ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ
ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ
ಉಡುಪಿ: ‘ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಮುಖಂಡ,...
ಮಣಿಪಾಲ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಡ್ರಗ್ ಆರೋಪಿ ಜಗದೀಶ ಪೂಜಾರಿ ಬಂಧನ
ಮಣಿಪಾಲ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಡ್ರಗ್ ಆರೋಪಿ ಜಗದೀಶ ಪೂಜಾರಿ ಬಂಧನ
ಮಣಿಪಾಲ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. (PIT NDPS) ಕಾಯ್ದೆಯಡಿ ಮಣಿಪಾಲ ಪೊಲೀಸರು...
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ ಸೌಧ ಎದುರಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ ಸೌಧ ಎದುರಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯಯದಲ್ಲಿ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸಲು ಆಗ್ರಹಿಸಿ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎಬಿವಿಪಿ...
ಕೃಷ್ಣಜೆ. ರಾವ್- ಪೂಜಾ ಪ್ರಕರಣ। ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜಂಡಿ
ಕೃಷ್ಣಜೆ. ರಾವ್- ಪೂಜಾ ಪ್ರಕರಣ। ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜಂಡಿ
ಮಂಗಳೂರು: ಪುತ್ತೂರಿನ ಕೃಷ್ಣ ಜೆ. ರಾವ್ ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನಕ್ಕೆ...
ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಖಚಿತ – ಸಚಿವ ಯು.ಟಿ.ಖಾದರ್
ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಖಚಿತ - ಸಚಿವ ಯು.ಟಿ.ಖಾದರ್
ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೂ ಒಂದಲ್ಲಾ ಒಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತ. ಹೀಗಾಗಿ ಪ್ರತಿಯೊಬ್ಬರು ಪಕ್ಷದ ಹಿತಕ್ಕಾಗಿ...
ಮಹಿಳೆ ನಾಪತ್ತೆ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಹಿಳೆ ನಾಪತ್ತೆ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರಿಂದ ಮಾಹಿತಿ ಕೋರಲಾಗಿದೆ.
ಜಗದೀಶ್, ಫ್ಲ್ಯಾಟ್ ನಂ.218, ರೆಡ್...
ಅಕ್ರಮ ಆನೆದಂತ ಸಾಗಾಟ ಪತ್ತೆ: ಮೂವರು ವಶ
ಅಕ್ರಮ ಆನೆದಂತ ಸಾಗಾಟ ಪತ್ತೆ: ಮೂವರು ವಶ
ಮಂಗಳೂರು: ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ...
ಬಾಲಕಾರ್ಮಿಕ ಪದ್ಧತಿ ತೊಲಗಿಸಿ ಮಕ್ಕಳಿಗೆ ಬಾಲ್ಯಾವಸ್ಥೆ ಅನುಭವಿಸಲು ಬಿಡಿ – ಜೈಬುನ್ನೀಸಾ
ಬಾಲಕಾರ್ಮಿಕ ಪದ್ಧತಿ ತೊಲಗಿಸಿ ಮಕ್ಕಳಿಗೆ ಬಾಲ್ಯಾವಸ್ಥೆ ಅನುಭವಿಸಲು ಬಿಡಿ - ಜೈಬುನ್ನೀಸಾ
ಮಂಗಳೂರು: ಬಾಲಕಾರ್ಮಿಕ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಸಮಾಜದಲ್ಲಿರುವ ಪ್ರತಿಯೊಬ್ಬರೂ ಕೂಡ ಜವಾಬ್ದಾರಿಯುತವಾಗಿ ಕೈ ಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ...
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ; ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ವಶಕ್ಕೆ
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ; ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ವಶಕ್ಕೆ
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ...
ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮನೋಜ್ ಕೋಡಿಕೆರೆ, ಚೇತು ಪಡೀಲ್ ಬಂಧನ
ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮನೋಜ್ ಕೋಡಿಕೆರೆ, ಚೇತು ಪಡೀಲ್ ಬಂಧನ
ಕೋಟ: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ (KCOCA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ...




























