ಅಕ್ರಮ ಜಾನುವಾರು ಸಾಗಣೆ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ
ಅಕ್ರಮ ಜಾನುವಾರು ಸಾಗಣೆ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ
ಉಪ್ಪಿನಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು 16 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಜೂನ್ 17ರಂದು ಬೆಳಕಿಗೆ...
ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ಕಾಂಗ್ರೆಸ್ ಸ್ವಾಗತ
ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ಕಾಂಗ್ರೆಸ್ ಸ್ವಾಗತ
ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ.
ಗೋವಾ ಹಾಗೂ...
ಹಿಂದೂ ಧರ್ಮ ಮತ್ತು ಆರ್ಎಸ್ಎಸ್ ಎರಡು ವಿಭಿನ್ನ ವಿಷಯಗಳು; ಕೇಳಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು – ಸುನಿಲ್...
ಹಿಂದೂ ಧರ್ಮ ಮತ್ತು ಆರ್ಎಸ್ಎಸ್ ಎರಡು ವಿಭಿನ್ನ ವಿಷಯಗಳು; ಕೇಳಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು – ಸುನಿಲ್ ಡಿ. ಬಂಗೇರ
ಉಡುಪಿ: ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ...
ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ
ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ
ಮಂಗಳೂರು: ಕರ್ನಾಟಕದ ಕರಾವಳಿ ಪ್ರದೇಶ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಸಂಪರ್ಕದ ಕನಸನ್ನು ನನಸಾಗಿಸುವತ್ತ ಮತ್ತೊಂದು ಮಹತ್ವದ...
ಮಂಗಳೂರು: ಯುದ್ಧದ ಪರಿಣಾಮ, ಮೀನು ಕೊರತೆ,– 8 ರೂ. ಗಡಿ ದಾಟಿದ ಮೊಟ್ಟೆ ದರ
ಮಂಗಳೂರು: ಯುದ್ಧದ ಪರಿಣಾಮ, ಮೀನು ಕೊರತೆ,– 8 ರೂ. ಗಡಿ ದಾಟಿದ ಮೊಟ್ಟೆ ದರ
ಮಂಗಳೂರು : ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಸಾಮಾನ್ಯವಾಗಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗುತ್ತದಾದರೂ, ಈ ಬಾರಿ ಜಾಗತಿಕ ಪರಿಸ್ಥಿತಿ ಹಾಗೂ...
ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್ಓ ಸಿವರಾಮ್ ಬಾಬು
ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್ಓ ಸಿವರಾಮ್ ಬಾಬು
ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪರಿಸರ ದಿನಾಚರಣೆ
ಉಡುಪಿ: ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ...
ನಾಳೆ ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು
ನಾಳೆ ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು
ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ.
ಜಿಲ್ಲೆಯ 12...
ಉಪ್ಪಿನಂಗಡಿ : ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ
ಉಪ್ಪಿನಂಗಡಿ : ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ
ಸಂಗಮ ತಾಣವೆಂದು ಪ್ರಸಿದ್ದಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು...
ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಕುಂದಾಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...
ತೊಟ್ಟಂ| ಅಕ್ರಮ ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರ ದಾಳಿ: ಗಾಂಜಾ, ಎಂಡಿಎಂಎ ವಶ; 7 ಮಂದಿ ಬಂಧನ
ತೊಟ್ಟಂ| ಅಕ್ರಮ ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರ ದಾಳಿ: ಗಾಂಜಾ, ಎಂಡಿಎಂಎ ವಶ; 7 ಮಂದಿ ಬಂಧನ
ಉಡುಪಿ: ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಂ ಸ್ಟೇ ಮೇಲೆ ಮಲ್ಪೆ...



























