26.5 C
Mangalore
Sunday, June 7, 2026

ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ

ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ ಉಡುಪಿ ಜಿಲ್ಲೆಯು ವಾರ್ಷಿಕ 4500 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗುವ ಪ್ರದೇಶವಾಗಿದ್ದು, ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು...

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹16.40 ಲಕ್ಷ ಮೌಲ್ಯದ 164 ಗ್ರಾಂ ಎಂಡಿಎಂಎ ವಶ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹16.40 ಲಕ್ಷ ಮೌಲ್ಯದ 164 ಗ್ರಾಂ ಎಂಡಿಎಂಎ ವಶ; ಇಬ್ಬರು ಆರೋಪಿಗಳ ಬಂಧನ ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ...

ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು: ಊರಿನತ್ತ ಕಾರ್ಮಿಕರು

ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು: ಊರಿನತ್ತ ಕಾರ್ಮಿಕರು ಹರಾಜಿನ ಕೂಗು, ಬೋಟ್ ಗಳ ಎಂಜಿನ್‌ಗಳ ಸದ್ದು, ಟೆಂಪೋ - ಲಾರಿಗಳ ಓಡಾಟ ಹಾಗೂ ಕಾರ್ಮಿಕರ ಗದ್ದಲಗಳಿಂದ ಗಿಜಿಗುಡುತ್ತಿದ್ದ ಮಂಗಳೂರಿನ ಮೀನುಗಾರಿಕ ದಕ್ಕೆ ಇದೀಗ...

ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ : ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ : ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ ಮೂಡುಬಿದಿರೆ : ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ...

ಪಂಚಾಯತ್ ರಾಜ್ ತಜ್ಙ, ಹಿರಿಯ ಪತ್ರಕರ್ತ ಜನಾರ್ದನ ಮರವಂತೆ ನಿಧನ

ಪಂಚಾಯತ್ ರಾಜ್ ತಜ್ಙ, ಹಿರಿಯ ಪತ್ರಕರ್ತ ಜನಾರ್ದನ ಮರವಂತೆ ನಿಧನ ಕುಂದಾಪುರ: ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ, ರಾಷ್ಟ್ರೀಯ ಮಟ್ಟದ ಪಂಚಾಯತ್ ರಾಜ್ ತಜ್ಙ ಜನಾರ್ದನ ಮರವಂತೆ (88) ಅಲ್ಪಕಾಲದ ಅಸೌಖ್ಯದಿಂದಾಗಿ ಕುಂದಾಪುರದ ಖಾಸಗಿ...

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್ ಬೆಂಗಳೂರು, ಜೂನ್ 5, 2026: ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ...

ಎಂಬಿಬಿಎಸ್ ಪದವಿ ಮುಗಿಸಿದ ಕೂಡಲೇ ಸರ್ಕಾರಿ ಆಸ್ಪತ್ರೆಗೆ ನೇರ ನೇಮಕಾತಿ ; ರಾಜ್ಯಾದ್ಯಂತ ಖಾಲಿ ಹುದ್ದೆ ಭರ್ತಿಗೆ ತುರ್ತು...

ಎಂಬಿಬಿಎಸ್ ಪದವಿ ಮುಗಿಸಿದ ಕೂಡಲೇ ಸರ್ಕಾರಿ ಆಸ್ಪತ್ರೆಗೆ ನೇರ ನೇಮಕಾತಿ ; ರಾಜ್ಯಾದ್ಯಂತ ಖಾಲಿ ಹುದ್ದೆ ಭರ್ತಿಗೆ ತುರ್ತು ಕ್ರಮ ಸಚಿವರಾದ ಕೂಡಲೇ ಫೀಲ್ಡಿಗಿಳಿದ ಆರೋಗ್ಯ ಸಚಿವ ಯು.ಟಿ. ಖಾದರ್ ಆರೋಗ್ಯ ಕರ್ನಾಟಕ...

Kundapur Rural Police Apprehend Burglary Suspects, Recover Stolen Gold and Silver Valued at Rs...

Kundapur Rural Police Apprehend Burglary Suspects, Recover Stolen Gold and Silver Valued at Rs 11 Lakh Kundapur: The Kundapur Rural Police have successfully cracked a...

ನೇರಳಕಟ್ಟೆ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನೇರಳಕಟ್ಟೆ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಕಾಡೂರು ಗ್ರಾಮದ ತಂತ್ರಾಡಿಯ...

ಶಿರ್ವದ ಪಾಪನಾಶಿನಿ ನದಿಗೆ ಜಾನುವಾರು ಕಳೆಬರ ಎಸೆದ ಪ್ರಕರಣ: ಆರೋಪಿ ಬಂಧನ

ಶಿರ್ವದ ಪಾಪನಾಶಿನಿ ನದಿಗೆ ಜಾನುವಾರು ಕಳೆಬರ ಎಸೆದ ಪ್ರಕರಣ: ಆರೋಪಿ ಬಂಧನ ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು...

Members Login

Obituary

Congratulations