ಉರ್ವ ಠಾಣೆಯ ಎಎಸ್ಸೈ ಕೊಲೆ ಯತ್ನ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ, ದಂಡ
ಉರ್ವ ಠಾಣೆಯ ಎಎಸ್ಸೈ ಕೊಲೆಯತ್ನ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ, ದಂಡ
ಮಂಗಳೂರು: ಉರ್ವ ಪೊಲೀಸ್ ಠಾಣೆಯ ಎಸ್ಸೈ ಐತ್ತಪ್ಪಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-1 ತ್ವರಿತಗತಿ ನ್ಯಾಯಾಲಯವು...
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ
ಮಂಗಳೂರು: ಕಡಬ ತಾಲೂಕು ಶಿರಾಡಿ ಗ್ರಾಮದ ಸೋಣಂದೂರು ಎಂಬಲ್ಲಿ ವಾಸವಿದ್ದ ಜಗದೀಶ ಎಸ್.ಎಸ್ (44) ಗಾರೆ ಕೆಲಸ ಮಾಡಿಕೊಂಡಿದ್ದು, ಎ. 6 ರಂದು ಮನೆಯಿಂದ ಹೋದವರು ವಾಪಾಸು ಬಾರದೆ ಕಾಣೆಯಾಗಿರುವ...
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ | ಮುಹಮ್ಮದ್ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ | ಮುಹಮ್ಮದ್ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು...
ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದ ಪಿ.ಎಚ್.ಡಿ ಪದವಿ ಘೋಷಣೆ
ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದ ಪಿ.ಎಚ್.ಡಿ ಪದವಿ ಘೋಷಣೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾನಿರೀಕ್ಷಕರಾದ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ಡಿ)...
ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ
ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ
10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ
ನಿನ್ನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ...
ತೋಟಬೆಂಗ್ರೆ ಯುವತಿ ಕಾಣೆ: ಪತ್ತೆಗೆ ಮನವಿ
ತೋಟಬೆಂಗ್ರೆ ಯುವತಿ ಕಾಣೆ: ಪತ್ತೆಗೆ ಮನವಿ
ಮಂಗಳೂರು: ತೋಟಬೆಂಗ್ರೆಯಲ್ಲಿ ವಾಸವಿದ್ದ ಪವಿತ್ರ ಖಾರ್ವಿ (25) ಎಂಬವರು ಎಪ್ರಿಲ್ 25 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ಪಣಂಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪವಿತ್ರ ಖಾರ್ವಿ ಅವರಿಗೆ...
ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ: ರಮೇಶ್ ಕಾಂಚನ್ ಭೇಟಿ
ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ: ರಮೇಶ್ ಕಾಂಚನ್ ಭೇಟಿ
ಉಡುಪಿ: ಭಾನುವಾರ ಉಡುಪಿ ನಗರದ ಹೃದಯಭಾಗದಲ್ಲಿ ನಡೆದ ಅಗ್ನಿ ದುರಂತ ಹಿಂದೆಂದೂ ಕಂಡರಿಯದ ಬೃಹತ್ ಮೊತ್ತದ ನಷ್ಟವನ್ನು ತಂದಿರಿಸಿದೆ. ಸುಮಾರು 14 ಅಂಗಡಿಗಳು...
ಪಂಚ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಆರ್ಥಿಕ ಶಕ್ತಿ : ಪ್ರಸಾದ್ ರಾಜ್ ಕಾಂಚನ್
ಪಂಚ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಆರ್ಥಿಕ ಶಕ್ತಿ : ಪ್ರಸಾದ್ ರಾಜ್ ಕಾಂಚನ್
ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ...
ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2025 ಪ್ರದಾನ
ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2025 ಪ್ರದಾನ
ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನೀಡುವ ಕೊಂಕಣಿ ಗೌರವ ಪ್ರಶಸ್ತಿ-2025 ಮತ್ತು ಕೊಂಕಣಿ ಪುಸ್ತಕ ಪುರಸ್ಕಾರ -2025 ಪ್ರದಾನ ಕಾರ್ಯಕ್ರಮ ನಿರಂತರ...
ತುಂಬೆ ನೀರಿನ ಮಟ್ಟ ಭಾರೀ ಇಳಿಕೆ, ಕಳೆದ ಏಳು ವರ್ಷದಲ್ಲೇ ಕನಿಷ್ಠ
ತುಂಬೆ ನೀರಿನ ಮಟ್ಟ ಭಾರೀ ಇಳಿಕೆ, ಕಳೆದ ಏಳು ವರ್ಷದಲ್ಲೇ ಕನಿಷ್ಠ
ಮಂಗಳೂರು: ಕಳೆದ ಕೆಲ ವಾರದಿಂದ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ...




























