29.5 C
Mangalore
Wednesday, May 20, 2026

ಹಿಜಾಬ್‌ಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್‌ವೆಲ್ ಕಿಡಿ

ಹಿಜಾಬ್‌ಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್‌ವೆಲ್ ಕಿಡಿ ಮಂಗಳೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ಧರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಾಂತ ಸಹಕಾರ್ಯದರ್ಶಿ...

ಮಹಾರುದ್ರಯಾಗ ಪೂರ್ಣಾಹುತಿ: ಕೊಡವೂರಿನಲ್ಲಿ ಭಕ್ತಿಭಾವದ ಸಂಭ್ರಮ

ಮಹಾರುದ್ರಯಾಗ ಪೂರ್ಣಾಹುತಿ: ಕೊಡವೂರಿನಲ್ಲಿ ಭಕ್ತಿಭಾವದ ಸಂಭ್ರಮ ಉಡುಪಿ: ಕೊಡವೂರುದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಲಾಗಿದ್ದ ಮಹಾರುದ್ರಯಾಗದ ಪೂರ್ಣಾಹುತಿ ಮಂಗಳವಾರ ಬೆಳಿಗ್ಗೆ ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ...

ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಇದರ ಎಪಿಸ್ಕೋಪಲ್ ಸಿಟಿ ವರಾಡೊ ಅಧ್ಯಕ್ಷರಾಗಿ ಕ್ಲೇಟಸ್ ಲೋಬೊ ಆಯ್ಕೆ

ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಇದರ ಎಪಿಸ್ಕೋಪಲ್ ಸಿಟಿ ವರಾಡೊ ಅಧ್ಯಕ್ಷರಾಗಿ ಕ್ಲೇಟಸ್ ಲೋಬೊ ಆಯ್ಕೆ ಮಂಗಳೂರು: ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಇದರ ಎಪಿಸ್ಕೋಪಲ್ ಸಿಟಿ ವರಾಡೊ ಅಧ್ಯಕ್ಷರಾಗಿ ಕ್ಲೇಟಸ್...

ಕೊಡವೂರು ದೇವಸ್ಥಾನದಲ್ಲಿ ಮಹಾರುದ್ರಯಾಗದ ಧಾರ್ಮಿಕ ಕಾರ್ಯಕ್ರಮಗಳು ಆರಂಭ

ಕೊಡವೂರು ದೇವಸ್ಥಾನದಲ್ಲಿ ಮಹಾರುದ್ರಯಾಗದ ಧಾರ್ಮಿಕ ಕಾರ್ಯಕ್ರಮಗಳು ಆರಂಭ ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ...

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ ! ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ 

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ ! ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ  ಬೆಂಗಳೂರು: ದೇಶಾದ್ಯಂತ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಶುಕ್ರವಾರದಂದು (ಮೇ 15)...

ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ-ಮಗು ನಾಪತ್ತೆ

ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ-ಮಗು ನಾಪತ್ತೆ ಮಂಗಳೂರು: ಬಳ್ಳಾರಿ ಮೂಲದ ರಕ್ಷಿತಾ ಎಂ(21) ಎಂಬವರು ಪ್ರಸ್ತುತ ನಗರದ ಬಂಗ್ರ ಕೂಳೂರು ದಂಬೆಲ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 9 ರಂದು ತನ್ನ ಮಗ ಆದರ್ಶ್(1)ನೊಂದಿಗೆ...

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ...

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಚೌಟ ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ...

ಸಾತ್ವಿಕ ಯಾಗ, ದಾನ, ಜ್ಞಾನ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ- ಒಡಿಯೂರು ಶ್ರೀ

ಸಾತ್ವಿಕ ಯಾಗ, ದಾನ, ಜ್ಞಾನ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ- ಒಡಿಯೂರು ಶ್ರೀ ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು...

ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ  ನ್ಯಾಯಾಲಯ...

ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ  ನ್ಯಾಯಾಲಯ ಆದೇಶ ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಎರಡು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಎನ್ ಎಸ್ ಯು ಐ, ಯುವ ಕಾಂಗ್ರೆಸ್ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಎನ್ ಎಸ್ ಯು ಐ , ಯುವ ಕಾಂಗ್ರೆಸ್ ಪ್ರತಿಭಟನೆ ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಖಂಡಿಸಿ ಉಡುಪಿ ಜಿಲ್ಲಾ...

Members Login

Obituary

Congratulations