ಕುದುರೆಮುಖ ಪುನರ್ವಸತಿ ಯೋಜನೆ: 2.38 ಕೋಟಿ ರೂ. ಚೆಕ್ ವಿತರಿಸಿದ ಸಚಿವ ಈಶ್ವರ ಖಂಡ್ರೆ
ಕುದುರೆಮುಖ ಪುನರ್ವಸತಿ ಯೋಜನೆ: 2.38 ಕೋಟಿ ರೂ. ಚೆಕ್ ವಿತರಿಸಿದ ಸಚಿವ ಈಶ್ವರ ಖಂಡ್ರೆ
ಕುದುರೆಮುಖ ರಾ.ಉ. ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ ರೂ.
ಮಂಗಳೂರು: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ...
ಕೊಡವೂರು ಮಹಾರುದ್ರಯಾಗ- ಬೀಚ್ ಕ್ರೀಡೋತ್ಸವಕ್ಕೆ ಚಾಲನೆ
ಕೊಡವೂರು ಮಹಾರುದ್ರಯಾಗ- ಬೀಚ್ ಕ್ರೀಡೋತ್ಸವಕ್ಕೆ ಚಾಲನೆ
ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ- ಎಸ್ಪಿ ಹರಿರಾಮ್ ಶಂಕರ್
ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಕಲಿತಿರುವ ಮಕ್ಕಳಿಗೆ ಹೆಚ್ಚಿನ ಆದ್ಯತೆ- ಪ್ರಸಾದ್ ರಾಜ್ ಕಾಂಚನ್
ಉಡುಪಿ: ಕೊಡವೂರು ಮಹತೋಭಾರ...
ಮಂಗಳೂರು: ಲಿಫ್ಟ್ ಅವಘಡದಲ್ಲಿ ಯುವಕ ಮೃತ್ಯು
ಮಂಗಳೂರು: ಲಿಫ್ಟ್ ಅವಘಡದಲ್ಲಿ ಯುವಕ ಮೃತ್ಯು
ಮಂಗಳೂರು : ನಗರದ ಕುಂಟಿಕಾನದ ಮಾರ್ಟ್ವೊಂದರಲ್ಲಿ ಶನಿವಾರ ಸಂಜೆ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ.
ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಯುವಕ.
ಶನಿವಾರ ಸಂಜೆ...
ರುದ್ರ ದೇವರಲ್ಲಿ ಭಕ್ತಿಯಿಂದ ಪ್ರಾರ್ಥಿಸಿದರೆ ಕಷ್ಟ ಕಾರ್ಪಣ್ಯ ದೂರವಾಗಲಿದೆ- ಕಾಣಿಯೂರು ಶ್ರೀ
ರುದ್ರ ದೇವರಲ್ಲಿ ಭಕ್ತಿಯಿಂದ ಪ್ರಾರ್ಥಿಸಿದರೆ ಕಷ್ಟ ಕಾರ್ಪಣ್ಯ ದೂರವಾಗಲಿದೆ- ಕಾಣಿಯೂರು ಶ್ರೀ
ಉಡುಪಿ: ರುದ್ರ ದೇವರು ತನ್ನನ್ನು ನಂಬಿದ ಭಕ್ತರ ದುಃಖವನ್ನು ಪರಿಹರಿಸುವ ಕೆಲಸ ಮಾಡುತ್ತಾರೆ. ರುದ್ರ ದೇವರಲ್ಲಿ ಅತ್ಯಂತ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರ...
ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಪತ್ತೆ: 4 ಆರೋಪಿಗಳ ಬಂಧನ, 27 ಕೋಣಗಳ ರಕ್ಷಣೆ
ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಪತ್ತೆ: 4 ಆರೋಪಿಗಳ ಬಂಧನ, 27 ಕೋಣಗಳ ರಕ್ಷಣೆ
ಮಂಗಳೂರು: ಕರ್ನಾಟಕ ರಾಜ್ಯದ ಹಾವೇರಿಯಿಂದ ಕೇರಳ ರಾಜ್ಯದ ತಲಿಪರಂಬು ಕಡೆಗೆ ಯಾವುದೇ ದಾಖಲೆಗಳಿಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ...
ಕೊಡವೂರು ಮಹಾರುದ್ರಯಾಗ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ದೇವರ ದರ್ಶನ
ಕೊಡವೂರು ಮಹಾರುದ್ರಯಾಗ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ದೇವರ ದರ್ಶನ
ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ...
ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆಯಲು ಡಿ.ಎಚ್.ಒ ಸೂಚನೆ
ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆಯಲು ಡಿ.ಎಚ್.ಒ ಸೂಚನೆ
ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿ ಮಹಿಳೆಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ...
ಅಕ್ಟೋಬರ್ ತಿಂಗಳ ಒಳಗಾಗಿ ನಗರದ ಹಳೆ ಡಿಸಿ ಕಚೇರಿಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ : ಐವನ್ ಡಿ’ಸೋಜಾ
ಅಕ್ಟೋಬರ್ ತಿಂಗಳ ಒಳಗಾಗಿ ನಗರದ ಹಳೆ ಡಿಸಿ ಕಚೇರಿಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ : ಐವನ್ ಡಿ’ಸೋಜಾ
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಕೇವಲ ವಕೀಲರದ್ದಲ್ಲ,...
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್; ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ...
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್; ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ
ವಿಮೆನ್ ಇಂಡಿಯಾ ಮೂವ್ಮೆಂಟ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಅವರು ಕರ್ನಾಟಕ...
ಕೆಥೊಲಿಕ್ ಸಭಾದ ರಿಯಾಯಿತಿ ದರದ ಕಿಡ್ನಿ ಡಯಾಲಿಸಿಸ್ ಸೇವೆಗೆ ಕುಂದಾಪುರ ವಿನಯ ಆಸ್ಪತ್ರೆಯಲ್ಲಿ ಚಾಲನೆ
ಕೆಥೊಲಿಕ್ ಸಭಾದ ರಿಯಾಯಿತಿ ದರದ ಕಿಡ್ನಿ ಡಯಾಲಿಸಿಸ್ ಸೇವೆಗೆ ಕುಂದಾಪುರ ವಿನಯ ಆಸ್ಪತ್ರೆಯಲ್ಲಿ ಚಾಲನೆ
ಕುಂದಾಪುರ: ಕುಂದಾಪುರ ಭಾಗದ ಸರ್ವ ಧರ್ಮಿಯ ಬಡರೋಗಿಗಳಿಗೆ ರಿಯಾಯಿತಿ ದರದಲ್ಲಿ ಕಿಡ್ನಿ ಡಯಾಲಿಸಿಸ್ ಸೇವೆಯನ್ನು ನೀಡುವ ಕಥೋಲಿಕ್ ಸಭಾ...



























