26.4 C
Mangalore
Thursday, July 23, 2026

ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜು.23) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜು.23) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ,...

ಬಂಟ್ವಾಳದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಮೃತ್ಯು, ಹಲವು ವಿದ್ಯಾರ್ಥಿಗಳಿಗೆ ಗಾಯ – ಸಚಿವ ಯು.ಟಿ....

ಬಂಟ್ವಾಳದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಮೃತ್ಯು, ಹಲವು ವಿದ್ಯಾರ್ಥಿಗಳಿಗೆ ಗಾಯ – ಸಚಿವ ಯು.ಟಿ. ಖಾದರ್ ಸಂತಾಪ ಮಂಗಳೂರು/ಬಂಟ್ವಾಳ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ...

ನೀಟ್ ಹಗರಣ: ವಿದ್ಯಾರ್ಥಿಗಳ ಕನಸುಗಳ ನೋವು ಮೋದಿ ಅವರಿಗೆ ಅರ್ಥವಾಗುತ್ತಿಲ್ಲ ವಿಕಾಸ್ ಹೆಗ್ಡೆ

ನೀಟ್ ಹಗರಣ: ವಿದ್ಯಾರ್ಥಿಗಳ ಕನಸುಗಳ ನೋವು ಮೋದಿ ಅವರಿಗೆ ಅರ್ಥವಾಗುತ್ತಿಲ್ಲ ವಿಕಾಸ್ ಹೆಗ್ಡೆ ಕುಂದಾಪುರ: ನೀಟ್ ವಿಚಾರದಲ್ಲಿ ಭವಿಷ್ಯದ ಕನಸುಗಳನ್ನು ಹೊತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಾಗೂ...

ಖಾಸಗಿ ಕ್ಷೇತ್ರದ ಆತಿಥ್ಯ ಪರಿಣತಿಯೊಂದಿಗೆ ಪ್ರವಾಸೋದ್ಯಮ ಇಲಾಖೆ ಹೋಟೆಲ್‌ಗಳ ಉನ್ನತೀಕರಣಕ್ಕೆ ಸರ್ಕಾರದ ನಿರ್ಧಾರ: ಸಚಿವ ಕೆ.ಜೆ. ಜಾರ್ಜ್

ಖಾಸಗಿ ಕ್ಷೇತ್ರದ ಆತಿಥ್ಯ ಪರಿಣತಿಯೊಂದಿಗೆ ಪ್ರವಾಸೋದ್ಯಮ ಇಲಾಖೆ ಹೋಟೆಲ್‌ಗಳ ಉನ್ನತೀಕರಣಕ್ಕೆ ಸರ್ಕಾರದ ನಿರ್ಧಾರ: ಸಚಿವ ಕೆ.ಜೆ. ಜಾರ್ಜ್ - ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ 'ಮಯೂರ ಸನ್‌ರೈಸ್ ರೆಸ್ಟೋರೆಂಟ್' ಉದ್ಘಾಟನೆ - ಸರ್ಕಾರಿ ಆತಿಥ್ಯ ಕ್ಷೇತ್ರಕ್ಕೆ ವೃತ್ತಿಪರ...

ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ವಿದ್ಯಾರ್ಥಿ ಸಾವು; ಇಬ್ಬರಿಗೆ ಗಾಯ

ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ವಿದ್ಯಾರ್ಥಿ ಸಾವು; ಇಬ್ಬರಿಗೆ ಗಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟಿ ಸಮೀಪ ಬುಧವಾರ ಸಂಜೆ ಶಾಲಾ ಬಸ್ ಮೇಲೆ...

ವಿದ್ಯಾರ್ಥಿಗಳ ಹೆಸರಿನಲ್ಲಿ ಅರಾಜಕತೆ: ಆರ್ ಎ ಎಫ್, ಪೊಲೀಸರ ಮೇಲಿನ ದಾಳಿ ಖಂಡನೀಯ: ಶ್ರೀನಿಧಿ ಹೆಗ್ಡೆ

ವಿದ್ಯಾರ್ಥಿಗಳ ಹೆಸರಿನಲ್ಲಿ ಅರಾಜಕತೆ: ಆರ್ ಎ ಎಫ್, ಪೊಲೀಸರ ಮೇಲಿನ ದಾಳಿ ಖಂಡನೀಯ: ಶ್ರೀನಿಧಿ ಹೆಗ್ಡೆ ಉಡುಪಿ: ನೀಟ್ ಪರೀಕ್ಷೆ ಸಂಬಂಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೆಲಕ್ಕುರುಳಿಸಿ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಖಂಡನೀಯ – ಸಚಿವ ಯು.ಟಿ. ಖಾದರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಖಂಡನೀಯ – ಸಚಿವ ಯು.ಟಿ. ಖಾದರ್ ಮಂಗಳೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ...

ಸುರತ್ಕಲ್: ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ 

ಸುರತ್ಕಲ್: ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ  ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪ್ರದೇಶದ (ಇಡ್ಯಾ ವೆಟ್ ವೆಲ್‍ಗೆ ಹೊಂದಿಕೊಂಡಿರುವ ಒಳಚರಂಡಿ ಜಾಲವನ್ನು ಹೊರತು ಪಡಿಸಿ) ವಾರ್ಡ್ ನಂ. 1, 2, 3,...

ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್...

ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್ ಉಡುಪಿ ಕಾಂಗ್ರೆಸ್ ನಾಯಕರು ತಮ್ಮ ನಾಯಕರನ್ನು ಮೆಚ್ಚಿಸುವ ಭರದಲ್ಲಿ ವಿದ್ಯಾರ್ಥಿಗಳ ಮುಖವಾಡ ಧರಿಸಿ...

ಜಗದೀಶ್ ಪೂಜಾರಿಗೆ ಬೆಳಕು ಕರ್ನಾಟಕ ಶ್ರೇಷ್ಠತಾ ಸೇವಾ ಪ್ರಶಸ್ತಿ–2026″ ಪ್ರದಾನ 

ಜಗದೀಶ್ ಪೂಜಾರಿಗೆ ಬೆಳಕು ಕರ್ನಾಟಕ ಶ್ರೇಷ್ಠತಾ ಸೇವಾ ಪ್ರಶಸ್ತಿ–2026" ಪ್ರದಾನ  ರಾಜ್ಯ ಮಟ್ಟದ ಬೆಳಕು ಕರ್ನಾಟಕ ಶ್ರೇಷ್ಠತಾ ಸೇವಾ ಪ್ರಶಸ್ತಿ–2026 ಜಗದೀಶ್ ಪೂಜಾರಿಗೆ ಪ್ರದಾನ ಮಂಗಳೂರಿನ ಖ್ಯಾತ ದೇಹದಾರ್ಢ್ಯ ಪಟು ಹಾಗೂ ಕ್ರೀಡಾ ಸಾಧಕರಾದ ಜಗದೀಶ್...

Members Login

Obituary

Congratulations