26.3 C
Mangalore
Tuesday, July 29, 2025

ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ

ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ ಕುಂದಾಪುರ: ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು....

ಮಂಗಳೂರು: ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ

ಮಂಗಳೂರು: ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ ಮಂಗಳೂರು: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ...

ಜಿಲ್ಲೆಯ ಸಮಸ್ಯೆಗಳಿಗೆ ಬಿಜೆಪಿ ಜನಪ್ರತಿನಿಧಿಗಳು ನೇರ ಹೊಣೆ – ಕೆ. ವಿಕಾಸ್ ಹೆಗ್ಡೆ

ಜಿಲ್ಲೆಯ ಸಮಸ್ಯೆಗಳಿಗೆ ಬಿಜೆಪಿ ಜನಪ್ರತಿನಿಧಿಗಳು ನೇರ ಹೊಣೆ - ಕೆ. ವಿಕಾಸ್ ಹೆಗ್ಡೆ ಕುಂದಾಪುರ: ಜಿಲ್ಲೆಯ ಸಮಸ್ಯೆಗಳಿಗೆ ಅತೀ ದೊಡ್ಡ ಕಾರಣ ಬಿಜೆಪಿ ಶಾಸಕರು ಹಾಗೂ ಸಂಸದರು. ಕಳೆದ ಮೂರು ಅವಧಿಯಿಂದ ಕೇಂದ್ರದಲ್ಲಿ ಬಿಜೆಪಿ...

ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ

ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ ಉಡುಪಿ: ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕೂಡ ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ ಎಂದು...

ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ

ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ಮಂಗಳೂರು: ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ...

ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿ ‘ಬೆಲ್ಟ್’ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿ ‘ಬೆಲ್ಟ್’ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಬೆಲ್ಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ. ಮೃತ...

ಬಹುಕೋಟಿ ವಂಚಕ ರೋಶನ್ ಸಲ್ಡಾನನ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಬಹುಕೋಟಿ ವಂಚಕ ರೋಶನ್ ಸಲ್ಡಾನನ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಸುಮಾರು 200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಟಕ ರೋಶನ್ ಸಲ್ಡಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂದು ಗುರುತಿಸಲಾಗಿದೆ. ಉರ್ವಾ ಪೊಲಿಸ್ ಠಾಣೆಯಲ್ಲಿ ಬಿಜೈ ಭಾರತಿ...

ಶಿರ್ವ ಮಹಿಳಾ ಮಂಡಲ: ಕಾರ್ಗಿಲ್ ವಿಜಯೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮ

ಶಿರ್ವ ಮಹಿಳಾ ಮಂಡಲ: ಕಾರ್ಗಿಲ್ ವಿಜಯೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮ ಉಡುಪಿ: ಇಂದು ಪ್ರತೀಯೊಬ್ಬರೂ ತಮ್ಮ ಮಕ್ಕಳು ಇಂಜಿನಿಯರ್ ಅಥವಾ ವೈದ್ಯರೇ ಆಗಬೇಕು ಎಂಬ ನಿರೀಕ್ಷೆ , ಆಕಾಂಕ್ಷೆಗಳನ್ನು ಇಟ್ಟು ಕೊಳ್ಳುತ್ತಾರೆಯೇ...

ಉಡುಪಿ ಬ್ಲಾಕ್ ಕಾಂಗ್ರೆಸ್ಸಿನಿಂದ ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಉಡುಪಿ ಬ್ಲಾಕ್ ಕಾಂಗ್ರೆಸ್ಸಿನಿಂದ ನಿವೃತ್ತ ಸೈನಿಕರಿಗೆ ಗೌರವಾರ್ಪಣೆ ಉಡುಪಿ:  ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾರ್ಗಿಲ್ ವಿಜಯ ದಿನದ ನಿಟ್ಟಿನಲ್ಲಿ ನಿವೃತ್ತ ಸೈನಿಕರಾದ ಕೊಡವೂರು ಮೂಡುಬೆಟ್ಟಿನ ಹವಾಲ್ದಾರ್ ನವೀನ್ ಕ್ರಿಸ್ಟೋಫರ್, ತೆಂಕನಿಡಿಯೂರಿನ ಲ್ಯಾಂಸ್ ನಾಯಕ್...

Members Login

Obituary

Congratulations