ಡಿಸಿ ಮನ್ನಾ ಸಮಸ್ಯೆಗೆ ಶೀಘ್ರವೇ ಪರಿಹಾರ: ದಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಡಿಸಿ ಮನ್ನಾ ಸಮಸ್ಯೆಗೆ ಶೀಘ್ರವೇ ಪರಿಹಾರ: ದಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು: ದ.ಕ.ಜಿಲ್ಲೆಯ ಡಿಸಿ ಮನ್ನಾ ಭೂಮಿಗೆ ಸಂಬಂಧಿಸಿ ತಾಲೂಕು ಮಟ್ಟದಲ್ಲಿ ಚರ್ಚೆ ನಡೆದಿದೆ. ಸದ್ಯ ಲಭ್ಯವಿರುವ 190 ಎಕರೆ ಡಿಸಿ ಮನ್ನಾ...

ಕಡಬದಲ್ಲಿ ಮರದ ಬಾಕ್ಸ್ ಒಡೆದು ₹84,800 ಕಳವು: ಪ್ರಕರಣ ದಾಖಲು

ಕಡಬದಲ್ಲಿ ಮರದ ಬಾಕ್ಸ್ ಒಡೆದು ₹84,800 ಕಳವು: ಪ್ರಕರಣ ದಾಖಲು ಕಡಬ: ಮನೆಯಲ್ಲಿದ್ದ ಮರದ ಬಾಕ್ಸ್ ಒಡೆದು ₹84,800 ನಗದು ಕಳ್ಳತನ ಮಾಡಿರುವ ಘಟನೆ ಕಡಬ ಅಡ್ಡಗದ್ದೆಯಲ್ಲಿ ನಡೆದಿದೆ. ಕಡಬ ಗ್ರಾಮದ ನಿವಾಸಿ ತಮನ್ನಾ ಜಬೀನ್...

ಬೆಳ್ತಂಗಡಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ದಸ್ತಗಿರಿ

ಬೆಳ್ತಂಗಡಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ದಸ್ತಗಿರಿ ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ...

ದ.ಕ. ಜಿಲ್ಲೆ: ಇನ್‌ಪ್ಲೂಯೆಂಜಾ (ಎಚ್‌1ಎನ್‌1) 87 ಪ್ರಕರಣ ಪತ್ತೆ: ಮಂಗಳೂರಿನಲ್ಲಿ 60 ಪ್ರಕರಣ

ದ.ಕ. ಜಿಲ್ಲೆ: ಇನ್‌ಪ್ಲೂಯೆಂಜಾ (ಎಚ್‌1ಎನ್‌1) 87 ಪ್ರಕರಣ ಪತ್ತೆ: ಮಂಗಳೂರಿನಲ್ಲಿ 60 ಪ್ರಕರಣ ಮಂಗಳೂರು : ದ.ಕ.ಜಿಲ್ಲೆಯಲ್ಲಿ ಈ ತಿಂಗಳ 25ರವರೆಗೆ 87 ಇನ್‌ಪ್ಲೂಯೆಂಜಾ (ಎಚ್‌1ಎನ್‌1) ಪ್ರಕರಣ ಗಳು ಪತ್ತೆಯಾಗಿದೆ. ಅದರಲ್ಲಿ ಮಂಗಳೂರು ತಾಲೂಕಿನಲ್ಲಿ...

ಮಂಗಳೂರು: ಗಾಳಿ-ಮಳೆಗೆ ಗ್ಯಾರೇಜ್ ಮೇಲೆ ಬಿದ್ದ ಬೃಹತ್ ಮರ, ವಿದ್ಯುತ್ ಕಂಬ; ಮೂರು ವಾಹನಗಳು ಜಖಂ

ಮಂಗಳೂರು: ಗಾಳಿ-ಮಳೆಗೆ ಗ್ಯಾರೇಜ್ ಮೇಲೆ ಬಿದ್ದ ಬೃಹತ್ ಮರ, ವಿದ್ಯುತ್ ಕಂಬ; ಮೂರು ವಾಹನಗಳು ಜಖಂ ಮಂಗಳೂರು: ನಗರದಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರವೊಂದು...

ಉಡುಪಿ| ಮೃತ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ವಸೂಲಿಗೆ ಯತ್ನ: ಇಬ್ಬರ ಬಂಧನ

ಉಡುಪಿ| ಮೃತ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ವಸೂಲಿಗೆ ಯತ್ನ: ಇಬ್ಬರ ಬಂಧನ ಉಡುಪಿ: ಎಂಟು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ಬಾಕಿ ಹಣ ನೀಡುವಂತೆ ಕುಟುಂಬಸ್ಥರಿಗೆ ಬೆದರಿಕೆ ಹಾಕಿ...

ಉಡುಪಿಯಲ್ಲಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿಯಲ್ಲಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ಅವರಿಂದ...

ಮಣಿಪಾಲ ಆರೋಗ್ಯ ಕಾರ್ಡ್ 2026: ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

ಮಣಿಪಾಲ ಆರೋಗ್ಯ ಕಾರ್ಡ್ 2026: ನೋಂದಣಿಗೆ ಆಗಸ್ಟ್ 31 ಕೊನೆಯ ದಿನ ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜುಕೇಶನ್ (ಮಾಹೆ) ಮಂಗಳೂರು ಕ್ಯಾಂಪಸ್‌ನ ಸಹ-ಕುಲಾಧಿಪತಿಗಳಾದ ಡಾ. ದಿಲೀಪ್ ಜಿ. ನಾಯಕ್ ಅವರು ಮಾತನಾಡಿ,...

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ಬಸವನಗುಡಿ ಹಾಗೂ ಪುತ್ತೂರು ಘಟನೆಯೇ ಸಾಕ್ಷಿ : ಯಶ್ಪಾಲ್...

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ಬಸವನಗುಡಿ ಹಾಗೂ ಪುತ್ತೂರು ಘಟನೆಯೇ ಸಾಕ್ಷಿ : ಯಶ್ಪಾಲ್ ಸುವರ್ಣ ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪ ಸಂಖ್ಯಾತರ ಓಲೈಕೆಯಿಂದ ಮತೀಯ...

ಪುತ್ತೂರು | ಅಂತರ್‌ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಪುತ್ತೂರು | ಅಂತರ್‌ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್‌ರಾಜ್ಯ ಕಳ್ಳತನದಲ್ಲಿ...

Members Login

Obituary

Congratulations