ಜೂ.1ರಿಂದ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಜೂ.1ರಿಂದ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ...
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್
- ಬಾಣಸವಾಡಿಯಲ್ಲಿ ರೈಲ್ವೆ ಅಂಡರ್ಪಾಸ್ ಬಳಿ ಒಳಚರಂಡಿ ಸಮಸ್ಯೆ ಪರಿಶೀಲನೆ
- ಸರ್ವರನ್ನೂ ಒಳಗೊಳ್ಳುವ ಕ್ರೀಡಾ ಸೌಕರ್ಯ ನಿರ್ಮಾಣಕ್ಕೆ ಸರ್ವಜ್ಞನಗರ ಸಜ್ಜು
ಬೆಂಗಳೂರು,ಮೇ...
ಮಣಿಪಾಲ| ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ
ಮಣಿಪಾಲ| ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ
ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು...
ರಾಜ್ಯವನ್ನು ಋಣಭಾರವನ್ನಾಗಿಸಿದ್ದು ಸಿಎಂ ಸಿದ್ದರಾಮಯ್ಯ ಸಾಧನೆ: ಕ್ಯಾ.ಬ್ರಿಜೇಶ್ ಚೌಟ
ರಾಜ್ಯವನ್ನು ಋಣಭಾರವನ್ನಾಗಿಸಿದ್ದು ಸಿಎಂ ಸಿದ್ದರಾಮಯ್ಯ ಸಾಧನೆ: ಕ್ಯಾ.ಬ್ರಿಜೇಶ್ ಚೌಟ
ಮಂಗಳೂರು: ದೇಶದ ಹಾಸ್ಪಾಟ್ ಪ್ರಗತಿಪರ ರಾಜ್ಯವಾಗಿದ್ದ ಕರ್ನಾಟಕವನ್ನು ಅಸಾಧಾರಣ ಪ್ರಯತ್ನದಿಂದ ಋಣಭಾರವಾಗಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಮೂರು ವರ್ಷಗಳ ಸಾಧನೆ ಎಂದು ಸಂಸದ...
ಮನಮೋಹನ್ ಸಿಂಗ್ ಮೌನಿಯಲ್ಲ, ಪ್ರಧಾನಿ ಮೋದಿ ಮೌನಿ: ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಕಿಡಿ
ಮನಮೋಹನ್ ಸಿಂಗ್ ಮೌನಿಯಲ್ಲ, ಪ್ರಧಾನಿ ಮೋದಿ ಮೌನಿ: ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಕಿಡಿ
ಕುಂದಾಪುರ: ಕೇಂದ್ರ ಸರ್ಕಾರದ ತಪ್ಪುಗಳನ್ನು ಚರ್ಚೆ ಮಾಡಲು ರಾಜ್ಯದ ಸಂಸದರು ತಯಾರಿಲ್ಲ. ಕೇಂದ್ರದಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರ...
ಬೆಳ್ತಂಗಡಿ| ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ| ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ: ಏಳು ಮಂದಿ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ...
ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರಸಾದ್ ರಾಜ್ ಕಾಂಚನ್
ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರಸಾದ್ ರಾಜ್ ಕಾಂಚನ್
ಉಡುಪಿ: ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರಸಾದ್...
ಮೆಡಿಕಲ್ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ
ಮೆಡಿಕಲ್ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ
ಮಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಮಾರಾಟವನ್ನು ವಿರೋಧಿಸಿ ಬುಧವಾರ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಅಗತ್ಯ ಔಷಧಿಗಳ ಪೂರೈಕೆಗೆ ಕೆಲವು ಮೆಡಿಕಲ್ ಗಳು...
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ...
ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಗೆ ಪ್ರಮೋದ್ ಮಧ್ವರಾಜ್ ನಾಮನಿರ್ದೇಶನ
ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಗೆ ಪ್ರಮೋದ್ ಮಧ್ವರಾಜ್ ನಾಮನಿರ್ದೇಶನ
ಉಡುಪಿ: ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮವಾರ್ಷಿಕೋತ್ಸವವನ್ನು ಸ್ಮರಿಸುವ ಉದ್ದೇಶದಿಂದ ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿ...




























