ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯದಿಂದ 14 ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...
ರಾಮನ ಹೆಸರಲ್ಲಿ ಲೂಟಿ: ಪ್ರಧಾನಿ ಮೋದಿ, ಸಿಎಂ ಯೋಗಿ ಈಗ ಯಾಕೆ ಮೌನಿ ಬಾಬಾಗಳಾಗಿದ್ದಾರೆ? – ವಿ.ಎಸ್. ಉಗ್ರಪ್ಪ
ರಾಮನ ಹೆಸರಲ್ಲಿ ಲೂಟಿ: ಪ್ರಧಾನಿ ಮೋದಿ, ಸಿಎಂ ಯೋಗಿ ಈಗ ಯಾಕೆ ಮೌನಿ ಬಾಬಾಗಳಾಗಿದ್ದಾರೆ? – ವಿ.ಎಸ್. ಉಗ್ರಪ್ಪ
ಮಂಗಳೂರು "ಸುದೀರ್ಘ ಕಾಲದಿಂದ ಶ್ರೀರಾಮನ ಹೆಸರನ್ನು ಬಳಸಿಕೊಂಡು ರಾಜಕೀಯ ಬೆಳೆ ಬೇಯಿಸಿಕೊಂಡು ಬಂದವರೇ ಈಗ...
ಖ್ಯಾತ ಗಾಯಕಿ ಎಸ್.ಜಾನಕಿ ನಿಧನ
ಖ್ಯಾತ ಗಾಯಕಿ ಎಸ್.ಜಾನಕಿ ನಿಧನ
ಮೈಸೂರು : ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಅವರು ಶನಿವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶುಕ್ರವಾರ ತಡರಾತ್ರಿ ಉಸಿರಾಟದ ತೊಂದರೆಗೊಳಗಾದ ಅವರನ್ನು ಶನಿವಾರ ಬೆಳಗಿನ ಜಾವ...
ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್
ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್
ಮಂಗಳೂರು: ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ...
ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮದಿನ: ಕತಾರ್ ಕನ್ನಡಿಗರಿಂದ ಶುಭಾಶಯ, ದಶಕದ ನೆನಪುಗಳ ಮೆಲುಕು
ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮದಿನ: ಕತಾರ್ ಕನ್ನಡಿಗರಿಂದ ಶುಭಾಶಯ, ದಶಕದ ನೆನಪುಗಳ ಮೆಲುಕು
ದೋಹಾ, ಕತಾರ್: ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ...
ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್ಸಿ ಪಿ.ವಿ....
ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್ಸಿ ಪಿ.ವಿ. ಮೋಹನ್
ಮಂಗಳೂರು, ಜುಲೈ 11: ಮಂಗಳೂರು ನಗರಕ್ಕೆ ರೈಲು ಸಂಪರ್ಕ ಆರಂಭವಾಗಿ ಸುಮಾರು 120...
ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಖಾಸಗಿ ಬಸ್ ಕಂಡಕ್ಟರ್ ಬಂಧನ
ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಖಾಸಗಿ ಬಸ್ ಕಂಡಕ್ಟರ್ ಬಂಧನ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್ನ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿ ಪ್ರಜೆಗಳು ಪತ್ತೆ
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿ ಪ್ರಜೆಗಳು ಪತ್ತೆ; ಗಡೀಪಾರು ಪ್ರಕ್ರಿಯೆಗೆ ಎಫ್ಆರ್ಆರ್ಒ ಚಾಲನೆ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯವಿರುವ ಬಗ್ಗೆ ದೊರೆತ ಖಚಿತ...
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಶ್ಯಾಮಲಾ ಭಂಡಾರಿ ಆಯ್ಕೆ
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಶ್ಯಾಮಲಾ ಭಂಡಾರಿ ಆಯ್ಕೆ
ಕುಂದಾಪುರ: ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಬೆಂಗಳೂರು) ಚುನಾವಣೆಯಲ್ಲಿ ಕುಂದಾಪುರದ ಹಿರಿಯ ವಕೀಲೆ ಶ್ಯಾಮಲಾ ಭಂಡಾರಿ ಅವರು ಜಯಗಳಿಸಿ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿ...
41 ಬಾರಿ ಬಂಧನ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ
41 ಬಾರಿ ಬಂಧನ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ
ಪುತ್ತೂರು: 2017ರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಈತನ ವಿರುದ್ಧ 41 ಬಾರಿ ಬಂಧನ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪುತ್ತೂರು...




























