26.5 C
Mangalore
Thursday, July 9, 2026

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿಯ ಬಂಧನ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿಯ ಬಂಧನ ಮಂಗಳೂರು: ಸುಮಾರು 12 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಎಲ್ಪಿಸಿ (Long Pending Case) ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: CISF ಯೋಧ ಮೃತ

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: CISF ಯೋಧ ಮೃತ ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯ ಯೋಧರೊಬ್ಬರು ಮೃತಪಟ್ಟಿರುವ ಘಟನೆ...

ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸ್ಕ್ಯಾನಿಂಗ್‌ಗೆ ಬರುವ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವಷರ್ದೊಳಗಿನ...

ಕೃಷ್ಣಾಪುರ ಮದ್ರಸ ಅಧ್ಯಾಪಕರ ಮೇಲಿನ ಹಲ್ಲೆ ಖಂಡನೀಯ – ಎಸ್.ಎಂ.ಎ. ಉಡುಪಿ ರಿಜಿನಲ್ ಅಧ್ಯಕ್ಷ ಜನಾಬ್ ಹಬೀಬ್ ಅಲಿ

ಕೃಷ್ಣಾಪುರ ಮದ್ರಸ ಅಧ್ಯಾಪಕರ ಮೇಲಿನ ಹಲ್ಲೆ ಖಂಡನೀಯ – ಎಸ್.ಎಂ.ಎ. ಉಡುಪಿ ರಿಜಿನಲ್ ಅಧ್ಯಕ್ಷ ಜನಾಬ್ ಹಬೀಬ್ ಅಲಿ ಉಡುಪಿ: ಕೃಷ್ಣಾಪುರ ಮದ್ರಸ ಅಧ್ಯಾಪಕರ ಮೇಲೆ ನಡೆದಿರುವ ಹಲ್ಲೆ ಘಟನೆ ಅತ್ಯಂತ ಖಂಡನೀಯವಾಗಿದ್ದು, ಇಂತಹ...

ಎಸ್‌ಐಆರ್ ಪ್ರಕ್ರಿಯೆ; ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಿರಲಿ: ರಮಾನಾಥ ರೈ

ಎಸ್‌ಐಆರ್ ಪ್ರಕ್ರಿಯೆ; ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಿರಲಿ: ರಮಾನಾಥ ರೈ "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಪ್ರಾಮಾಣಿಕವಾಗಿ ಹಾಗೂ ಪಕ್ಷಾತೀತವಾಗಿ ನಡೆಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು...

ಮಲ್ಪೆ ಬಂದರು ಸಮರ್ಪಕ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ : ಯಶ್ ಪಾಲ್ ಸುವರ್ಣ

ಮಲ್ಪೆ ಬಂದರು ಸಮರ್ಪಕ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ : ಯಶ್ ಪಾಲ್ ಸುವರ್ಣ ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನ ಸಮಗ್ರ ನಿರ್ವಹಣೆ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವಿಧ ಇಲಾಖೆಗಳ...

ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆಗೆ ತಡೆ: ವೇದವ್ಯಾಸ ಕಾಮತ್

ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆಗೆ ತಡೆ: ವೇದವ್ಯಾಸ ಕಾಮತ್ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ, ಅಧಿಕಾರಿಗಳು ಎಸ್‌ಐಆರ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಜುಲೈ 29ರವರೆಗೆ ‘ಒಂದು ತಿಂಗಳು ಜನನ ಮತ್ತು ಮರಣಗಳ ನೋಂದಣಿ...

03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ...

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ ದಕ್ಷಿಣ ಕನ್ನಡ ಹಾಗೂ...

ರೆಡ್ ಅಲರ್ಟ್ ಹಿನ್ನಲೆ: ನಾಳೆ (ಜು.8) ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ರೆಡ್ ಅಲರ್ಟ್ ಹಿನ್ನೆಲೆ: ಜು. 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ...

Members Login

Obituary

Congratulations