25.5 C
Mangalore
Saturday, July 27, 2024

ಅಕ್ರಮ ಪ್ರಾರ್ಥನಾ ಮಂದಿರ, ಕಟ್ಟಡಗಳ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ

ಅಕ್ರಮ ಪ್ರಾರ್ಥನಾ ಮಂದಿರ, ಕಟ್ಟಡಗಳ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ  ಉಡುಪಿ: ನ್ಯಾಯಮೂರ್ತಿಗಳ ನೇತೃತ್ವದ ಆಯೋಗದ ತನಿಖೆಯ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು...

ಐಟಿಐ, ಜಿಟಿಟಿಸಿ ಕೋರ್ಸುಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಜಿ.ಪಂ. ಸಿಇಓ ಡಾ. ಕೆ. ಆನಂದ್ ಸೂಚನೆ

ಐಟಿಐ, ಜಿಟಿಟಿಸಿ ಕೋರ್ಸುಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಜಿ.ಪಂ. ಸಿಇಓ ಡಾ. ಕೆ. ಆನಂದ್ ಸೂಚನೆ ಮಂಗಳೂರು: ಐಟಿಐ ಮತ್ತು ಜಿಟಿಟಿಸಿ ಕೋರ್ಸುಗಳನ್ನು ಕಲಿತವರಿಗೆ ಉದ್ಯೋಗದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಇದರತ್ತ...

ಪುಷ್ಪಾನಂದ ಫೌಂಡೇಷನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ. ಸುವರ್ಣ

ಪುಷ್ಪಾನಂದ ಫೌಂಡೇಷನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ. ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2024ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ...

ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!

ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್! ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ...

ನಿರ್ಮಿತಿ ಕೇಂದ್ರ ಯೋಜನಾಧಿಕಾರಿ ಅಮಾನತು; ಜನಾಭಿಪ್ರಾಯಕ್ಕೆ ಸಂದ ಜಯ – ಬಜಗೋಳಿ ಕೃಷ್ಣ ಶೆಟ್ಟಿ

ನಿರ್ಮಿತಿ ಕೇಂದ್ರ ಯೋಜನಾಧಿಕಾರಿ ಅಮಾನತು; ಜನಾಭಿಪ್ರಾಯಕ್ಕೆ ಸಂದ ಜಯ – ಬಜಗೋಳಿ ಕೃಷ್ಣ ಶೆಟ್ಟಿ ಕಾರ್ಕಳ:  ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಾರ್ಕಳ ತಾಲೂಕಿನ ಜನರ ಧಾರ್ಮಿಕ ಹಾಗೂ ಭಾವನಾತ್ಮಕ...

ಭಾರೀ ಗಾಳಿ ಮಳೆ: ಮರ ಬಿದ್ದು ಮನೆ ಸಂಪೂರ್ಣ ಹಾನಿ

ಭಾರೀ ಗಾಳಿ ಮಳೆ: ಮರ ಬಿದ್ದು ಮನೆ ಸಂಪೂರ್ಣ ಹಾನಿ ಕುಂದಾಪುರ: ಭಾರೀ ಗಾಳಿ-ಮಳೆಯಿಂದಾಗಿ ಮನೆಯೊಂದರ ಮೇಲೆ‌ ಮರ‌ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ತಾಲೂಕಿನ ಹೆಮ್ಮಾಡಿಯಲ್ಲಿ ನಡೆದಿದೆ. ...

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅಮಾನತು ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ...

ಮಂಗಳೂರು: ಜಿಲ್ಲಾ ಕಾರಾಗೃಹದ ಮೇಲೆ ಹಠಾತ್ ದಾಳಿ – ಮೊಬೈಲ್, ಗಾಂಜಾ ಸಹಿತ ಹಲವು ವಸ್ತುಗಳು ವಶಕ್ಕೆ

ಮಂಗಳೂರು: ಜಿಲ್ಲಾ ಕಾರಾಗೃಹದ ಮೇಲೆ ಹಠಾತ್ ದಾಳಿ – ಮೊಬೈಲ್, ಗಾಂಜಾ ಸಹಿತ ಹಲವು ವಸ್ತುಗಳು ವಶಕ್ಕೆ ಮಂಗಳೂರು: ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಪೊಲೀಸರು ಮಂಗಳೂರು ನಗರದ ಜೈಲಿನ ಮೇಲೆ...

ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು ಸುರತ್ಕಲ್: ಭಾರೀ ಗಾಳಿ-ಮಳೆಗೆ ಜೋಕಟ್ಟೆಯ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ...

ಭಾರೀ ಗಾಳಿ ಮಳೆ: ಕುಂದಾಪುರ, ಬೈಂದೂರು, ಕಾರ್ಕಳ ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಭಾರೀ ಗಾಳಿ ಮಳೆ: ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಉಡುಪಿ: ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ...

Members Login

Obituary

Congratulations