29.5 C
Mangalore
Thursday, May 7, 2026

ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಆಗ್ರಹಿಸಿ ಬಿಜೆಪಿ...

ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ...

ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ

ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ ನಂತರ ಹೊಸದಾಗಿ ಶಾಸಕರಾಗಿ ಆಯ್ಕೆಯಾದ...

ಸಹ್ಯಾದ್ರಿಯಲ್ಲಿ PGCET 2026 ತರಬೇತಿ ಕಾರ್ಯಕ್ರಮ

ಸಹ್ಯಾದ್ರಿಯಲ್ಲಿ PGCET 2026 ತರಬೇತಿ ಕಾರ್ಯಕ್ರಮ ಮಂಗಳೂರಿನ ಆಟೊನೊಮಸ್ಸ್ ಸಂಸ್ಥೆಯಾದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್‌ಮೆಂಟ್‌ನ ವ್ಯವಹಾರ ಆಡಳಿತ ವಿಭಾಗವು, ಮಹತ್ವಾಕಾಂಕ್ಷಿ ಎಂಬಿಎ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯ ತಯಾರಿಯನ್ನು ಬೆಂಬಲಿಸಲು ಕೇಂದ್ರೀಕೃತ...

ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಮಂಗಳೂರು : ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ...

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಕೊಡವೂರು ಮಹಾ ರುದ್ರ ಯಾಗ: ಕನ್ನಿ ಮೀನುಗಾರರೊಂದಿಗೆ ಪೂರ್ವಭಾವಿ ಸಭೆ

ಕೊಡವೂರು ಮಹಾ ರುದ್ರ ಯಾಗ: ಕನ್ನಿ ಮೀನುಗಾರರೊಂದಿಗೆ ಪೂರ್ವಭಾವಿ ಸಭೆ ಮಲ್ಪೆ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ ಕಾರ್ಯಕ್ರಮ ಪೂರ್ವಭಾವಿಯಾಗಿ ಮಲ್ಪೆಯ ಕನ್ನಿ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...

40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ

40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2...

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ ಉಡುಪಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನ ಸಭಾ ಉಪಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಪರವಾಗಿ...

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ ಮಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ...

Members Login

Obituary

Congratulations