ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್
ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್
ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ...
ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ : ಸುಧೀರ್ ಕುಮಾರ್ ಮರೋಳಿ
ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ : ಸುಧೀರ್ ಕುಮಾರ್ ಮರೋಳಿ
ಮಂಗಳೂರು : ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ. ಎಂದು...
ರಾಮಮಂದಿರದ ಹುಂಡಿ ಕಳವು ಪ್ರಕರಣ: ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೂಡಲೇ ವಜಾಗೊಳಿಸಿ : ಸೊರಕೆ
ರಾಮಮಂದಿರದ ಹುಂಡಿ ಕಳವು ಪ್ರಕರಣ: ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೂಡಲೇ ವಜಾಗೊಳಿಸಿ : ಸೊರಕೆ
ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣದ ಹಿನ್ನೆಲೆಯಲ್ಲಿ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...
ಹಾರ್ಮುಝ್ ಜಲಸಂಧಿಯಲ್ಲಿ ಹಡಗಿನ ಮೇಲೆ ಇರಾನ್ ಕ್ಷಿಪಣಿ ದಾಳಿ: ಒಮಾನ್ ನೌಕಾಪಡೆಯಿಂದ ಬಂಟ್ವಾಳದ ಯುವಕನ ರಕ್ಷಣೆ
ಹಾರ್ಮುಝ್ ಜಲಸಂಧಿಯಲ್ಲಿ ಹಡಗಿನ ಮೇಲೆ ಇರಾನ್ ಕ್ಷಿಪಣಿ ದಾಳಿ: ಒಮಾನ್ ನೌಕಾಪಡೆಯಿಂದ ಬಂಟ್ವಾಳದ ಯುವಕನ ರಕ್ಷಣೆ
ಮಂಗಳೂರು: ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ...
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಗಣತಿ ನಮೂನೆ ಭರ್ತಿಗೆ ಸಹಾಯ ಕೇಂದ್ರ ಆರಂಭ
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಗಣತಿ ನಮೂನೆ ಭರ್ತಿಗೆ ಸಹಾಯ ಕೇಂದ್ರ ಆರಂಭ
ಉಡುಪಿ: ರಾಜ್ಯದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಂಗವಾಗಿ,...
ನಮೂನೆ 11ಎ ಮತ್ತು 11ಬಿ ತಿದ್ದುಪಡಿ ಸೇವೆ ತಕ್ಷಣ ಪುನರಾರಂಭಿಸಲು ಕಂದಾಯ ಸಚಿವ ಈಶ್ವರ್ ಖಂಡ್ರೆ ಯವರಿಗೆ ಶಾಸಕ...
ನಮೂನೆ 11ಎ ಮತ್ತು 11ಬಿ ತಿದ್ದುಪಡಿ ಸೇವೆ ತಕ್ಷಣ ಪುನರಾರಂಭಿಸಲು ಕಂದಾಯ ಸಚಿವ ಈಶ್ವರ್ ಖಂಡ್ರೆ ಯವರಿಗೆ ಶಾಸಕ ಯಶ್ಪಾಲ್ ಆಗ್ರಹ
ಕಳೆದ ಹಲವು ವಾರಗಳಿಂದ ಸ್ಥಗಿತಗೊಂಡಿರುವ ನಮೂನೆ 11ಎ ಮತ್ತು 11 ಬಿ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹುಪ್ರಕರಣಗಳ ಆರೋಪಿಯನ್ನು ಮಂಗಳೂರು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮ್ಮರ್...
ವಿದ್ಯೋದಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 14ನೇ ರ್ಯಾಂಕ್
ವಿದ್ಯೋದಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 14ನೇ ರ್ಯಾಂಕ್
ಉಡುಪಿ: ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ಕು. ಫಾತಿಮ ಶಿಝಾ ಅಲಿ ಅವರು ವಿಜ್ ಇಂಟರ್ನ್ಯಾಷನಲ್ ಆಯೋಜಿಸಿದ್ದ...
ಮಂಗಳೂರು ನಗರ, ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ...
ಮಂಗಳೂರು| ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್
ಮಂಗಳೂರು| ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 13 ರವರೆಗೆ 17,80,447 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,53,198...




























