29.3 C
Mangalore
Sunday, June 21, 2026

ಹಿಂದೂ ಧರ್ಮ ಮತ್ತು ಆರ್‌ಎಸ್‌ಎಸ್ ಎರಡು ವಿಭಿನ್ನ ವಿಷಯಗಳು; ಕೇಳಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು  – ಸುನಿಲ್...

ಹಿಂದೂ ಧರ್ಮ ಮತ್ತು ಆರ್‌ಎಸ್‌ಎಸ್ ಎರಡು ವಿಭಿನ್ನ ವಿಷಯಗಳು; ಕೇಳಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು  – ಸುನಿಲ್ ಡಿ. ಬಂಗೇರ ಉಡುಪಿ: ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ...

ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ

ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಮಂಗಳೂರು: ಕರ್ನಾಟಕದ ಕರಾವಳಿ ಪ್ರದೇಶ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಸಂಪರ್ಕದ ಕನಸನ್ನು ನನಸಾಗಿಸುವತ್ತ ಮತ್ತೊಂದು ಮಹತ್ವದ...

ಮಂಗಳೂರು: ಯುದ್ಧದ ಪರಿಣಾಮ, ಮೀನು ಕೊರತೆ,– 8 ರೂ. ಗಡಿ ದಾಟಿದ ಮೊಟ್ಟೆ ದರ

ಮಂಗಳೂರು: ಯುದ್ಧದ ಪರಿಣಾಮ, ಮೀನು ಕೊರತೆ,– 8 ರೂ. ಗಡಿ ದಾಟಿದ ಮೊಟ್ಟೆ ದರ ಮಂಗಳೂರು : ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಸಾಮಾನ್ಯವಾಗಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗುತ್ತದಾದರೂ, ಈ ಬಾರಿ ಜಾಗತಿಕ ಪರಿಸ್ಥಿತಿ ಹಾಗೂ...

ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು

ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪರಿಸರ ದಿನಾಚರಣೆ ಉಡುಪಿ:  ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ...

ನಾಳೆ ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು

ನಾಳೆ ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಜಿಲ್ಲೆಯ 12...

ಉಪ್ಪಿನಂಗಡಿ : ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ

ಉಪ್ಪಿನಂಗಡಿ : ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ ಸಂಗಮ ತಾಣವೆಂದು ಪ್ರಸಿದ್ದಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು...

ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕುಂದಾಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ತೊಟ್ಟಂ| ಅಕ್ರಮ ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರ ದಾಳಿ: ಗಾಂಜಾ, ಎಂಡಿಎಂಎ ವಶ; 7 ಮಂದಿ ಬಂಧನ

ತೊಟ್ಟಂ| ಅಕ್ರಮ ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರ ದಾಳಿ: ಗಾಂಜಾ, ಎಂಡಿಎಂಎ ವಶ; 7 ಮಂದಿ ಬಂಧನ ಉಡುಪಿ: ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಂ ಸ್ಟೇ ಮೇಲೆ ಮಲ್ಪೆ...

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ ಮಂಗಳೂರು: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಧಾನಸಭಾ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಗುರುವಾರ ಮಲ್ಲಿಕಟ್ಟೆಯ...

ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ

ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಬ್ರಹ್ಮಾವರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ...

Members Login

Obituary

Congratulations