ಕಂಡ್ಲೂರಿನಲ್ಲಿ ದೃಷ್ಟಿ ಯೋಜನೆಗೆ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಚಾಲನೆ
ಕಂಡ್ಲೂರಿನಲ್ಲಿ ದೃಷ್ಟಿ ಯೋಜನೆಗೆ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಚಾಲನೆ
ಕುಂದಾಪುರ: ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಗಳಿದ್ದಲ್ಲಿ ಅಪರಾಧ ಪ್ರಕರಣಗಳು ಘಟಿಸುವುದಿಲ್ಲ ಹಾಗೂ ಸಾಮಾಜಿಕ ಸಾಮರಸ್ಯಕ್ಕೂ ಕೊರತೆಯಾಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್...
ಬ್ರಹ್ಮಾವರದಲ್ಲಿ ಲಾಕ್ ಡೌನ್ ವೇಳೆ ಲಿಫ್ಟ್ ನೀಡುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ
ಬ್ರಹ್ಮಾವರದಲ್ಲಿ ಲಾಕ್ ಡೌನ್ ವೇಳೆ ಲಿಫ್ಟ್ ನೀಡುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ
ಉಡುಪಿ: ಲಾಕ್ ಡೌನ್ ವೇಳೆ ಉಡುಪಿ ಜಿಲ್ಲೆಯಲ್ಲಿ ನಡೆಯಿತು ನಾಗರೀಕ ಸಮಾಜ ತಲೆತಗ್ಗಿಸಬೇಕಾದ ಕೃತ್ಯ ನಡೆದಿದ್ದು ವ್ಯಕ್ತಿಯೋರ್ವ ಲಿಫ್ಟ್...
ಪೌರತ್ವ ಕಾಯಿದೆ ಗೌರವಿಸಿ ಎಲ್ಲರಂತೆ ಬದುಕುವುದಾದರೆ ಬದುಕಿ ಇಲ್ಲವಾದರೆ ಪಾಕಿಸ್ತಾನಕ್ಕೆ ತೆರಳಿ – ಕಲ್ಲಡ್ಕ ಪ್ರಭಾಕರ ಭಟ್
ಪೌರತ್ವ ಕಾಯಿದೆ ಗೌರವಿಸಿ ಎಲ್ಲರಂತೆ ಬದುಕುವುದಾದರೆ ಬದುಕಿ ಇಲ್ಲವಾದರೆ ಪಾಕಿಸ್ತಾನಕ್ಕೆ ತೆರಳಿ – ಕಲ್ಲಡ್ಕ ಪ್ರಭಾಕರ ಭಟ್
ಉಡುಪಿ: ಭಾರತದಲ್ಲಿ ಲಕ್ಷ ಲಕ್ಷ ಮಸೀದಿ ಚರ್ಚ್ ಕಟ್ಟಿದ್ದಾರೆ ಆದರೆ ಇಂದು ನಮ್ಮ ದೇಶ ನಮ್ಮ...
ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ...
ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ 23 ಮತ್ತು...
ಪಡುಕೋಣೆ ಜನತೆಯನ್ನು ಬೆಚ್ಚಿ ಬೀಳಿಸಿದ ಪ್ರಕರಣ: ಕೊನೆಗೂ ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!
ಪಡುಕೋಣೆ ಜನತೆಯನ್ನು ಬೆಚ್ಚಿ ಬೀಳಿಸಿದ ಪ್ರಕರಣ: ಕೊನೆಗೂ ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ
ಮಾರಕಾಯುಧಗಳಿಂದ ಸಿನಿಮೀಯ ರೀತಿಯಲ್ಲಿ ಬಂದ ತಂಡ
ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಗೆ...
ಉಡುಪಿ : ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರಿಂದ ಬಿಜೆಪಿಗೆ ಮತ ಹಾಕಲು ನಿರ್ಧಾರ
ಉಡುಪಿ : ಕಳೆದ ವಿಧಾನಪರಿಷತ್ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ ಆದೇಶವನ್ನು ಮೀರಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತಗೊಂಡಿರುವ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರ ಬೆಂಬಲಿಗರು ಫೆಬ್ರವರಿ 20ರಂದು ನಡೆಯುವ...
ಲಾಕ್ ಡೌನ್ ನೆಪದಲ್ಲಿ ವೃದ್ಧ ವಾಚ್ ಮೆನ್ ಗೆ ಹಲ್ಲೆ ನಡೆಸಿದ ಪೊಲೀಸರು – ಆಸ್ಪತ್ರೆಗೆ ದಾಖಲಿಸಿದ ಖಾದರ್
ಲಾಕ್ ಡೌನ್ ನೆಪದಲ್ಲಿ ವೃದ್ಧ ವಾಚ್ ಮೆನ್ ಗೆ ಹಲ್ಲೆ ನಡೆಸಿದ ಪೊಲೀಸರು – ಆಸ್ಪತ್ರೆಗೆ ದಾಖಲಿಸಿದ ಖಾದರ್
ಬೆಂಗಳೂರು: ಪೊಲೀಸ್ ಲಾಟಿ ಚಾರ್ಜ್ ನಿಂದ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ವೃದ್ಧ ವ್ಯಾಚ್ ಮ್ಯಾನ್...
ತ್ರಾಸಿ ಅಫಘಾತ ; ಕಂಬನಿ ಮಿಡಿದ ಎಸ್ಪಿ ಅಣ್ಣಾಮಲೈ ಮಾನವೀಯ ಅಂತಃಕರಣ
ತ್ರಾಸಿ ಅಫಘಾತ ; ಕಂಬನಿ ಮಿಡಿದ ಎಸ್ಪಿ ಅಣ್ಣಾಮಲೈ ಮಾನವೀಯ ಅಂತಃಕರಣ
ಕುಂದಾಪುರ: ತ್ರಾಸಿ ಮೊವಾಡಿ ಕ್ರಾಸ್ ನಲ್ಲಿ ಜೂನ್ 21 ರಂದು ನಡೆದ ಭೀಕರ ದುರಂತದಲ್ಲಿ ಮಡಿದ 8 ಮಕ್ಕಳ ಅಂತಿಮ ವಿಧಿ...
ಬಿಸಿಲ ಝಳ ಲೆಕ್ಕಿಸದೆ ಮಣಿಪಾಲದಲ್ಲಿ ಮದ್ಯಕ್ಕಾಗಿ ಸಾಲು ನಿಂತ ವಿದ್ಯಾರ್ಥಿಗಳು !
ಬಿಸಿಲ ಝಳ ಲೆಕ್ಕಿಸದೆ ಮಣಿಪಾಲದಲ್ಲಿ ಮದ್ಯಕ್ಕಾಗಿ ಸಾಲು ನಿಂತ
ವಿದ್ಯಾರ್ಥಿಗಳು !
ಉಡುಪಿ: ಸುಮಾರು ನಲವತ್ತು ದಿನಗಳಿಂದ ಮದ್ಯದ ರುಚಿಯಿಂದ ಹೊರಗಿದ್ದ ವಿದ್ಯಾರ್ಥಿಗಳು ಕೂಡ ಸೋಮವಾರ ಮದ್ಯಕ್ಕಾಗಿ ಸಾಲು ನಿಂತ ದೃಶ್ಯ ಉಡುಪಿ ಜಿಲ್ಲೆಯ ಮಣಪಾಲದಲ್ಲಿ...
ಉಡುಪಿ : ನಗರಕ್ಕೆ ಬಂತು ಶಾಸಕರ 5.8 ಕೋಟಿ ರು. ಬೆಲೆಯ ರೋಲ್ಸ್ ರಾಯ್ ಘೋಸ್ಟ್ ಕಾರು !
ಉಡುಪಿಃ ಕಳೆದ ನಾಲ್ಕೈದು ದಿನಗಳಿಂದ ಉಡುಪಿಯ ಸಾಮಾಜಿಕ ತಾಣಗಳಲ್ಲಿ ನೀಲಿ ಬಣ್ಣದ ಕಾರೊಂದು ಭಾರೀ ಓಡಾಡುತ್ತಿದೆ, ಅದು ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅವರ ಹೊಸ ಕಾರು.
ಬರೇ ಇಷ್ಟೇ ಆಗಿದ್ದರೇ...



























