ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ: ಕೆ.ಜೆ.ಜಾರ್ಜ್
ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ: ಕೆ.ಜೆ.ಜಾರ್ಜ್
- ಸರ್ವಜ್ಞನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ
- ಯುವ ಸಮುದಾಯವನ್ನು ಜನಪರ ರಾಜಕಾರಣಕ್ಕೆ ಆಹ್ವಾನಿಸಿದ ಸಚಿವರು
ಬೆಂಗಳೂರು, ಮೇ 13, 2026: ಸುಶಿಕ್ಷಿತ,...
ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ
ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ
ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು...
ಹಿಜಾಬ್ ನಿಷೇಧ ಹಿಂಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್ಪಾಲ್ ಸುವರ್ಣ
ಹಿಜಾಬ್ ನಿಷೇಧ ಹಿಂಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್ಪಾಲ್ ಸುವರ್ಣ
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ...
ಮಣಿಪಾಲ: ಯುವಕನಿಂದ ಸ್ನೇಹಿತೆಯ ಕೊಲೆ ಯತ್ನ: ಪ್ರಕರಣ ದಾಖಲು
ಮಣಿಪಾಲ: ಯುವಕನಿಂದ ಸ್ನೇಹಿತೆಯ ಕೊಲೆ ಯತ್ನ: ಪ್ರಕರಣ ದಾಖಲು
ಮಣಿಪಾಲ: ಕುಮಟಾ ಮೂಲದ ಮೇಘಾ ಮಂಜುನಾಥ ಗೌಡ ಅವರು ತಮ್ಮ ಸ್ನೇಹಿತೆಯರಾದ ನಾಗರತ್ನ, ಗಗನಾ ಹಾಗೂ ಯೋಗಿತಾ @ ಯೋಗೀಶ್ವರಿ ಅವರೊಂದಿಗೆ ಮಣಿಪಾಲದ ಶಾಂತಿನಗರದ...
ವಿಟ್ಲ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ವಿಟ್ಲ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ 4ರ ಮಹಿಳಾ ಮಂಡಲ...
ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಮಾಜಿ ಸಚಿವ ಬಿ. ರಮಾನಾಥ ರೈ ವ್ಯಂಗ್ಯ
ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಮಾಜಿ ಸಚಿವ ಬಿ. ರಮಾನಾಥ ರೈ ವ್ಯಂಗ್ಯ
ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ...
ಕುತ್ತಾರು ಜಂಕ್ಷನ್ನಲ್ಲಿ ಸ್ಪೀಕರ್ ಖಾದರ್ ಗೆ ಫೇರಾವ್, ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು
ಕುತ್ತಾರು ಜಂಕ್ಷನ್ನಲ್ಲಿ ಸ್ಪೀಕರ್ ಖಾದರ್ ಗೆ ಫೇರಾವ್, ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು
ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಫೇರಾವ್...
ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಮಂಗಳೂರು: ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಬಂಧಿಸಿರುವ ಮುಲ್ಕಿ ಪೊಲೀಸರು,...
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ಗೆ ಅಭಿನಂದನಾ ಸಮಾರಂಭ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ಗೆ ಅಭಿನಂದನಾ ಸಮಾರಂಭ
ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭವು ಮೇ 15,...
ನೀಟ್ ಪರೀಕ್ಷೆ ರದ್ದು| 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ: ಸುಹಾನ್ ಆಳ್ವ ಆಕ್ರೋಶ
ನೀಟ್ ಪರೀಕ್ಷೆ ರದ್ದು| 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ: ಸುಹಾನ್ ಆಳ್ವ ಆಕ್ರೋಶ
ಮಂಗಳೂರು: ಮೇ.3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ...




























