ಮಂಗಳೂರು| ನಕಲಿ ದಾಖಲೆ ಸಲ್ಲಿಸಿ ಬ್ಯಾಂಕಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ: ಮೂವರ ಬಂಧನ
ಮಂಗಳೂರು| ನಕಲಿ ದಾಖಲೆ ಸಲ್ಲಿಸಿ ಬ್ಯಾಂಕಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ: ಮೂವರ ಬಂಧನ
ಮಂಗಳೂರು: ಎಂಎಸ್ಎಂಇ ಯೋಜನೆಯಲ್ಲಿ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕಿಗೆ ಕೋಟ್ಯಂತರ ರೂ. ವಂಚಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು...
ಸೆ. 22- ಅ.2 ರ ವರೆಗೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಅದ್ದೂರಿ ದಸರಾ ಸಂಭ್ರಮ
ಸೆ. 22- ಅ.2 ರ ವರೆಗೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಅದ್ದೂರಿ ದಸರಾ ಸಂಭ್ರಮ
ಉಡುಪಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲ ಇದರ ವತಿಯಿಂದ 4ನೇ ಬಾರಿಗೆ ಕನ್ನಡ...
ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಬಿಜೆಪಿಯಿಂದ ಜನರನ್ನು ದಿಕ್ಕು ತಪ್ಪಿಸುವ ಯತ್ನ: ಹರೀಶ್ ಕುಮಾರ್
ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಬಿಜೆಪಿಯಿಂದ ಜನರನ್ನು ದಿಕ್ಕು ತಪ್ಪಿಸುವ ಯತ್ನ: ಹರೀಶ್ ಕುಮಾರ್
ಮಂಗಳೂರು : ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆ ಸರಿಪಡಿಸಲು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಕ್ರಮ ಕೈಗೊಂಡ ಬಳಿಕ...
ರೋಹನ್ ಕಾರ್ಪೋರೇಶನ್ ನಲ್ಲಿ ವಿಶ್ವಕರ್ಮ ಪೂಜೆ
ರೋಹನ್ ಕಾರ್ಪೋರೇಶನ್ ನಲ್ಲಿ ವಿಶ್ವಕರ್ಮ ಪೂಜೆ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೋರೇಶನ್ ವತಿಯಿಂದ ಬಿಜೈ ರೋಹನ್ ಸಿಟಿಯಲ್ಲಿ ವಿಶ್ವಕರ್ಮ ಪೂಜೆ ನೆರವೇರಿತು.
ಸಂಸ್ಥೆಯ ಅಭಿವೃದ್ಧಿ ಮತ್ತು...
ಮೂಡುಬಿದಿರೆ: ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿ ಜಾರಿ ಬಿದ್ದು ಮೃತ್ಯು
ಮೂಡುಬಿದಿರೆ: ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿ ಜಾರಿ ಬಿದ್ದು ಮೃತ್ಯು
ಮೂಡುಬಿದಿರೆ ಬಳಿಯ ಕೊಣಾಜೆಕಲ್ಲು ಗುಡ್ಡದಲ್ಲಿ ಬುಧವಾರ ಬೆಳಿಗ್ಗೆ ನಡೆದ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೋರ್ವನು ಜಾರಿ ಬಿದ್ದು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.
ಮೃತನನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ...
ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ವತಿಯಿಂದ ‘ವಿಶ್ವ ಹೃದಯ ದಿನದ ವಾಕಥಾನ್’
ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ವತಿಯಿಂದ 'ವಿಶ್ವ ಹೃದಯ ದಿನದ ವಾಕಥಾನ್'
ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯು ವಿಶ್ವ ಹೃದಯ ದಿನದ ಅಂಗವಾಗಿ ಸೆ.21ರಂದು 'ವಿಶ್ವ ಹೃದಯ ದಿನದ ವಾಕಥಾನ್ -...
ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ ಜಿಲ್ಲಾ ಬಿಜೆಪಿಗರ ಬೌದ್ಧಿಕ ದಿವಾಳಿತನದ ಅನಾವರಣ : ರಮೇಶ್ ಕಾಂಚನ್
ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ ಜಿಲ್ಲಾ ಬಿಜೆಪಿಗರ ಬೌದ್ಧಿಕ ದಿವಾಳಿತನದ ಅನಾವರಣ : ರಮೇಶ್ ಕಾಂಚನ್
ಉಡುಪಿ: ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಪೋಟೊ ಹಂಚಿಕೊಳ್ಳುವ ಅಭಿಯಾನ...
ಅಡ್ಯಾರ್ ತಜಿಪೋಡಿಯಲ್ಲಿ ಗೋ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
ಅಡ್ಯಾರ್ ತಜಿಪೋಡಿಯಲ್ಲಿ ಗೋ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಅಡ್ಯಾರ್ ತಜಿಪೋಡಿ ಪ್ರದೇಶದಲ್ಲಿ ನಡೆದ ಗೋ ಕಳ್ಳತನ ಪ್ರಕರಣದಲ್ಲಿ ಮೂವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಅಡ್ಯಾರ್, ಕಣ್ಣುರು ನಿವಾಸಿ...
ಅಂತರ್ರಾಷ್ಟ್ರೀಯ ಕ್ಯಾರಿಕೇಚರ್ ಚಿತ್ರ ಪ್ರದರ್ಶನಕ್ಕೆ ಜಾನ್ ಚಂದ್ರನ್ ರವರ ಕೃತಿ ಆಯ್ಕೆ
ಅಂತರ್ರಾಷ್ಟ್ರೀಯ ಕ್ಯಾರಿಕೇಚರ್ ಚಿತ್ರ ಪ್ರದರ್ಶನಕ್ಕೆ ಜಾನ್ ಚಂದ್ರನ್ ರವರ ಕೃತಿ ಆಯ್ಕೆ
ಗಾಂಧಿ ಸ್ಮಾರಕ ನಿಧಿ ಕರ್ನಾಟಕ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನ್ ಬೆಂಗಳೂರು, ಈಜಿಪ್ಟ್ ಕಾರ್ಟೂನ್ ಪ್ಲಾಟ್ಫಾರ್ಮ್ ಇವರು ಜಂಟಿಯಾಗಿ "ಗಾಂಧಿ...
ಛಾಯಾಗ್ರಾಹಕ ಪ್ರವೀಣ್ ಕೊರೆಯಾಗೆ ಸ್ಪೆಕ್ಟ್ರಂ ರಾಷ್ಟ್ರೀಯ ಸರ್ಟಿಫಿಕೇಟ್ ಪ್ರಶಸ್ತಿ
ಛಾಯಾಗ್ರಾಹಕ ಪ್ರವೀಣ್ ಕೊರೆಯಾಗೆ ಸ್ಪೆಕ್ಟ್ರಂ ರಾಷ್ಟ್ರೀಯ ಸರ್ಟಿಫಿಕೇಟ್ ಪ್ರಶಸ್ತಿ
ಉಡುಪಿ: ಉಡುಪಿ ಮೂಲದ ಖ್ಯಾತ ಛಾಯಾಗ್ರಾಹಕ ಪ್ರವೀಣ್ ಕೊರೆಯಾಅವರಿಗೆ ಎರಡು ಛಾಯಾಚಿತ್ರಗಳಿಗೆ ಪ್ರತಿಷ್ಠಿತ ಸ್ಪೆಕ್ಟ್ರಂ ನ್ಯಾಷನಲ್ ಸರ್ಟಿಫಿಕೆಟ್ ಅವಾರ್ಡ್ ಲಭಿಸಿದೆ.
“Unfinished Race” ಎಂಬ ಶೀರ್ಷಿಕೆಯ...