ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ತನ್ನ ಹೇಡಿತನ ಜಗಜ್ಜಾಹೀರುಗೊಳಿಸಿದ ಮೋದಿ ಸರಕಾರ – ರಮೇಶ್ ಕಾಂಚನ್
ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ತನ್ನ ಹೇಡಿತನ ಜಗಜ್ಜಾಹೀರುಗೊಳಿಸಿದ ಮೋದಿ ಸರಕಾರ – ರಮೇಶ್ ಕಾಂಚನ್
ಉಡುಪಿ: ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅವರನ್ನು ಲೋಕಸಭಾ...
ಮದ್ದೂರು ಬಳಿ ಕಾರು ಅಪಘಾತ: ತಾಯಿ ಮಗ ಸಾವು
ಮದ್ದೂರು ಬಳಿ ಕಾರು ಅಪಘಾತ: ತಾಯಿ ಮಗ ಸಾವು
ಮದ್ದೂರು: ಕೊಡಗಿನಲ್ಲಿ ನಡೆಯುತ್ತಿರುವ ಹಾಕಿ ಉತ್ಸವ ನೋಡಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮದ್ದೂರು ಪಟ್ಟಣದ ಹೊರವಲಯದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ...
3-4 ದಿನಗಳಲ್ಲಿ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ – ಡಿ ಕೆ ಶಿವಕುಮಾರ್
3-4 ದಿನಗಳಲ್ಲಿ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ – ಡಿ ಕೆ ಶಿವಕುಮಾರ್
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ...
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಕರಾವಳಿಯ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಕರಾವಳಿಯ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್
ಮಂಗಳೂರು/ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 5...
ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ( ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ...
ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್ಗೆ ರೂ 200 ಸಬ್ಸಿಡಿ: ಕೇಂದ್ರ ಸಂಪುಟ ಅನುಮೋದನೆ
ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್ಗೆ ರೂ 200 ಸಬ್ಸಿಡಿ: ಕೇಂದ್ರ ಸಂಪುಟ ಅನುಮೋದನೆ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್ಗಳಿಗೆ ಪ್ರತಿ ಸಿಲಿಂಡರ್ಗೆ ರೂ 200...
ಮಂಗಳೂರು: 9 ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: 9 ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ಮಂಗಳೂರು ನಗರ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು...
ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್
ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್
ಮಂಗಳೂರು: ರಾಹುಲ್ ಗಾಂಧಿಯನ್ನು ಸಂಸದರಾಗಿ ಅನರ್ಹಗೊಳಿಸಿ ಆದೇಶ ನೀಡಿರುವುದು ಸಂಸದೀಯ ನಿಯಮ ಹಾಗೂ ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ...
ಒಕ್ಕಲಿಗ ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ: ಧಾರ್ಮಿಕ ಅಲ್ಪಸಂಖ್ಯಾತರ ಕೋಟಾ ರದ್ದು
ಒಕ್ಕಲಿಗ ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ: ಧಾರ್ಮಿಕ ಅಲ್ಪಸಂಖ್ಯಾತರ ಕೋಟಾ ರದ್ದು
ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತರಿಗೆ ನೀಡಲಾಗಿದ್ದ ಶೇಕಡಾ 4ರಷ್ಟು ಕೋಟಾವನ್ನು ರದ್ದುಪಡಿಸಿ ಎರಡು ಪ್ರಬಲ ಸಮುದಾಯಗಳ ಅಸ್ತಿತ್ವದಲ್ಲಿರುವ ಕೋಟಾಗೆ ಸೇರಿಸುವ ನಿರ್ಧಾರವನ್ನು ಕರ್ನಾಟಕ...
ದೇಶವನ್ನು ಲೂಟಿ ಮಾಡಿದವರನ್ನು ಕಳ್ಳ ಎನ್ನುವುದು ತಪ್ಪಾ? – ಬಿ ಕೆ ಹರಿಪ್ರಸಾದ್
ದೇಶವನ್ನು ಲೂಟಿ ಮಾಡಿದವರನ್ನು ಕಳ್ಳ ಎನ್ನುವುದು ತಪ್ಪಾ? – ಬಿ ಕೆ ಹರಿಪ್ರಸಾದ್
ಮಂಗಳೂರು: ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ದಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ...