ಕಾರ್ಕಳ: ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ – ಆರೋಪಿಯ ಬಂಧನ
ಕಾರ್ಕಳ: ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ – ಆರೋಪಿಯ ಬಂಧನ
ಕಾರ್ಕಳ: ಯುವತಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ವೆಸಗಿ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕಾರ್ಕಳ ನಗರ ಪೊಲೀಸರು...
ಗಣರಾಜ್ಯೋತ್ಸವ ದಿನದ ಧ್ವಜಾರೋಹಣ : ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು, ಅಂಗಾರ ಉಡುಪಿ
ಗಣರಾಜ್ಯೋತ್ಸವ ದಿನದ ಧ್ವಜಾರೋಹಣ : ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು, ಅಂಗಾರ ಉಡುಪಿ
ಉಡುಪಿ: ಗಣರಾಜ್ಯೋತ್ಸವ ದಿನದಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ರಾಜ್ಯ ಸರಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಅದರಂತೆ...
ಹೆಬ್ರಿ ತಾಲೂಕಿನ 9 ಗ್ರಾ.ಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ
ಹೆಬ್ರಿ ತಾಲೂಕಿನ 9 ಗ್ರಾ.ಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ
ಕಾರ್ಕಳ: ಹೆಬ್ರಿ ತಾಲೂಕು ಗ್ರಾ.ಪಂ ಅಧ್ಯಕ್ಷ -ಉಪಾಧ್ಯಕ್ಷ ಮೀಸಲಾತಿಗಳ ಆಯ್ಕೆ ಪ್ರಕ್ರಿಯೆ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಶುಕ್ರವಾರ ನಡೆಯಿತು.
ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ...
ಮಂಗಳೂರು ಪೊಲೀಸರಿಂದ 44 ಕೆಜಿ ಗಾಂಜಾ ವಶ, ಏಳು ಆರೋಪಿಗಳ ಬಂಧನ
ಮಂಗಳೂರು ಪೊಲೀಸರಿಂದ 44 ಕೆಜಿ ಗಾಂಜಾ ವಶ, ಏಳು ಆರೋಪಿಗಳ ಬಂಧನ
ಮಂಗಳೂರು: ಬೀದರ್ ಮತ್ತು ತೆಲಂಗಾಣದಿಂದ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಮಾಡಿರುವ ಪೊಲೀಸರು ಎರಡು ಪ್ರಕರಣಗಳಲ್ಲಿ ಸುಮಾರು 44...
ಮಂಗಳೂರಿನ ಕಾಲೇಜಿನಲ್ಲಿ ರ್ಯಾಗಿಂಗ್ : 9 ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು
ಮಂಗಳೂರಿನ ಕಾಲೇಜಿನಲ್ಲಿ ರ್ಯಾಗಿಂಗ್ : 9 ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು
ಮಂಗಳೂರು: ನಗರದ ಹೊರವಲಯದ ಕಾಲೇಜ್ ಒಂದರಲ್ಲಿ ಕಿರಿಯ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ...
ಬ್ರಾಹ್ಮಣ ಸಮುದಾಯದವರಿಗೆ ಸೂಕ್ತ ಸಂಗಾತಿ ಹುಡುಕಲು ವಿಪ್ರ ಮ್ಯಾಟ್ರಿಮೋನಿ
ಬ್ರಾಹ್ಮಣ ಸಮುದಾಯದವರಿಗೆ ಸೂಕ್ತ ಸಂಗಾತಿ ಹುಡುಕಲು ವಿಪ್ರ ಮ್ಯಾಟ್ರಿಮೋನಿ
ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಮದುವೆ ಸ್ವರ್ಗದಲ್ಲೇ ನಿಶ್ಚಯವಾದ್ರೂ ಭೂಮಿ ಮೇಲೆ ಸೂಕ್ತ ವಧು ವರರ ನಡುವೆ ಮಧುವೆ ನಿಶ್ಚಯ ಆಗುತ್ತಿಲ್ಲ. ಬ್ರಾಹ್ಮಣ...
ಶಿವಮೊಗ್ಗ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ: ಸಿಎಂ ಯಡಿಯೂರಪ್ಪ ಪ್ರಕಟ
ಶಿವಮೊಗ್ಗ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ: ಸಿಎಂ ಯಡಿಯೂರಪ್ಪ ಪ್ರಕಟ
ಬೆಂಗಳೂರು: ಶಿವಮೊಗ್ಗದ ಹುಣಸೋಡು - ಅಬ್ಬಲಗೆರೆ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟ...
ಕಾರ್ಕಳ ತಾಲೂಕಿನ 27 ಗ್ರಾ.ಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ
ಕಾರ್ಕಳ ತಾಲೂಕಿನ 27 ಗ್ರಾ.ಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ
ಕಾರ್ಕಳ: ಕಾರ್ಕಳ ತಾಲೂಕು ಗ್ರಾ.ಪಂ ಅಧ್ಯಕ್ಷ -ಉಪಾಧ್ಯಕ್ಷ ಮೀಸಲಾತಿಗಳ ಆಯ್ಕೆ ಪ್ರಕ್ರಿಯೆ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಶುಕ್ರವಾರ ನಡೆಯಿತು.
ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ...
ಯುಪಿಸಿಎಲ್ ಭೂ ಸಂತ್ರಸ್ತರಿಗೆ ಉದ್ಯೋಗ ನೀಡದ ಕಂಪೆನಿ, ಜ 29 ರಂದು ಪ್ರತಿಭಟನೆ ಎಚ್ಚರಿಕೆ
ಯುಪಿಸಿಎಲ್ ಭೂ ಸಂತ್ರಸ್ತರಿಗೆ ಉದ್ಯೋಗ ನೀಡದ ಕಂಪೆನಿ, ಜ 29 ರಂದು ಪ್ರತಿಭಟನೆ ಎಚ್ಚರಿಕೆ
ಉಡುಪಿ: ಯಪಿಸಿಎಲ್ ಆದಾನಿ ಉಷ್ಣ ವಿದ್ಯುತ್ ಸ್ಥಾವರ ಘಟಕದ ವಿಸ್ತರಣೆಯ ಸಲುವಾಗಿ ಭೂಸ್ವಾಧೀನ ಮಾಡುವಾಗ ಮನೆ ಮಠ ಕಳೆದುಕೊಳ್ಳುವ...
ಶಿವಮೊಗ್ಗ: ಜಲ್ಲಿ ಕ್ರಷರ್ನಲ್ಲಿದ್ದ ಡೈನಾಮೈಟ್ ಸ್ಫೋಟ: 10 ಕಾರ್ಮಿಕರ ಸಾವು
ಶಿವಮೊಗ್ಗ: ಜಲ್ಲಿ ಕ್ರಷರ್ನಲ್ಲಿದ್ದ ಡೈನಾಮೈಟ್ ಸ್ಫೋಟ: 10 ಕಾರ್ಮಿಕರ ಸಾವು
ಶಿವಮೊಗ್ಗ: ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು...