26.7 C
Mangalore
Tuesday, June 2, 2026

ಮಾದಕ ವಸ್ತು ಸೇವನೆ ಆರೋಪ: ನಾಲ್ಕು ಮಂದಿ ಸೆರೆ

ಮಾದಕ ವಸ್ತು ಸೇವನೆ ಆರೋಪ: ನಾಲ್ಕು ಮಂದಿ ಸೆರೆ ಮಂಗಳೂರು : ನಗರದ ಪೊಲೀಸ್ ಕಮಿಷನರೆಟ್‌ನ ನಾನಾ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆಗೈದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಯೆಯ್ಯಾಡಿ ಕ್ರಾಸ್...

ಮಂಗಳೂರು ಸಿಟಿ ವಲಯ: ವಂ.ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಪ್ರಧಾನ ಗುರುವಾಗಿ ನೇಮಕ

ಮಂಗಳೂರು ಸಿಟಿ ವಲಯ: ವಂ.ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಪ್ರಧಾನ ಗುರುವಾಗಿ ನೇಮಕ ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು,ವಂ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಮಂಗಳೂರು ಧರ್ಮ ಪ್ರಾಂತ್ಯದ ಮಂಗಳೂರು...

ಹಲ್ಲೆ ಪ್ರಕರಣದಲ್ಲಿ ಯುವಕ ಸಾವು; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಹಲ್ಲೆ ಪ್ರಕರಣದಲ್ಲಿ ಯುವಕ ಸಾವು; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ ಬೆಳ್ತಂಗಡಿ: ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತ ಮೃತಪಟ್ಟಿರುವ ಆರೋಪದಡಿ ಮೂವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು...

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಲು ಸಿದ್ದರಾದರೇ ಅಣ್ಣಾಮಲೈ? 

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಲು ಸಿದ್ದರಾದರೇ ಅಣ್ಣಾಮಲೈ?  ತಮಿಳುನಾಡು: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಕೆ.ಅಣ್ಣಾಮಲೈ ಹೊಸ ಪಕ್ಷ ಕಟ್ಟುತ್ತಾರೆಂಬ ಊಹಾಪೋಹದ ಜತೆಗೆ ಅಣ್ಣಾಮಲೈ ಭಾರತೀಯ ಜನತಾ ಪಕ್ಷವನ್ನು ತೊರೆಯಲಿದ್ದಾರೆಂಬ...

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ ಮಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು...

ಕಟಪಾಡಿ: ಮೈಲುಗಲ್ಲು, ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ

ಕಟಪಾಡಿ: ಮೈಲುಗಲ್ಲು, ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಉಡುಪಿ: ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ...

ಶಿರ್ವ| ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು

ಶಿರ್ವ| ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯಲ್ಲಿ...

ಮಣಿಪಾಲ: ರೌಡಿ ಗಣೇಶ್ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ

ಮಣಿಪಾಲ: ರೌಡಿ ಗಣೇಶ್ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ...

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ಪಾಲ್ ಸುವರ್ಣ

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ಪಾಲ್ ಸುವರ್ಣ ಉಡುಪಿ: ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ ಎಂದು...

ಪುಂಜಾಲಕಟ್ಟೆ: ಮದ್ಯದ ಅಮಲಿನಲ್ಲಿ ಚಿಕ್ಕಪ್ಪನ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಕೊಂದ ಪಾಪಿ ಸೋದರಳಿಯ!

ಪುಂಜಾಲಕಟ್ಟೆ: ಮದ್ಯದ ಅಮಲಿನಲ್ಲಿ ಚಿಕ್ಕಪ್ಪನ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಕೊಂದ ಪಾಪಿ ಸೋದರಳಿಯ! ಮಂಗಳೂರು: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ...

Members Login

Obituary

Congratulations