ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ
ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್...
ಸಮಸ್ಯೆಗಳನ್ನು ಸವಾಲಾಗಿ ಸ್ಚೀಕರಿಸಿದ ಅಂಬೇಡ್ಕರ್: ಸಂಸದ ಚೌಟ
ಸಮಸ್ಯೆಗಳನ್ನು ಸವಾಲಾಗಿ ಸ್ಚೀಕರಿಸಿದ ಅಂಬೇಡ್ಕರ್: ಸಂಸದ ಚೌಟ
ಮಂಗಳೂರು: ಬಾಲ್ಯದಿಂದಲೇ ಸಮಸ್ಯೆಗಳನ್ನು ಎದುರಿಸುತ್ತಾ ಬಂದು, ಅದನ್ನೇ ಸವಾಲಾಗಿ ಸ್ವೀಕರಿಸಿದ ಧೀಮಂತ ವ್ಯಕ್ತಿ ಡಾ. ಬಿ ಆರ್ ಅಂಬೇಡ್ಕರ್ ಆಗಿದ್ದಾರೆ ಎಂದು ಲೋಕಸಭಾ ಸದಸ್ಯ ಕ್ಯಾ....
ಅಮೀಬಾ ಸೋಂಕಿನಿಂದ ಸಾವು ಸಂಭವಿಸಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಇದು Naegleria fowleri ಅಂದರೆ “ಮೆದುಳು ತಿನ್ನುವ ಅಮೀಬಾ”ದಿಂದ ಉಂಟಾಗುವ ಅಪರೂಪದ, ಆದರೆ ಅತ್ಯಂತ ಗಂಭೀರವಾದ ಮೆದುಳಿನ ಸೋಂಕು.
ಈ ಅಮೀಬಾ ಸಾಮಾನ್ಯವಾಗಿ ಬೆಚ್ಚಗಿನ ಸಿಹಿನೀರಿನ ಮೂಲಗಳಾದ ಕೊಳ, ಕೆರೆ, ಕಾಲುವೆ, ನಿಂತ ನೀರು...
ವಿಟ್ಲ| ಅಕ್ರಮ ಸ್ಫೋಟಕ ಸಂಗ್ರಹ: ವ್ಯಕ್ತಿ ಬಂಧನ
ವಿಟ್ಲ| ಅಕ್ರಮ ಸ್ಫೋಟಕ ಸಂಗ್ರಹ: ವ್ಯಕ್ತಿ ಬಂಧನ
ವಿಟ್ಲ: ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಂಬಳಬೆಟ್ಟು ಬಳಿಯ ಅಮೈ...
ನಂತೂರು ಭೀಕರ ಅಪಘಾತ: ಹಿರಿಯ ಛಾಯಾಗ್ರಾಹಕ ಚಿಕಿತ್ಸೆ ಫಲಿಸದೆ ಮೃತ್ಯು
ನಂತೂರು ಭೀಕರ ಅಪಘಾತ: ಹಿರಿಯ ಛಾಯಾಗ್ರಾಹಕ ಚಿಕಿತ್ಸೆ ಫಲಿಸದೆ ಮೃತ್ಯು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು ತಾರಾಯಿತೋಟದಲ್ಲಿ ಕಳೆದ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ...
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ, ತಿಂಗಳ ಹಿಂದೆಯೂ ಕೊಲೆಗೆ ಯತ್ನಿಸಿದ್ದ ತಂಡ
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ, ತಿಂಗಳ ಹಿಂದೆಯೂ ಕೊಲೆಗೆ ಯತ್ನಿಸಿದ್ದ ತಂಡ
ಮಂಗಳೂರು: ರೌಡಿ ಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ...
ರಾಜ್ಯ ಟಾಪರ್ ದಿಶಾ ಪೂಜಾರಿಗೆ ವಿಶ್ವ ಬಂಟರ ಪ್ರತಿಷ್ಠಾನದ ಬೆಂಬಲ – ಶಿಕ್ಷಣ ಖರ್ಚು ಹೊರುವುದಾಗಿ ಡಾ. ಬಿ...
ರಾಜ್ಯ ಟಾಪರ್ ದಿಶಾ ಪೂಜಾರಿಗೆ ವಿಶ್ವ ಬಂಟರ ಪ್ರತಿಷ್ಠಾನದ ಬೆಂಬಲ – ಶಿಕ್ಷಣ ಖರ್ಚು ಹೊರುವುದಾಗಿ ಡಾ. ಬಿ ಆರ್ ಶೆಟ್ಟಿ ಘೋಷಣೆ
ಮೂಡುಬಿದಿರೆ: 2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ...
ಪೋಪ್ ಲಿಯೋ ಅವರ ವಿರುದ್ಧ ಟ್ರಂಪ್ ಹೇಳಿಕೆಗೆ ಮಂಗಳೂರು ಧರ್ಮಪ್ರಾಂತ್ಯ ಖಂಡನೆ
ಪೋಪ್ ಲಿಯೋ ಅವರ ವಿರುದ್ಧ ಟ್ರಂಪ್ ಹೇಳಿಕೆಗೆ ಮಂಗಳೂರು ಧರ್ಮಪ್ರಾಂತ್ಯ ಖಂಡನೆ
ಮಂಗಳೂರು: ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ರೈಸ್ತ ಜಗದ್ಗುರು ಪರಮಪೂಜ್ಯ ಪೋಪ್ 14ನೇ ಲಿಯೋ ಅವರ ವಿರುದ್ಧ ಇತ್ತೀಚೆಗೆ ನೀಡಿರುವ...
ಕಲ್ಚರ್ಪೆ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ
ಕಲ್ಚರ್ಪೆ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ
ಕಲ್ಚರ್ಪೆ: ಆಳವಾದ ಪಾಳು ಬಾವಿಗೆ ಬಿದ್ದು ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ...
ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರು : 36ನೇ ಪದವಿ ಪ್ರದಾನ ಸಮಾರಂಭ
ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರು : 36ನೇ ಪದವಿ ಪ್ರದಾನ ಸಮಾರಂಭ
ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ಅ೦ಗವಾದ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ...




























