29.5 C
Mangalore
Tuesday, March 31, 2026

ಚಲಿಸುತ್ತಿದ್ದ ಬಸ್‌ನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದು ಗಾಯ, ಪ್ರಾಣಾಪಾಯದಿಂದ ಪಾರು

ಚಲಿಸುತ್ತಿದ್ದ ಬಸ್‌ನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದು ಗಾಯ, ಪ್ರಾಣಾಪಾಯದಿಂದ ಪಾರು ಮಂಗಳೂರು: ಚಲಿಸುತ್ತಿದ್ದ KSRTC ಬಸ್‌ನಿಂದ ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಎಸೆಯಲ್ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳಿಯ...

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ...

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್...

ಮಕ್ಕಳಿಗಾಗಿ ಬಾಲವಿಹಾರ ಬೇಸಿಗೆ ಶಿಬಿರ

ಮಕ್ಕಳಿಗಾಗಿ ಬಾಲವಿಹಾರ ಬೇಸಿಗೆ ಶಿಬಿರ ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು...

ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮ ಸಂಪನ್ನ

ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮ ಸಂಪನ್ನ ಉಡುಪಿ: ತೆಂಕನಿಡಿಯೂರು ಬೆಳ್ಳಳೆ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ...

ಕೊಂಕಣಿ ಸಾಹಿತ್ಯ ಅಕಾಡಮಿ 2025ನೇ ಸಾಲಿನ ಗೌರವ, ಪುಸ್ತಕ ಪ್ರಶಸ್ತಿ ಪ್ರಕಟ

ಕೊಂಕಣಿ ಸಾಹಿತ್ಯ ಅಕಾಡಮಿ 2025ನೇ ಸಾಲಿನ ಗೌರವ, ಪುಸ್ತಕ ಪ್ರಶಸ್ತಿ ಪ್ರಕಟ ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ. ಗೌರವ ಪ್ರಶಸ್ತಿಗೆ...

ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ. ಬೆಳ್ತಂಗಡಿಯ...

ಆರಿಫ್ ಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ, ಆರು ಆರೋಪಿಗಳ ಗುರುತು ಪತ್ತೆ

ಆರಿಫ್ ಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ, ಆರು ಆರೋಪಿಗಳ ಗುರುತು ಪತ್ತೆ ಮಂಗಳೂರು: ಆರಿಫ್ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಹಾಯಕ ಪೊಲೀಸ್ ಆಯುಕ್ತರ (ACP)  ಸಿಸಿಬಿ (Central Crime Branch) ಗೆ ವರ್ಗಾಯಿಸಲಾಗಿದೆ...

ಮಂಗಳೂರು| ಟ್ಯಾಂಕರ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು| ಟ್ಯಾಂಕರ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು ಮಂಗಳೂರು: ಅರ್ಕುಳ ಬ್ರಿಡ್ಜ್ ಬಳಿ ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ...

ಉಡುಪಿ: ಪ್ರತಿಭಾನ್ವಿತ ವಿದ್ಯಾರ್ಥಿನಿ ಹನೀಫ ಇಶಾನಾಗೆ ಗೌರವ

ಉಡುಪಿ: ಪ್ರತಿಭಾನ್ವಿತ ವಿದ್ಯಾರ್ಥಿನಿ ಹನೀಫ ಇಶಾನಾಗೆ ಗೌರವ ಉಡುಪಿ,: ಹೂಡೆ ದಾರುಸ್ಸಲಾಂ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಹನೀಫ ಇಶಾನಾ ಅವರಿಗೆ ಅತ್ಯುತ್ತಮ ಔಟ್‌ಗೋಯಿಂಗ್ ಸ್ಟುಡೆಂಟ್ ಅವಾರ್ಡ್ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಶಾಲೆಯಲ್ಲಿ...

Members Login

Obituary

Congratulations