26.5 C
Mangalore
Thursday, February 5, 2026

ಬೆಳಗಾವಿ: ಕೇವಲ ಎರಡು ಸಿಗರೇಟ್ ಹಣಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ!

ಬೆಳಗಾವಿ: ಕೇವಲ ಎರಡು ಸಿಗರೇಟ್ ಹಣಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ! ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮನುಷ್ಯನ ಪ್ರಾಣ ತೆಗೆಯುವ ಮಟ್ಟಕ್ಕೆ ಇಂದಿನ ಯುವಕರು ಇಳಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬೆಳಗಾವಿ...

ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಬಸ್ಸು ಹರಿದು ಮೃತ್ಯು

ಮಂಗಳೂರು| ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಬಸ್ಸು ಹರಿದು ಮೃತ್ಯು,   ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು...

AI ಯುಗದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಲಿ: ಕರಾವಳಿಯಲ್ಲಿ ಸ್ಪೇನ್ ರಾಯಭಾರಿಯ ಜಾಗತಿಕ ಕರೆ. ‘ದ ಗ್ರೇಟ್ ರಿಸೆಟ್’ ಕೃತಿ...

AI ಯುಗದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಲಿ: ಕರಾವಳಿಯಲ್ಲಿ ಸ್ಪೇನ್ ರಾಯಭಾರಿಯ ಜಾಗತಿಕ ಕರೆ. ‘ದ ಗ್ರೇಟ್ ರಿಸೆಟ್’ ಕೃತಿ ಲೋಕಾರ್ಪಣೆ ಮಂಗಳೂರು: ತಾಂತ್ರಿಕತೆಯ ಭವಿಷ್ಯದ ಮುನ್ನೋಟ ಹಾಗೂ ರಾಜತಾಂತ್ರಿಕ ಸಂಬಂಧಗಳ ಅಪೂರ್ವ ಸಂಗಮಕ್ಕೆ ಸಾಕ್ಷಿಯಾದ...

ಮಂಗಳೂರು| ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ಮಂಗಳೂರು| ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ...

ಉಳ್ಳಾಲ | 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಳ್ಳಾಲ | 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ಉಳ್ಳಾಲ: ಗಾಂಜಾ ಪ್ರಕರಣವೊಂದರಲ್ಲಿ ಶಾಮೀಲಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಮುಕಚೇರಿ ನಿವಾಸಿ ಮುಹಮ್ಮದ್ ಸಂಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯವು ಎಲ್...

ಕಾರ್ಕಳ | ಭಾರತ್ ಜೋಡೋ ಕ್ರಿಕೆಟ್ ಟ್ರೋಫಿ–2026 ಯಶಸ್ವಿ ಸಮಾಪ್ತಿ

ಕಾರ್ಕಳ | ಭಾರತ್ ಜೋಡೋ ಕ್ರಿಕೆಟ್ ಟ್ರೋಫಿ–2026 ಯಶಸ್ವಿ ಸಮಾಪ್ತಿ ಕಾರ್ಕಳ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಯುತ ಕೃಷ್ಣ ಶೆಟ್ಟಿ ಬಜೆಗೋಳಿ ಅವರ ನೇತೃತ್ವದಲ್ಲಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ಭಾರತ್...

ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಗಳೂರು: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ...

ಸುಳ್ಯ: ಯುವತಿಯ ಮೇಲೆ ಪತಿ–ಮಾವರಿಂದ ಹಲ್ಲೆ, ಕೊಲೆಗೆ ಯತ್ನ ಪ್ರಕರಣ ದಾಖಲು

ಸುಳ್ಯ: ಯುವತಿಯ ಮೇಲೆ ಪತಿ–ಮಾವರಿಂದ ಹಲ್ಲೆ, ಕೊಲೆಗೆ ಯತ್ನ ಪ್ರಕರಣ ದಾಖಲು ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ ಮಾವರು ಹಲ್ಲೆ ನಡೆಸಿ...

ಡಾ.ಕೆ.ವಿ.ರಾವ್ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ 

ಡಾ.ಕೆ.ವಿ.ರಾವ್ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ  ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ...

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ  ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಜಿತ್ ಆರಾಡಿ, ಉದಯ ಶಂಕರ್ ಆಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ  ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಜಿತ್ ಆರಾಡಿ, ಉದಯ ಶಂಕರ್ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆ ಖಾಲಿ ಇದ್ದ ಎರಡು ಸಮಿತಿ...

Members Login

Obituary

Congratulations