ಪ್ರೇರಣಾ – ವಿಜ್ಞಾನೋತ್ಸವ 2026 ಅಧಿಕೃತ ಪೋಸ್ಟರ್ ಬಿಡುಗಡೆ

ಪ್ರೇರಣಾ – ವಿಜ್ಞಾನೋತ್ಸವ 2026 ಅಧಿಕೃತ ಪೋಸ್ಟರ್ ಬಿಡುಗಡೆ ಮಂಗಳೂರಿನ ದೇರೆಳಕಟ್ಟೆಯ ಫಾದರ್ ಮುಲ್ಲರ್ ಕ್ಯಾಂಪಸ್‌ನಲ್ಲಿ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ ಹಾಗೂ ಫಾದರ್...

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು: ಯು.ಟಿ.ಖಾದರ್

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು: ಯು.ಟಿ.ಖಾದರ್ ಮಂಗಳೂರು: ವಿಧಾನಸಭೆ ಅಧಿವೇಶನವು ರಾಜಕೀಯ ಮಾಡುವ ಸಭಾಂಗಣವಾಗಬಾರದು. ಇದು ಅತ್ಯಂತ ಮಹತ್ವದ ಅಧಿವೇಶನವಾಗಿದ್ದು, ರಾಜ್ಯದಲ್ಲಿ ಎದುರಾಗಿರುವ ಬರ, ಅತಿವೃಷ್ಟಿ ಸೇರಿದಂತೆ ಜನರ ಸಮಸ್ಯೆಗಳ ಕುರಿತು...

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸತತ 10ನೇ ಬಾರಿಗೆ ಸಾಧನಾ ಪ್ರಶಸ್ತಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸತತ 10ನೇ ಬಾರಿಗೆ ಸಾಧನಾ ಪ್ರಶಸ್ತಿ ಉಡುಪಿ: ಕರಾವಳಿಯ ಪ್ರತಿಷ್ಠಿತ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ 2025-26 ನೇ ಸಾಲಿನ ಸರ್ವತೋಮುಖ ಸಾಧನೆಗಾಗಿ ದ.ಕ. ಜಿಲ್ಲಾ...

ಪುತ್ತೂರು ದರ್ಬೆ ಗಲಾಟೆ ಪ್ರಕರಣ: ಮೂವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು, ಓರ್ವನ ಬಂಧನ

ಪುತ್ತೂರು ದರ್ಬೆ ಗಲಾಟೆ ಪ್ರಕರಣ: ಮೂವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು, ಓರ್ವನ ಬಂಧನ ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆಯಲ್ಲಿ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿಚಾರವಾಗಿ...

ಪುತ್ತೂರಿನಲ್ಲಿ ದಾಖಲೆ ಝೆರಾಕ್ಸ್ ವೇಳೆ ಗಲಾಟೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ – ಎರಡೂ ಕಡೆಯಿಂದ ದೂರು

ಪುತ್ತೂರಿನಲ್ಲಿ ದಾಖಲೆ ಝೆರಾಕ್ಸ್ ವೇಳೆ ಗಲಾಟೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ - ಎರಡೂ ಕಡೆಯಿಂದ ದೂರು ಪುತ್ತೂರು: ದಾಖಲೆಗಳ Xerox ಹಾಗೂ Lamination ಮಾಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಾಗ್ವಾದ...

ಎಚ್.ಐ.ವಿ ಮುಕ್ತ ಭಾರತ 2030 ರ ಗುರಿ ತಲುಪಲು ಎಲ್ಲರ ಸಹಕಾರ ಅತ್ಯಗತ್ಯ – ಡಾ. ಗಿರಿಜಾ ತಾಯಿ 

ಎಚ್.ಐ.ವಿ ಮುಕ್ತ ಭಾರತ 2030 ರ ಗುರಿ ತಲುಪಲು ಎಲ್ಲರ ಸಹಕಾರ ಅತ್ಯಗತ್ಯ - ಡಾ. ಗಿರಿಜಾ ತಾಯಿ  ಮಂಗಳೂರು:  2030ರ ಅಂತ್ಯದೊಳಗೆ ಎಚ್.ಐ.ವಿ ಮುಕ್ತ ಭಾರತ ನಿರ್ಮಾಣ ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲು...

ಕುಂದಾಪುರ| ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

ಕುಂದಾಪುರ| ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ...

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನಕ್ಕೆ ಮನವಿ: ಸಚಿವ ಕೆ.ಎಚ್. ಮುನಿಯಪ್ಪರಿಂದ ಭರವಸೆ

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನಕ್ಕೆ ಮನವಿ: ಸಚಿವ ಕೆ.ಎಚ್. ಮುನಿಯಪ್ಪರಿಂದ ಭರವಸೆ ಮಂಗಳೂರು: ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸುರತ್ಕಲ್ ಹೋಬಳಿಯ ಕುಂಜತ್‌ಬೈಲ್ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ...

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ ಬಂಟ್ವಾಳ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬರು ಹಿಂಬಾಲಿಸುತ್ತಿದ್ದ ಕುರಿತು ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ, ₹35,000 ದಂಡ

ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ, ₹35,000 ದಂಡ ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 12/2020ರಂತೆ ಕಲಂ 354(A)(1), 506 ಐಪಿಸಿ ಹಾಗೂ ಕಲಂ 8 ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ...

Members Login

Obituary

Congratulations