25.9 C
Mangalore
Friday, August 7, 2026

ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ

ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ ಮಲ್ಪೆ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಒಂಬತ್ತು ದಿನಗಳ...

ಬಾರ್ ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ

ಬಾರ್ ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಾರ್ಗೆ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ ಸುಳ್ಯ : 2022ರಲ್ಲಿ ನಡೆದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...

ಸ್ವಾತಂತ್ರ್ಯದ ಸಂಭ್ರಮಕ್ಕೆ ಮಕ್ಕಳ ಸೃಜನಶೀಲತೆಯ ಬಣ್ಣ: ರೋಹನ್ ಕಾರ್ಪೊರೇಶನ್ ವತಿಯಿಂದ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ

ಸ್ವಾತಂತ್ರ್ಯದ ಸಂಭ್ರಮಕ್ಕೆ ಮಕ್ಕಳ ಸೃಜನಶೀಲತೆಯ ಬಣ್ಣ: ರೋಹನ್ ಕಾರ್ಪೊರೇಶನ್ ವತಿಯಿಂದ 'ಫ್ರೀಡಮ್ ಪ್ಯಾಲೆಟ್ 2026' ಚಿತ್ರಕಲಾ ಸ್ಪರ್ಧೆ ಮಂಗಳೂರು: ಭಾರತದ 80ನೇ ಸ್ವಾತಂತ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ, ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್...

ಅವೈಜ್ಞಾನಿಕ ಗುಡ್ಡ ಕತ್ತರಿಸುವಿಕೆ ಆರೋಪ: ಮಣ್ಣು ಕುಸಿತದಿಂದ ಮೂರು ಕುಟುಂಬಗಳು ಸಂಕಷ್ಟಕ್ಕೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಅವೈಜ್ಞಾನಿಕ ಗುಡ್ಡ ಕತ್ತರಿಸುವಿಕೆ ಆರೋಪ: ಮಣ್ಣು ಕುಸಿತದಿಂದ ಮೂರು ಕುಟುಂಬಗಳು ಸಂಕಷ್ಟಕ್ಕೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಮಂಗಳೂರು: ಮಂಗಳೂರು ತಾಲೂಕಿನ ಗುರುಪುರ ಸಮೀಪದ ಆನೆಬಳಿ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿರುವ ಪರಿಣಾಮ ಭಾರೀ ಮಳೆ...

ಕರಾವಳಿಗರಿಗೆ ಸಿಹಿ ಸುದ್ದಿ: ಆಗಸ್ಟ್ 11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ!

ಕರಾವಳಿಗರಿಗೆ ಸಿಹಿ ಸುದ್ದಿ: ಆಗಸ್ಟ್ 11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ! ಮಂಗಳೂರು: ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್...

ಮಂಗಳೂರು: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮಂಗಳೂರು: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ...

ನ್ಯುಮೋನಿಯದಿಂದ ವಿದ್ಯಾರ್ಥಿನಿ ಮೃತ್ಯು

ನ್ಯುಮೋನಿಯದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ. ಗುರುಪುರ ಕೈಕಂಬಕ್ಕೆ ಹತ್ತಿರದ ಕಿನ್ನಿಕಂಬಳದ ಬೆಥನಿ ಸಿಬಿಎಸ್‌ಇ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಛಾಯಾಗ್ರಾಹಕ...

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ ಧರ್ಮಸ್ಥಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ...

ಮಹಾನಗರಪಾಲಿಕೆ: ಹಣ್ಣಿನ ಗಿಡ ನೆಡುವ ಚಳುವಳಿ

ಮಹಾನಗರಪಾಲಿಕೆ: ಹಣ್ಣಿನ ಗಿಡ ನೆಡುವ ಚಳುವಳಿ ಮಂಗಳೂರು:  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪ್ರದೇಶದಲ್ಲಿ ಬುಧವಾರ ಮಂಗಳೂರಿನ ಹಸಿರೀಕರಣಕ್ಕಾಗಿ ಹಾಗೂ ಅಳಿದು ಹೋದ ಗುಬ್ಬಚ್ಚಿ, ಕೋಗಿಲೆ, ಅಳಿಲು, ಗಿಳಿ ಹಾಗೂ ಇನ್ನಿತರ...

Members Login

Obituary

Congratulations