ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ
ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ
ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ...
ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಸಿ ಎನ್ ಎಕ್ಸಿಕ್ಯೂಟಿವ್, ಸಿ ಎಸ್ ಪ್ರೊಫೆಷನಲ್ ನಲ್ಲಿ ಉತೀರ್ಣರಾದ ವಿದ್ಯಾರ್ಥಿಗಳಿಗೆ...
ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರೋಶನ್ ಶೆಟ್ಟಿ ಬಂಧನಕ್ಕೆ ಬಿಜೆಪಿ ಯುವ ಮೋರ್ಚಾ ಆಗ್ರಹ
ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರೋಶನ್ ಶೆಟ್ಟಿ ಬಂಧನಕ್ಕೆ ಬಿಜೆಪಿ ಯುವ ಮೋರ್ಚಾ ಆಗ್ರಹ
ಉಡುಪಿ: ಭಾರತದ ಸಾರ್ವಭೌಮತೆ, ಏಕತೆ ಹಾಗೂ ಸಮಾಜದ ಶಾಂತಿಗೆ ಧಕ್ಕೆ ತರುವಂತ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ...
ಬ್ರಹ್ಮಾವರ: ಮದುವೆಗೆ ನಿರಾಕರಿಸಿದ ಯುವತಿಗೆ ಚೂರಿ ಇರಿದ ಯುವಕ: ಯುವತಿ ಗಂಭೀರ
ಬ್ರಹ್ಮಾವರ: ಮದುವೆಗೆ ನಿರಾಕರಿಸಿದ ಯುವತಿಗೆ ಚೂರಿ ಇರಿದ ಯುವಕ: ಯುವತಿ ಗಂಭೀರ
ಉಡುಪಿ: ಮದುವೆಗೆ ನಿರಾಕರಿಸಿದ ಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರಣೆಯಲ್ಲಿ ನಡೆದಿದೆ.
ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ....
ಸುರತ್ಕಲ್-ಬಿ.ಸಿ.ರೋಡ್ ನಡುವೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ: ಸಂಸದ ಬ್ರಿಜೇಶ್ ಚೌಟ
ಸುರತ್ಕಲ್-ಬಿ.ಸಿ.ರೋಡ್ ನಡುವೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ: ಸಂಸದ ಬ್ರಿಜೇಶ್ ಚೌಟ
ಮಂಗಳೂರು: ಸುರತ್ಕಲ್-ಬಿ.ಸಿ.ರೋಡ್ ನಡುವಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಲಭಿಸಿದ್ದು, ಇದರ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಗೊಳಿಸುವ...
ಪೊಲೀಸ್ ಅಧಿಕಾರಿಯ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಪೊಲೀಸ್ ಅಧಿಕಾರಿಯ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು : ಉರ್ವ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಝ್ ಯಾನೆ...
ವಿದುಷಿ ದೀಕ್ಷಾ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಭಿನಂದನೆ
ವಿದುಷಿ ದೀಕ್ಷಾ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಭಿನಂದನೆ
ಉಡುಪಿ: ಸುಮಾರು 216 ಗಂಟೆಗಳ ಕಾಲ ನಿರಂತರವಾಗಿ ನೃತ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ವಿದುಷಿ ...
ವೆನ್ಲಾಕ್ ಕ್ಯಾಥ್ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಹೆಚ್. ವಿ ದರ್ಶನ್ ಸೂಚನೆ
ವೆನ್ಲಾಕ್ ಕ್ಯಾಥ್ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಹೆಚ್. ವಿ ದರ್ಶನ್ ಸೂಚನೆ
ಮಂಗಳೂರು: ಹೃದ್ರೋಗಕ್ಕೆ ಸಂಬಂಧಪಟ್ಟ ಉನ್ನತ ಚಿಕಿತ್ಸೆ ಒದಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ಕ್ಯಾಥ್ಲ್ಯಾಬ್ ಘಟಕವನ್ನು ಶೀಘ್ರದಲ್ಲಿ ಕಾರ್ಯಚರಣೆಗೊಳಿಸುವಂತೆ ಜಿಲ್ಲಾಧಿಕಾರಿ...
ರಾಷ್ಟ್ರೀಯ ಹೆದ್ದಾರಿ 66 ಗುಂಡಿಗಳ ವಿರುದ್ಧ ಸೆ.12ರಂದು ಕಾಂಗ್ರೆಸ್ ಪ್ರತಿಭಟನೆ – ಕೆ. ಹರೀಶ್ ಕುಮಾರ್
ರಾಷ್ಟ್ರೀಯ ಹೆದ್ದಾರಿ 66 ಗುಂಡಿಗಳ ವಿರುದ್ಧ ಸೆ.12ರಂದು ಕಾಂಗ್ರೆಸ್ ಪ್ರತಿಭಟನೆ - ಕೆ. ಹರೀಶ್ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಸೆಪ್ಟೆಂಬರ್ 12ರಂದು ಬೆಳಿಗ್ಗೆ ನಂತೂರ್ನಲ್ಲಿ ರಾಷ್ಟ್ರೀಯ ಹೆದ್ದಾರಿ...
ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚನೆ
ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ...