯಾಯ ನಮ್ಮ ಪರ್ಯಾಯ” ಎಂಬ ಆಶಯದೊಂದಿಗೆ ಪ್ರಥಮ ಪೂರ್ವಭಾವಿ ಸಭೆಯನ್ನು...

ಕ್ರಿಸ್ಮಸ್ ಆಚರಣೆಗೆ ಅಡ್ಡಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ

ಕ್ರಿಸ್ಮಸ್ ಆಚರಣೆಗೆ ಅಡ್ಡಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ ಉಡುಪಿ: ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಹಾಗೂ ಕ್ರೈಸ್ತ ಸಮುದಾಯದ ಸಂಸ್ಥೆಗಳ ಮೇಲೆ ನಡೆಸಲಾದ ದಾಳಿಗಳು ದೇಶದ ಸಂವಿಧಾನ ಮತ್ತು ನಾಗರಿಕ ವ್ಯವಸ್ಥೆಯ ಮೇಲೆ...

ಎಕೆ.ಎಮ್.ಎಸ್ ಮ್ಹಾಲಕ ಸೈಫುದ್ದೀನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿ

ಎಕೆ.ಎಮ್.ಎಸ್ ಮ್ಹಾಲಕ ಸೈಫುದ್ದೀನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ನಾಗಬನದ ಸಮೀಪ ನಡೆದ ಸೈಯಿಪುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ,...

ರೊಸಾರಿಯೊ ಕೆಥೆಡ್ರಲ್‌ನಲ್ಲಿ ‘ಭರವಸೆಯ ಜುಬಿಲಿ ವರ್ಷ 2025’ರ ಸಮಾರೋಪ; ಭರವಸೆಯ ಸಾಕ್ಷಿಗಳಾಗಲು ಬಿಷಪ್ ಕರೆ

ರೊಸಾರಿಯೊ ಕೆಥೆಡ್ರಲ್‌ನಲ್ಲಿ 'ಭರವಸೆಯ ಜುಬಿಲಿ ವರ್ಷ 2025'ರ ಸಮಾರೋಪ; ಭರವಸೆಯ ಸಾಕ್ಷಿಗಳಾಗಲು ಬಿಷಪ್ ಕರೆ ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ "ಭರವಸೆಯ ಜುಬಿಲಿ ವರ್ಷ 2025" (Jubilee Year of Hope 2025) ರವಿವಾರ, ಡಿಸೆಂಬರ್...

ಮಂಗಳೂರು: ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಮಂಗಳೂರು: ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರು: ಪಾಂಡೇಶ್ವರ ಠಾಣೆಯ ಎಎಸ್‌ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ...

ಉದ್ಯಾವರ: ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ

ಉದ್ಯಾವರ: ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ ಉಡುಪಿ: ಉದ್ಯಾವರ ಗ್ರಾಮದ ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಲೆನ್ ಫೆರ್ನಾಂಡಿಸ್ ಉದ್ಯಾವರ ಇಂದು ಕುಸಿದು ಬಿದ್ದು ಹೃದಯಾಘಾತದಿಂದ ಬೆಳಗ್ಗೆ...

ನಶೆ ಮುಕ್ತ ಮಂಗಳೂರಿಗಾಗಿ ಧರ್ಮಗುರುಗಳ ಕರೆ

ನಶೆ ಮುಕ್ತ ಮಂಗಳೂರಿಗಾಗಿ ಧರ್ಮಗುರುಗಳ ಕರೆ ಮಂಗಳೂರು: ನಶೆ ಮುಕ್ತ ಮಂಗಳೂರು ಅಭಿಯಾನದಲ್ಲಿ ಪೊಲೀಸರ ಜತೆಗೆ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತಂತೆ ವಿವಿಧ ಧರ್ಮಗುರುಗಳು ಸಮಾಜಕ್ಕೆ ಕರೆ ನೀಡುವ ಮೂಲಕ ಮಂಗಳೂರು ನಗರ ಪೊಲೀಸ್...

Members Login

Obituary

Congratulations