25.5 C
Mangalore
Tuesday, January 20, 2026

ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆ

ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆ ಉಡುಪಿ: ನಮ್ಮ ವೈಯುಕ್ತಿಕ ಸಿದ್ದಾಂತಗಳನ್ನು ಬದಿಗಿರಿಸಿ ಪ್ರತಿಯೊಬ್ಬ ವ್ಯಕ್ತಿ ನಮ್ಮವರು ಎಂಬ ಭಾವನೆಯಲ್ಲಿ ಕಂಡಾಗ ದೇಶದಲ್ಲಿ ಐಕ್ಯತೆಯನ್ನು ಕಾಣಲು ಸಾಧ್ಯ ಎಂದು ತೀರ್ಥಹಳ್ಳಿ...

ರಾಸಲೀಲೆ ವಿಡಿಯೊ ವೈರಲ್ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು

ರಾಸಲೀಲೆ ವಿಡಿಯೊ ವೈರಲ್ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು...

ಕಾಪು: ಕೊರಂಟಿಕಟ್ಟೆ ನವೀಕೃತ ಮಸೀದಿ ಉದ್ಘಾಟನೆ; ಸೌಹಾರ್ದ ಸಂಗಮ

ಕಾಪು: ಕೊರಂಟಿಕಟ್ಟೆ ನವೀಕೃತ ಮಸೀದಿ ಉದ್ಘಾಟನೆ; ಸೌಹಾರ್ದ ಸಂಗಮ ಕಾಪು: ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ...

ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ

ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ...

ಮುಲ್ಕಿ ಡಬಲ್ ಮರ್ಡರ್ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮುಲ್ಕಿ ಡಬಲ್ ಮರ್ಡರ್ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಮರ ಕಡಿಯುವ ವಿಚಾರಕ್ಕೆ ನಡೆದಿದ್ದ ದ್ವೇಷ ಕೊಲೆಯಲ್ಲಿ ಪತಿ–ಪತ್ನಿ ಹತ್ಯೆ, 2 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ ಮುಲ್ಕಿ: ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ...

ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ

ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು...

ಪರ್ಯಾಯ ಮಿಸ್ಟರ್ 2026 ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ಉದ್ಘಾಟನೆ

ಪರ್ಯಾಯ ಮಿಸ್ಟರ್ 2026 ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ಉದ್ಘಾಟನೆ ಉಡುಪಿ: ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ವತಿಯಿಂದ ಶಿರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ...

ಕೊಡವೂರು ಸಂಯುಕ್ತ ವಾರ್ಷಿಕೋತ್ಸವ, ಸನ್ಮಾನ

ಕೊಡವೂರು ಸಂಯುಕ್ತ ವಾರ್ಷಿಕೋತ್ಸವ, ಸನ್ಮಾನ ಕೊಡವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 152ನೇ, ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘದ 61ನೇ ಮತ್ತು ದುರ್ಗಾ ಮಹಿಳಾ ಮಂಡಲದ 24 ನೇ ಸಂಯುಕ್ತ...

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ...

ಪರ್ಯಾಯ: ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ ವತಿಯಿಂದ ಸಾಂಸ್ಕೃತಿಕ ಕಲಾ ಸಂಜೆ ವೈಭವ

ಪರ್ಯಾಯ: ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ ವತಿಯಿಂದ ಸಾಂಸ್ಕೃತಿಕ ಕಲಾ ಸಂಜೆ ವೈಭವ ಉಡುಪಿ: ಶೀರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಕಿನ್ನಿಮೂಲ್ಕಿ ಶ್ರೀ ಕೃಷ್ಣ ಗ್ರೂಪ್ ಆಫ್ ಡ್ಯಾನ್ಸ್ ವತಿಯಿಂದ ಕಿನ್ನಿಮೂಲ್ಕಿ ಜಂಕ್ಷನ್...

Members Login

Obituary

Congratulations