ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ

ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.25ರ ಮಂಗಳವಾರ ಮೀಲಾದುನ್ನೆಬಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲಾಡಳಿತಗಳು ಆ.25ರಂದು ಸರ್ಕಾರಿ ಸಾರ್ವತ್ರಿಕ ರಜೆ...

ಆಲ್ ಇಂಡಿಯ ಕಥೊಲಿಕ್ ಯೂನಿಯನ್ ಕರ್ನಾಟಕ ರಾಜ್ಯ  ಅಧ್ಯಕ್ಷರಾಗಿ ಆಲ್ವಿನ್ ಕ್ವಾಡ್ರಸ್ ಆಯ್ಕೆ

ಆಲ್ ಇಂಡಿಯ ಕಥೊಲಿಕ್ ಯೂನಿಯನ್ ಕರ್ನಾಟಕ ರಾಜ್ಯ  ಅಧ್ಯಕ್ಷರಾಗಿ ಆಲ್ವಿನ್ ಕ್ವಾಡ್ರಸ್ ಆಯ್ಕೆ ಉಡುಪಿ: ಆಲ್ ಇಂಡಿಯ ಕಥೊಲಿಕ್ ಯೂನಿಯನ್ (AICU) ಇದರ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ  ಆಲ್ವಿನ್ ಕ್ವಾಡ್ರಸ್ ಕೋಟ...

SIR ಕರಡು ಪಟ್ಟಿ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,50,153 ಮತದಾರರಿಗೆ ನೋಟೀಸ್: ಜಿಲ್ಲಾಧಿಕಾರಿ ದರ್ಶನ್

SIR ಕರಡು ಪಟ್ಟಿ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,50,153 ಮತದಾರರಿಗೆ ನೋಟೀಸ್: ಜಿಲ್ಲಾಧಿಕಾರಿ ದರ್ಶನ್ ಮಂಗಳೂರು : ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು,...

ದೆಹಲಿಯಲ್ಲಿ ಕಾರು ಅಪಘಾತ: ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ ಆರು ಜನರಿಗೆ ಗಾಯ

ದೆಹಲಿಯಲ್ಲಿ ಕಾರು ಅಪಘಾತ: ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ ಆರು ಜನರಿಗೆ ಗಾಯ ಬೆಳಗಾವಿ/ನವದೆಹಲಿ: ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ದೆಹಲಿಯಲ್ಲಿ ಭಾನುವಾರ...

ಮಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 23 ಗೋವುಗಳ ರಕ್ಷಣೆ

ಮಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ತಡೆದು 23 ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ...

ದ್ವಿಚಕ್ರ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ ಹೊಡೆಸಿ ವ್ಯಕ್ತಿಯ ಕೊಲೆ ಯತ್ನ; ಆರೋಪಿಗೆ ನ್ಯಾಯಾಂಗ ಬಂಧನ

ದ್ವಿಚಕ್ರ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ ಹೊಡೆಸಿ ವ್ಯಕ್ತಿಯ ಕೊಲೆ ಯತ್ನ; ಆರೋಪಿಗೆ ನ್ಯಾಯಾಂಗ ಬಂಧನ ಮಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕೊಲ್ಲುವ ದುರುದ್ದೇಶದಿಂದ ಟಾಟಾ ಸುಮೋ ವಾಹನದಿಂದ ಹಿಂಬಾಲಿಸಿ ಡಿಕ್ಕಿ ಹೊಡೆಸಿ...

ಭಾರತ್ ಜೋಡೋ ಯುವಕರ ಸಂಘಟನೆಗೆ ಯುವಕ‌ ಯುವತಿಯರ ನೊಂದಣಿಗೆ ಮುತುವರ್ಜಿ ವಹಿಸಿ : ರಮೇಶ್ ಕಾಂಚನ್

ಭಾರತ್ ಜೋಡೋ ಯುವಕರ ಸಂಘಟನೆಗೆ ಯುವಕ‌ ಯುವತಿಯರ ನೊಂದಣಿಗೆ ಮುತುವರ್ಜಿ ವಹಿಸಿ : ರಮೇಶ್ ಕಾಂಚನ್ ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್...

ಸಪ್ಟೆಂಬರ್ 8 ರಂದು ಕ್ರೈಸ್ತರ ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಕಥೊಲಿಕ್ ಸಭಾದಿಂದ ಸರಕಾರಕ್ಕೆ ಮನವಿ

ಸಪ್ಟೆಂಬರ್ 8 ರಂದು ಕ್ರೈಸ್ತರ ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಕಥೊಲಿಕ್ ಸಭಾದಿಂದ ಸರಕಾರಕ್ಕೆ ಮನವಿ ಉಡುಪಿ: ಕರಾವಳಿಯ ಕ್ರೈಸ್ತರು ಸಪ್ಟೆಂಬರ್ 8 ರಂದು ಆಚರಿಸುವ ಮೇರಿ ಮಾತೆಯ ಜನ್ಮದಿನವಾದ ಮೊಂತಿ ಫೆಸ್ತ್...

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಮೂರು ಜಾನುವಾರುಗಳ ರಕ್ಷಣೆ

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಮೂರು ಜಾನುವಾರುಗಳ ರಕ್ಷಣೆ ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ತಡೆದು, ಮೂರು ಜಾನುವಾರುಗಳನ್ನು ರಕ್ಷಿಸಿ, ವಾಹನ ಹಾಗೂ ಆರೋಪಿಯನ್ನು...

ಕಸಬಾ ಬೆಂಗ್ರೆಯಲ್ಲಿ ನದಿಗೆ ಬಿದ್ದು ಯುವಕ ಮೃತ್ಯು

ಕಸಬಾ ಬೆಂಗ್ರೆಯಲ್ಲಿ ನದಿಗೆ ಬಿದ್ದು ಯುವಕ ಮೃತ್ಯು ಮಂಗಳೂರು: ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಸಮೀಪ ನದಿಯ ಬಳಿ ಮಕ್ಕಳು ಫುಟ್ಬಾಲ್ ಆಡುತ್ತಿದ್ದ ವೇಳೆ ಚೆಂಡು ನದಿಗೆ ಬಿದ್ದಿದ್ದು, ಅದನ್ನು ತೆಗೆಯಲು ನದಿಗೆ ಇಳಿದ...

Members Login

Obituary

Congratulations