ಆ. 24 ರಂದು ಕರಡು ಮತದಾರರ ಪಟ್ಟಿ ಪ್ರಕಟ, 63,331 ಮತದಾರರು ಕರಡುಪಟ್ಟಿಯಿಂದ ಹೊರಗೆ : ಜಿಲ್ಲಾಧಿಕಾರಿ ಸ್ವರೂಪ...
ಆ. 24 ರಂದು ಕರಡು ಮತದಾರರ ಪಟ್ಟಿ ಪ್ರಕಟ, 63,331 ಮತದಾರರು ಕರಡುಪಟ್ಟಿಯಿಂದ ಹೊರಗೆ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ರ ಸಂಬಂಧಿಸಿದಂತೆ...
MDMA ಮಾರಾಟ ಆರೋಪ: ವ್ಯಕ್ತಿಯ ಬಂಧನ; ₹2.94 ಲಕ್ಷ ಮೌಲ್ಯದ ಸೊತ್ತು ಜಪ್ತಿ
MDMA ಮಾರಾಟ ಆರೋಪ: ವ್ಯಕ್ತಿಯ ಬಂಧನ; ₹2.94 ಲಕ್ಷ ಮೌಲ್ಯದ ಸೊತ್ತು ಜಪ್ತಿ
₹1.36 ಲಕ್ಷ ಮೌಲ್ಯದ 13.69 ಗ್ರಾಂ MDMA ವಶ; ಒಟ್ಟು ₹2.94 ಲಕ್ಷ ಮೌಲ್ಯದ ಸೊತ್ತು ಜಪ್ತಿ
ಮಂಗಳೂರು: ಮಂಗಳೂರು...
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ
1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು...
ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ
ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ
ಮಂಗಳೂರು: ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಚರ್ಚ್ ದುರಸ್ಥಿ/ನವೀಕರಣ, ಪುನರ್ನಿರ್ಮಾಣ, ಪುನಃಸ್ಥಾಪನೆ, ಉನ್ನತೀಕರಣ ಹಾಗೂ ಚರ್ಚ್ ಆವರಣ ಗೋಡೆ ನಿರ್ಮಾಣ, ಸಮಾಧಿ/ಸ್ಮಶಾನ ಸ್ಥಳಗಳಲ್ಲಿ ಕಾಂಪೌಂಡ್ ಗೋಡೆ ಮತ್ತು...
ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್
ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್
ಉಡುಪಿ: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ...
ಸಾಮಾಜಿಕ ಭದ್ರತಾ ಯೋಜನೆಗಳ ಆದಾಯ ಮಿತಿಯನ್ನು ರೂ. 1.20 ಲಕ್ಷಕ್ಕೆ ಹೆಚ್ಚಿಸಲು ಶಾಸಕ ಯಶ್ಪಾಲ್ ಸುವರ್ಣ ಮನವಿ
ಸಾಮಾಜಿಕ ಭದ್ರತಾ ಯೋಜನೆಗಳ ಆದಾಯ ಮಿತಿಯನ್ನು ರೂ. 1.20 ಲಕ್ಷಕ್ಕೆ ಹೆಚ್ಚಿಸಲು ಶಾಸಕ ಯಶ್ಪಾಲ್ ಸುವರ್ಣ ಮನವಿ
ರಾಜ್ಯದಲ್ಲಿ ಹಿರಿಯ ನಾಗರಿಕರು, ವಿಧವೆಯರು, ವಿಶೇಷಚೇತನರು ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದವರಿಗೆ ನೆರವಾಗುತ್ತಿರುವ ಸಾಮಾಜಿಕ...
ವಾಹನ ಕಳವು ಆರೋಪಿತನ ಬಂಧನ
ವಾಹನ ಕಳವು ಆರೋಪಿತನ ಬಂಧನ
ಮಂಗಳೂರು: ಮನೆಯೊಂದರ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉರ್ವಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ...
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರೆಂಟ್ ಆರೋಪಿತೆ ಬಂಧನ
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರೆಂಟ್ ಆರೋಪಿತೆ ಬಂಧನ
ಮಂಗಳೂರು: ಸುಮಾರು 15 ವರ್ಷಗಳಿಂದ ನ್ಯಾಯಾಲಯದ ಎಲ್ಪಿಸಿ (LPC) ವಾರೆಂಟ್ಗೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು...
ಆಗಸ್ಟ್ 20 ರಿಂದ 23ರ ವರೆಗೆ SEOCON-2026 ಅಂತರಾಷ್ಟ್ರೀಯ ಸಮ್ಮೇಳನ
ಆಗಸ್ಟ್ 20 ರಿಂದ 23ರ ವರೆಗೆ SEOCON-2026 ಅಂತರಾಷ್ಟ್ರೀಯ ಸಮ್ಮೇಳನ
ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜು ಹಾಗೂ ಕೆ ಎಸ್ ಹೆಗಡೆ ಮೆಡಿಕಲ್ ಅಕಾಡೆಮಿಗಳ ಕಿವಿ ಮೂಗು ಗಂಟಲು ( ಇ ಎನ್ ಟಿ)...
ತೌಸೀಫ್ ಅಹ್ಮದ್ ಗೆ ‘ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ
ತೌಸೀಫ್ ಅಹ್ಮದ್ ಗೆ ‘ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ
ಮಂಗಳೂರು: ಖ್ಯಾತ ಪ್ರಾಣಿ ರಕ್ಷಕರಾದ ತೌಸೀಫ್ ಅಹ್ಮದ್ ಅವರನ್ನು ಬೆಂಗಳೂರಿನ ‘ಸ್ವರ್ಣ ಭಾರತ ಫೌಂಡೇಶನ್’ ಸಂಸ್ಥೆಯು ಅಸಾಧಾರಣ ಪ್ರಾಣಿ ರಕ್ಷಣೆ ಮತ್ತು ಕಲ್ಯಾಣ ಸೇವಾ...




























