29.5 C
Mangalore
Friday, May 8, 2026

ಮಂಗಳೂರು: ಪಾಲಿಕೆ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮ!

ಮಂಗಳೂರು: ಪಾಲಿಕೆ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮ!  ಮಂಗಳೂರು:  ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಾಲ್ಗುಣಿ ನದಿ ಈಗ ಸ್ಮಶಾನದಂತಾಗಿದೆ. ಎಲ್ಲಿ ನೋಡಿದರೂ ಸತ್ತು ತೇಲುತ್ತಿರುವ ಜಲಚರಗಳ ರಾಶಿ. ಇತ್ತೀಚೆಗಷ್ಟೇ ಕಪ್ಪು ಬಣ್ಣಕ್ಕೆ...

ಮಹಾ ರುದ್ರ ಯಾಗ ಪುಣ್ಯ ಕಾರ್ಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರು ಹಾಗೂ ಗಣ್ಯರಿಗೆ ಅಹ್ವಾನ

ಮಹಾ ರುದ್ರ ಯಾಗ ಪುಣ್ಯ ಕಾರ್ಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರು ಹಾಗೂ ಗಣ್ಯರಿಗೆ ಅಹ್ವಾನ ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ...

2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್‌ಬಿಡಬ್ಲ್ಯು...

ಮಣಿಪಾಲದಲ್ಲಿ ಅವಧಿ ಮೀರಿ ರೂಸ್ಟರ್ ಹೋಟೆಲ್ ಕಾರ್ಯಾಚರಣೆ : ಪ್ರಕರಣ ದಾಖಲು

ಮಣಿಪಾಲದಲ್ಲಿ ಅವಧಿ ಮೀರಿ ರೂಸ್ಟರ್ ಹೋಟೆಲ್ ಕಾರ್ಯಾಚರಣೆ : ಪ್ರಕರಣ ದಾಖಲು ಉಡುಪಿ: ಅವಧಿ ಮೀರಿ ಹೋಟೆಲ್ ಕಾರ್ಯಾಚರಣೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದಡಿ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 5...

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯು ಟಿ ಖಾದರ್ ಸೂಚನೆ

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯು ಟಿ ಖಾದರ್ ಸೂಚನೆ ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ. ಅವರು...

ಕೊಡವೂರು ಮಹಾ ರುದ್ರ ಯಾಗ : ಮಹರ್ಷಿ ಅನಂದ ಗುರೂಜಿಗೆ ಆಹ್ವಾನ

ಕೊಡವೂರು ಮಹಾ ರುದ್ರ ಯಾಗ : ಮಹರ್ಷಿ ಅನಂದ ಗುರೂಜಿಗೆ ಆಹ್ವಾನ ಬೆಂಗಳೂರು: ಉಡುಪಿ ಜಿಲ್ಲೆಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್ ಮಂಗಳೂರು: ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 8ಗಂಟೆಗೆ...

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ:260/2014 ಕಲಂ 306 ಐಪಿಸಿ ಪ್ರಕರಣದ ಆರೋಪಿ, ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ (52)...

ಅಂತರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಮ್ಮೆ ಮಿಂಚಿದ ಆಸ್ಟ್ರೋ ಮೋಹನ್: ಅಮೆರಿಕದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದ್ವಿಗುಣ ಗೌರವ

ಅಂತರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಮ್ಮೆ ಮಿಂಚಿದ ಆಸ್ಟ್ರೋ ಮೋಹನ್: ಅಮೆರಿಕದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದ್ವಿಗುಣ ಗೌರವ ಉಡುಪಿ: ಛಾಯಾಚಿತ್ರವೆಂದರೆ ಕೇವಲ ದೃಶ್ಯ ದಾಖಲೆಯಲ್ಲ; ಅದು ಸಂಸ್ಕೃತಿಯ ಸ್ಪಂದನ, ಮಣ್ಣಿನ ಪರಿಮಳ, ಜೀವನದ ತೀವ್ರ ಕ್ಷಣಗಳನ್ನು ಜಗತ್ತಿನ...

ಕೌಶಲಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ದ.ಕ. ಡಿಸಿ ಸೂಚನೆ

ಕೌಶಲಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ದ.ಕ. ಡಿಸಿ ಸೂಚನೆ ಮಂಗಳೂರು: ಜಿಲ್ಲೆಯ ಕೌಶಲ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವರದಿಯನ್ನು ಜಿಲ್ಲಾಧಿಕಾರಿ ದರ್ಶನ ಎಚ್.ವಿ. ಅಧ್ಯಕ್ಷತೆಯಲ್ಲಿ ನಡೆದ ದ.ಕ. ಜಿಲ್ಲಾ ಕೌಶಲ್ಯ ಮಿಷನ್ ಸಭೆಯಲ್ಲಿ ಮಂಡಿಸಲಾಯಿತು. ಯೋಜನಾ...

Members Login

Obituary

Congratulations