23.5 C
Mangalore
Tuesday, July 15, 2025

ಬೆಳ್ತಂಗಡಿ: ತಾಲೂಕು ಕಚೇರಿ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: ತಾಲೂಕು ಕಚೇರಿ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು ಬೆಳ್ತಂಗಡಿ: ಹೃದಯಾಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ...

ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು: ಓರ್ವ ಪಾರು

ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು: ಓರ್ವ ಪಾರು ಕುಂದಾಪುರ: ಮೀನುಗಾರಿಕೆಂದು ನಾಡದೋಣಿಯೊಂದಿಗೆ ಸಮುದ್ರಕ್ಕೆ ತೆರಳಿದ್ದ ಮೀನುಗಾರರು ಅಲೆಗಳ ರಭಸಕ್ಕೆ ನೀರುಪಾಲಾದ ದಾರುಣ ಘಟನೆ ಇಲ್ಲಿನ‌ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48),...

ಮಂಗಳೂರು ಡಿಸಿಪಿ ಸಿದ್ಧಾರ್ಥ್ ಗೊಯೆಲ್ ವರ್ಗಾವಣೆ, ಜಿತೇಂದ್ರ ಕುಮಾರ್ ನೂತನ ಡಿಸಿಪಿ

ಮಂಗಳೂರು ಡಿಸಿಪಿ ಸಿದ್ಧಾರ್ಥ್ ಗೊಯೆಲ್ ವರ್ಗಾವಣೆ, ಜಿತೇಂದ್ರ ಕುಮಾರ್ ನೂತನ ಡಿಸಿಪಿ ಮಂಗಳೂರು: ಕರ್ನಾಟಕ ಪೊಲೀಸ್ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್...

ನಿರಂತರ ಮಳೆ; ಕಡಬ, ಬಂಟ್ವಾಳ, ಉಳ್ಳಾಲ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಜು.15 ರಂದು ರಜೆ

ನಿರಂತರ ಮಳೆ; ಕಡಬ, ಬಂಟ್ವಾಳ, ಉಳ್ಳಾಲ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಜು.15 ರಂದು ರಜೆ ಬಂಟ್ವಾಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಡಬ, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ...

ಪುತ್ತೂರು| ತಲವಾರು ಪ್ರದರ್ಶಿಸಿ ಬೆದರಿಕೆ: ಆರೋಪಿ ಸಕಲೇಶಪುರದ ರಾಜೇಶ್ ಬಂಧನ

ಪುತ್ತೂರು| ತಲವಾರು ಪ್ರದರ್ಶಿಸಿ ಬೆದರಿಕೆ: ಆರೋಪಿ ಸಕಲೇಶಪುರದ ರಾಜೇಶ್ ಬಂಧನ ಪುತ್ತೂರು: ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣವೊಂದು ಪುತ್ತೂರು ನಗರ ಬೊಳುವಾರು ಮಸೀದಿ ಬಳಿಯಲ್ಲಿ ಸೋಮವಾರ ನಡೆದಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ...

 ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಯ 75ರ ಸಂಭ್ರಮ ಆಚರಣೆ

 ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಯ 75ರ ಸಂಭ್ರಮ ಆಚರಣೆ ಮಂಗಳೂರು: ಕಾದಂಬರಿ ಚರಿತ್ರೆ ಅಲ್ಲ, ಆದರೆ ಕಾದಂಬರಿಯಲ್ಲಿ ಚರಿತ್ರೆ ಇರಬಹುದು. ಕಾದಂಬರಿ ಸವಿಸ್ತಾರವಾಗಿ ಜೀವನವನ್ನು ವಿಶ್ಲೇಷಣೆ ಮಾಡಬಲ್ಲುದು. ಆಂಜೆಲ್ 75 ವರ್ಷಗಳ ಹಿಂದಿನ...

ತನಿಖೆಯಿಂದ ಸಾಬೀತು! ಕಾರ್ಕಳ ಪರಶುರಾಮ ಮೂರ್ತಿ ಕಂಚಿನದ್ದಲ್ಲ

ತನಿಖೆಯಿಂದ ಸಾಬೀತು! ಕಾರ್ಕಳ ಪರಶುರಾಮ ಮೂರ್ತಿ ಕಂಚಿನದ್ದಲ್ಲ ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ...

ಜು. 15: ಉಡುಪಿ ಬ್ಲಾಕ್ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ವಿವಿಧೆಡೆ ಪ್ರತಿಭಟನೆ

ಜು. 15: ಉಡುಪಿ ಬ್ಲಾಕ್ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ವಿವಿಧೆಡೆ ಪ್ರತಿಭಟನೆ ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರದ ವಿರುದ್ಧ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ...

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರ ಪ್ರಯಾಣ; ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರ ಪ್ರಯಾಣ; ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ಮಂಗಳೂರು: ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ...

ವಿಟ್ಲ| ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ವಿಟ್ಲ| ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಬಿಹಾರದ ಪಾಟ್ನಾ ನಿವಾಸಿ ಬಬ್ಲೂ...

Members Login

Obituary

Congratulations