ಶಂಕರನಾರಾಯಣ| ಹೆಲ್ಮೆಟ್ ಧರಿಸಿ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ; ಇಬ್ಬರ ಬಂಧನ
ಶಂಕರನಾರಾಯಣ| ಹೆಲ್ಮೆಟ್ ಧರಿಸಿ ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ; ಇಬ್ಬರ ಬಂಧನ
ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಪ್ರಕರಣವನ್ನು ಶಂಕರನಾರಾಯಣ ಪೊಲೀಸರು ಭೇದಿಸಿ ಇಬ್ಬರು...
ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪ್ರತೀ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು...
ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪ್ರತೀ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ...
Manipal Resident Dies of Electrocution While Plucking Mangoes
Manipal Resident Dies of Electrocution While Plucking Mangoes
Manipal: On Friday, April 24th, a tragic incident near the Deputy Commissioner’s office in Manipal resulted in...
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆಯಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆಯಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ, ರಾಷ್ಟ್ರೀಯ ಸೇವಾ ಯೋಜನೆ (NSS), , ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಂಗಳೂರು ವಿಶ್ವವಿದ್ಯಾಲಯದ...
ಮಣಿಪಾಲ: ಡಿಸಿ ಕಚೇರಿ ಬಳಿ ಮಾವು ಕೊಯ್ಯುವ ವೇಳೆ ವಿದ್ಯುತ್ ಸ್ಪರ್ಶ : ವ್ಯಕ್ತಿ ಸಾವು
ಮಣಿಪಾಲ: ಡಿಸಿ ಕಚೇರಿ ಬಳಿ ಮಾವು ಕೊಯ್ಯುವ ವೇಳೆ ವಿದ್ಯುತ್ ಸ್ಪರ್ಶ : ವ್ಯಕ್ತಿ ಸಾವು
ಮಣಿಪಾಲ: ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನ ಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ...
ಮಾಣ್ಕಾಂ ಮೊತಿಯಾಂ-2ಮಕ್ಕಳ ರಜಾ ಶಿಬಿರ ಸಮಾರೋಪ
ಮಾಣ್ಕಾಂ ಮೊತಿಯಾಂ-2ಮಕ್ಕಳ ರಜಾ ಶಿಬಿರ ಸಮಾರೋಪ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್, ಬಜ್ಜೋಡಿ ಇವರ ಸಹಯೋಗದಲ್ಲಿ ಹಮ್ಮಿಕೊಂಡ “ಮಾಣ್ಕಾಂ ಮೊತಿಯಾಂ-2” ಎಂಬ ಮಕ್ಕಳ 3 ದಿನಗಳ ರಜಾ ಶಿಬಿರದ ಸಮಾರೋಪ...
ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು ದೇಶದ ಜನರಿಗೆ ಮಾಡಿದ ಅಪಚಾರ: ಸಂಸದ ಕ್ಯಾ. ಚೌಟ
ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು ದೇಶದ ಜನರಿಗೆ ಮಾಡಿದ ಅಪಚಾರ: ಸಂಸದ ಕ್ಯಾ. ಚೌಟ
ಮಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ನಾಯಕ, ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಪಕ್ಷದ...
ಎಸ್.ಎಸ್.ಎಲ್.ಸಿ. : ದ.ಕ ಪ್ರಥಮ- ಸ್ಪೀಕರ್, ಉಸ್ತುವಾರಿ ಸಚಿವರ ಅಭಿನಂದನೆ
ಎಸ್.ಎಸ್.ಎಲ್.ಸಿ. : ದ.ಕ ಪ್ರಥಮ- ಸ್ಪೀಕರ್, ಉಸ್ತುವಾರಿ ಸಚಿವರ ಅಭಿನಂದನೆ
ಮಂಗಳೂರು: ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರನ್ನು ವಿಧಾನಸಭೆ ಸ್ಪೀಕರ್...
ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಸೆರೆ; ಬಂಧಿತರ ಸಂಖ್ಯೆ 11ಕ್ಕೆ ಏರಿಕೆ
ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಸೆರೆ; ಬಂಧಿತರ ಸಂಖ್ಯೆ 11ಕ್ಕೆ ಏರಿಕೆ
ಉಳ್ಳಾ: ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ...
ಎನ್ಎಂಪಿಎ ಶಾಲೆಯನ್ನು ವಿಲೀನಗೊಳಿಸಿದರೆ ಬೀದಿಗಿಳಿದು ಹೋರಾಟ: ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ
ಎನ್ಎಂಪಿಎ ಶಾಲೆಯನ್ನು ವಿಲೀನಗೊಳಿಸಿದರೆ ಬೀದಿಗಿಳಿದು ಹೋರಾಟ: ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ
ನವಮಂಗಳೂರು ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ...




























