ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 6 ಮಂದಿಯ ವಿರುದ್ಧ ಗೂಂಡಾ ಕಾಯ್ದೆ

ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 6 ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ...

ಉಪ್ಪಿನಂಗಡಿ | ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

ಉಪ್ಪಿನಂಗಡಿ | ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು ಉಪ್ಪಿನಂಗಡಿ: ಗಂಡನೊಂದಿಗೆ ಫೋನ್‌ನಲ್ಲಿ ನಡೆದ ತೀವ್ರ ವೈವಾಹಿಕ ಕಲಹದಿಂದ ಆಕ್ರೋಶಗೊಂಡ ಮಹಿಳೆಯೊಬ್ಬಳು ಮೂರು ವರ್ಷದ ಇಬ್ಬರು ಪುಟಾಣಿ ಮಕ್ಕಳನ್ನು...

ಉಚ್ಚಿಲ ದಸರಾ ಉತ್ಸವದಲ್ಲಿ ಅಬ್ಬರದ‘ಪಿಲಿ ಪಂಥ’

ಉಚ್ಚಿಲ ದಸರಾ ಉತ್ಸವದಲ್ಲಿ ಅಬ್ಬರದ‘ಪಿಲಿ ಪಂಥ’ ಅಕ್ಟೋಬರ್ 18ರಂದು ಪ್ರಪ್ರಥಮ ಬಾರಿಗೆ ಪುರುಷರ ಹುಲಿ ಕುಣಿತ ಸ್ಪರ್ಧೆ ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 18ರಂದು...

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ; ತುಳು ಭಾಷೆ–ಸಂಸ್ಕೃತಿಯ ಸಂರಕ್ಷಣೆಗೆ ಐತಿಹಾಸಿಕ ಹೆಜ್ಜೆ ಉಡುಪಿ: ಕರಾವಳಿಯ ಜನರ...

ಭಾರತೀಯ ಕ್ರೈಸ್ತ ಒಕ್ಕೂಟ ವತಿಯಿಂದ ಮುಖ್ಯಮಂತ್ರಿ ಭೇಟಿ: ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

ಭಾರತೀಯ ಕ್ರೈಸ್ತ ಒಕ್ಕೂಟ ವತಿಯಿಂದ ಮುಖ್ಯಮಂತ್ರಿ ಭೇಟಿ: ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ ಬೆಂಗಳೂರು: ಕರ್ನಾಟಕದ ಕ್ರೈಸ್ತ ಸಮುದಾಯದ ವಿವಿಧ ಬೇಡಿಕೆಗಳು ಹಾಗೂ ಕುಂದುಕೊರತೆಗಳ ಕುರಿತು ಭಾರತೀಯ ಕ್ರೈಸ್ತ ಒಕ್ಕೂಟದ ನಿಯೋಗವು ಮುಖ್ಯಮಂತ್ರಿ ಡಿ.ಕೆ....

ಕಾಸರಗೋಡಿನ 15 ವರ್ಷದ ಬಾಲಕನಿಗೆ ಎ.ಜೆ. ಆಸ್ಪತ್ರೆಯಲ್ಲಿ ಅಪರೂಪದ ತಲೆಬುರುಡೆಯ ತಳಭಾಗದ ಶಸ್ತ್ರಚಿಕಿತ್ಸೆ ಯಶಸ್ವಿ

ಕಾಸರಗೋಡಿನ 15 ವರ್ಷದ ಬಾಲಕನಿಗೆ ಎ.ಜೆ. ಆಸ್ಪತ್ರೆಯಲ್ಲಿ ಅಪರೂಪದ ತಲೆಬುರುಡೆಯ ತಳಭಾಗದ ಶಸ್ತ್ರಚಿಕಿತ್ಸೆ ಯಶಸ್ವಿ ಮಂಗಳೂರು, ಸೆಪ್ಟೆಂಬರ್ 5, 2026: ಕಾಸರಗೋಡು ಜಿಲ್ಲೆಯ 15 ವರ್ಷದ ಬಾಲಕನಿಗೆ ಅತ್ಯಂತ ಸಂಕೀರ್ಣ ಹಾಗೂ ಹೆಚ್ಚಿನ ಅಪಾಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ: ಇಬ್ಬರಿಗೆ ಹೊಸ ಜೀವ, ಇಬ್ಬರಿಗೆ ದೃಷ್ಟಿಯ ಆಶಾಕಿರಣ

ವೆನ್ಲಾಕ್ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ: ಇಬ್ಬರಿಗೆ ಹೊಸ ಜೀವ, ಇಬ್ಬರಿಗೆ ದೃಷ್ಟಿಯ ಆಶಾಕಿರಣ ಮಂಗಳೂರು: ಮೆದುಳು ಮರಣ ಹೊಂದಿದ ಬಳಿಕ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಹಲವರ ಬದುಕಿಗೆ ಆಶಾಕಿರಣವಾದ ಪ್ರಕಾಶ್ ಆಚಾರ್ಯ (50)...

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ), ಉಚ್ಚಿಲ ಇದರ ವತಿಯಿಂದ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ...

ಮಂಗಳೂರು: ಮೀನು ವ್ಯಾಪಾರ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಸಿಎಂ ಡಿಕೆಶಿ ಗರಂ

ಮಂಗಳೂರು: ಮೀನು ವ್ಯಾಪಾರ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಸಿಎಂ ಡಿಕೆಶಿ ಗರಂ ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಅಧ್ಯಾಯ ಬರೆದಿರುವ ಸಿಎಂ ಡಿ ಕೆ ಶಿವಕುಮಾರ್...

ತುಳು ಭಾಷೆಗೆ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ: ಕರಾವಳಿಗರ ಬಹುಕಾಲದ ಬೇಡಿಕೆ ಈಡೇರಿಕೆ – ಪ್ರೀತಿ ಸಾಲಿನ್ಸ್

ತುಳು ಭಾಷೆಗೆ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ: ಕರಾವಳಿಗರ ಬಹುಕಾಲದ ಬೇಡಿಕೆ ಈಡೇರಿಕೆ – ಪ್ರೀತಿ ಸಾಲಿನ್ಸ್ ಉಡುಪಿ: ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ...

Members Login

Obituary

Congratulations