29.5 C
Mangalore
Tuesday, July 14, 2026

ಮಂಗಳೂರು| ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

ಮಂಗಳೂರು| ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ...

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ ಉಡುಪಿ: ಹಿರೇಬೆಟ್ಟುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ದೇವಾಲಯದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯ ಪ್ರಮುಖ ಘಟ್ಟವಾದ ಶ್ರೀ ದೇವರ...

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ...

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾದ ರಾಜ್ಯ ಸರಕಾರ : ಯಶ್ಪಾಲ್ ಸುವರ್ಣ ಆಕ್ರೋಶ ರಾಜ್ಯ ಕಾಂಗ್ರೆಸ್ ಸರ್ಕಾರ...

ಪರಂಗೀಪೇಟೆ ಕೆನರಾ ಬ್ಯಾಂಕ್‌ ನಲ್ಲಿ ಕಳ್ಳತನಕ್ಕೆ ಯತ್ನ 

ಪರಂಗೀಪೇಟೆ ಕೆನರಾ ಬ್ಯಾಂಕ್‌ ನಲ್ಲಿ ಕಳ್ಳತನಕ್ಕೆ ಯತ್ನ  ಬಂಟ್ವಾಳ : ಪರಂಗೀಪೇಟೆಯ ಮೆನೆಜಸ್ ಪ್ಲಾಜಾ ಕಾಂಪ್ಲೆಕ್ಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.ಜುಲೈ 12ರ ರಾತ್ರಿ ದುಷ್ಕರ್ಮಿಗಳು ಬ್ಯಾಂಕಿನ ಮೇಲ್ಛಾವಣಿಯನ್ನು...

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು: ನ್ಯಾಯಾಲಯದಿಂದ 14 ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...

ರಾಮನ ಹೆಸರಲ್ಲಿ ಲೂಟಿ: ಪ್ರಧಾನಿ ಮೋದಿ, ಸಿಎಂ ಯೋಗಿ ಈಗ ಯಾಕೆ ಮೌನಿ ಬಾಬಾಗಳಾಗಿದ್ದಾರೆ? –   ವಿ.ಎಸ್. ಉಗ್ರಪ್ಪ 

ರಾಮನ ಹೆಸರಲ್ಲಿ ಲೂಟಿ: ಪ್ರಧಾನಿ ಮೋದಿ, ಸಿಎಂ ಯೋಗಿ ಈಗ ಯಾಕೆ ಮೌನಿ ಬಾಬಾಗಳಾಗಿದ್ದಾರೆ? –   ವಿ.ಎಸ್. ಉಗ್ರಪ್ಪ  ಮಂಗಳೂರು "ಸುದೀರ್ಘ ಕಾಲದಿಂದ ಶ್ರೀರಾಮನ ಹೆಸರನ್ನು ಬಳಸಿಕೊಂಡು ರಾಜಕೀಯ ಬೆಳೆ ಬೇಯಿಸಿಕೊಂಡು ಬಂದವರೇ ಈಗ...

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ ಮೈಸೂರು : ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಅವರು ಶನಿವಾರ ರಾತ್ರಿ ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ತಡರಾತ್ರಿ ಉಸಿರಾಟದ ತೊಂದರೆಗೊಳಗಾದ ಅವರನ್ನು ಶನಿವಾರ ಬೆಳಗಿನ ಜಾವ...

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಮಂಗಳೂರು: ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ...

ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮದಿನ: ಕತಾರ್ ಕನ್ನಡಿಗರಿಂದ ಶುಭಾಶಯ, ದಶಕದ ನೆನಪುಗಳ ಮೆಲುಕು

ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮದಿನ: ಕತಾರ್ ಕನ್ನಡಿಗರಿಂದ ಶುಭಾಶಯ, ದಶಕದ ನೆನಪುಗಳ ಮೆಲುಕು ದೋಹಾ, ಕತಾರ್: ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ...

ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್‌ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್‌ಸಿ ಪಿ.ವಿ....

ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್‌ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್‌ಸಿ ಪಿ.ವಿ. ಮೋಹನ್ ಮಂಗಳೂರು, ಜುಲೈ 11: ಮಂಗಳೂರು ನಗರಕ್ಕೆ ರೈಲು ಸಂಪರ್ಕ ಆರಂಭವಾಗಿ ಸುಮಾರು 120...

Members Login

Obituary

Congratulations