24.5 C
Mangalore
Saturday, March 28, 2026

ಜಲ ಜೀವನ್ ಮಿಷನ್ ಕಾಮಗಾರಿಗಳ ಕರ್ಮಕಾಂಡದ ಬಗ್ಗೆ ಶಾಸಕರುಗಳು ಮೌನ ಮುರಿಯಲಿ: ವಿಕಾಸ್ ಹೆಗ್ಡೆ

ಜಲ ಜೀವನ್ ಮಿಷನ್ ಕಾಮಗಾರಿಗಳ ಕರ್ಮಕಾಂಡದ ಬಗ್ಗೆ ಶಾಸಕರುಗಳು ಮೌನ ಮುರಿಯಲಿ: ವಿಕಾಸ್ ಹೆಗ್ಡೆ ಕುಂದಾಪುರ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿನ ಕಳಪೆ ಗುಣಮಟ್ಟದ ಪೈಪ್ ಗಳ...

ಐವರು ಕಲಾವಿದರಿಗೆ ಮಲಬಾರ್ ವಿಶ್ವ ರಂಗ ಪುರಸ್ಕಾರ – 2026 ಪ್ರದಾನ

ಐವರು ಕಲಾವಿದರಿಗೆ ಮಲಬಾರ್ ವಿಶ್ವ ರಂಗ ಪುರಸ್ಕಾರ - 2026 ಪ್ರದಾನ ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಮಲಬಾರ್ ವಿಶ್ವ ರಂಗ ಪುರಸ್ಕಾರ...

ಶಿಕ್ಷಣ ಸಂಸ್ಥೆಗಳ ಸಮೀಪದ ಅಂಗಡಿಗಳಲ್ಲಿ ಧೂಮಪಾನ ಮಾರಾಟ ಮಾಡಿದರೆ ಲೈಸನ್ಸ್ ರದ್ದತಿಗೆ ದ.ಕ. ಎಸ್ಪಿ ಸೂಚನೆ

ಶಿಕ್ಷಣ ಸಂಸ್ಥೆಗಳ ಸಮೀಪದ ಅಂಗಡಿಗಳಲ್ಲಿ ಧೂಮಪಾನ ಮಾರಾಟ ಮಾಡಿದರೆ ಲೈಸನ್ಸ್ ರದ್ದತಿಗೆ ದ.ಕ. ಎಸ್ಪಿ ಸೂಚನೆ ಮಂಗಳೂರು: ದ.ಕ.ಜಿಲ್ಲೆಯ ಶಾಲಾ-ಕಾಲೇಜುಗಳ ಸಮೀಪದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸಹಿತ ಧೂಮಪಾನ ಮತ್ತು ಮಾದಕ...

ಉಡುಪಿ: ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು ಉಡುಪಿ: ಜಿಲ್ಲೆಯ ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಮಾ.26ರಂದು ಗಡಿಪಾರು...

ಮಾ.31: ಕಳವಾರು ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆಯ ಹಾದಿ

ಮಾ.31: ಕಳವಾರು ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆಯ ಹಾದಿ ಮಂಗಳೂರು: ಕಳವಾರು ಪೆಜಾರ್ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು...

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ,...

ದಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ

ದಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಯುವ ಜನತಾದಳ ಕಚೇರಿಯಲ್ಲಿ...

ಮಂಗಳೂರು: ತೊಕ್ಕೊಟ್ಟು ಬಳಿ ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಕೊಲೆ

ಮಂಗಳೂರು: ತೊಕ್ಕೊಟ್ಟು ಬಳಿ ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಕೊಲೆ ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು...

ದೇವಸ್ಥಾನ ಜೀರ್ಣೋದ್ದಾರದಿಂದ ಮಾನವ ಕುಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ದೇವಸ್ಥಾನ ಜೀರ್ಣೋದ್ದಾರದಿಂದ ಮಾನವ ಕುಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇರಂಜಾಲು ಗ್ರಾಮದ ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟಿಸಿದ ಸಚಿವರು  ಉಡುಪಿ: ದೇವಸ್ಥಾನಗಳ ಜೀರ್ಣೋದ್ದಾರ ಮಾಡಿದರೆ ಇಡೀ ಮಾನವ...

ಮಂಗಳೂರಿಗೆ ಅನಿಲ ಭಾಗ್ಯ: 17,600 ಮೆಟ್ರಿಕ್ ಟನ್ ಅನಿಲ ಹೊತ್ತು ಬಂದ ಕತಾರ್ ಹಡಗು!

ಮಂಗಳೂರಿಗೆ ಅನಿಲ ಭಾಗ್ಯ: 17,600 ಮೆಟ್ರಿಕ್ ಟನ್ ಅನಿಲ ಹೊತ್ತು ಬಂದ ಕತಾರ್ ಹಡಗು! ಮಂಗಳೂರು: ಮಂಗಳೂರಿನ ಇಂಧನ ಭದ್ರತೆಗೆ ಹೆಚ್ಚಿನ ಬಲ ತುಂಬಲು, ಗುಜರಾತ್‌ನಿಂದ ಹೊರಟಿದ್ದ 'ಅಪೋಲೊ ಓಷಿಯನ್' (Apollo Ocean) ಎಂಬ...

Members Login

Obituary

Congratulations