27.2 C
Mangalore
Thursday, August 6, 2026

ಪ್ರಾಕೃತಿಕ ವಿಕೋಪ: ತ್ವರಿತ ಪರಿಹಾರ ವಿತರಿಸಲು ಸಚಿವ ಯು.ಟಿ ಖಾದರ್ ಸೂಚನೆ

ಪ್ರಾಕೃತಿಕ ವಿಕೋಪ: ತ್ವರಿತ ಪರಿಹಾರ ವಿತರಿಸಲು ಸಚಿವ ಯು.ಟಿ ಖಾದರ್ ಸೂಚನೆ ಮಂಗಳೂರು: ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆರೋಗ್ಯ...

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ ಈ ಸಾಲಿನ ಮೀನುಗಾರಿಕಾ ಋತು ಈಗಾಗಲೇ ಪ್ರಾರಂಭವಾಗಿದ್ದು ಸುಗಮ ಮೀನುಗಾರಿಕಾ ಚಟುವಟಿಕೆಗಳು ನಡೆಸುವ...

ಮಂಗಳೂರು ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ: ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆ, ಐವರು ವಶಕ್ಕೆ

ಮಂಗಳೂರು ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ: ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆ, ಐವರು ವಶಕ್ಕೆ ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ನಡೆದಿರುವ ಶಂಕಿತ ರ‍್ಯಾಗಿಂಗ್ ಪ್ರಕರಣದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಗಂಭೀರವಾಗಿ...

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ; ಮುಂಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ; ಮುಂಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಂಗಳೂರು: ಕಂಕನಾಡಿ ನಗರ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್...

ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣ: ಇಬ್ಬರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ 

ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣ: ಇಬ್ಬರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ  ಉಡುಪಿ: ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಿಂದ ಪಡೆದ ಸಾಲವನ್ನು ಮರುಪಾವತಿಸದೆ, ಬ್ಯಾಂಕ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದ ಇಬ್ಬರು...

ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ

ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ-169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದ್ದು...

ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು: ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ...

ಮೂಡಬಿದ್ರೆ: ಕಾಣೆಯಾದ ಯುವತಿ  ಪತ್ತೆಗೆ ಮನವಿ

ಮೂಡಬಿದ್ರೆ: ಕಾಣೆಯಾದ ಯುವತಿ  ಪತ್ತೆಗೆ ಮನವಿ ಮಂಗಳೂರು:  ಸಾಬಿರಾ ಬಾನು (20)  ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,  ಈ ಬಗ್ಗೆ ಮೂಡಬಿದ್ರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.2 ಅಡಿ,...

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ: ಸಚಿವರಿಗೆ ನಿಯೋಗದಿಂದ ಮನವಿ 

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ: ಸಚಿವರಿಗೆ ನಿಯೋಗದಿಂದ ಮನವಿ  ಬೆಂಗಳೂರು: ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜನರು ಎದುರಿಸುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ...

ಆಳ ಸಮುದ್ರ ಮೀನುಗಾರಿಕೆ ಆರಂಭ: ಮೀನುಗಾರಿಕೆಗೆ ತೆರಳಿದ ಟ್ರಾಲ್ ಬೋಟುಗಳು

ಆಳ ಸಮುದ್ರ ಮೀನುಗಾರಿಕೆ ಆರಂಭ: ಮೀನುಗಾರಿಕೆಗೆ ತೆರಳಿದ ಟ್ರಾಲ್ ಬೋಟುಗಳು ಮಂಗಳೂರು: ಮೀನುಗಾರಿಕೆ ನಿಷೇಧ ಅವಧಿ ಮುಗಿದ ಮೂರನೇ ದಿನವಾದ ಸೋಮವಾರ ಮೀನುಗಾರಿಕ ಚಟುವಟಿಕೆಗಳು ಮತ್ತೆ ಆರಂಭವಾಗಿವೆ. ಮಂಗಳೂರಿನ ಹಳೆ ಬಂದರಿನ ದಕ್ಕೆಯಿಂದ ಸುಮಾರು...

Members Login

Obituary

Congratulations