32.5 C
Mangalore
Thursday, April 25, 2024

ಡಿವೈಎಸ್ಪಿ ವೆಲೆಂಟೈನ್ ಡಿ’ಸೋಜಾ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರ ಪ್ರದಾನ

ಡಿವೈಎಸ್ಪಿ ವೆಲೆಂಟೈನ್ ಡಿ'ಸೋಜಾ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರ ಪ್ರದಾನ ಭಟ್ಕಳ : ಪೊಲೀಸ್ ಇಲಾಖೆಯಲ್ಲಿನ ಶ್ಲಾಘನೀಯ ಸೇವೆಗಾಗಿ ರಾಷ್ಟ್ರಪತಿಗಳಿಂದ ನೀಡಲ್ಪಡುವ 'ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪುರಸ್ಕಾರಕ್ಕೆ ಭಟ್ಕಳ ಡಿ.ವೈ.ಎಸ್.ಪಿ ಯಾಗಿ ಕರ್ತವ್ಯ...

ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ...

ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ 23 ಮತ್ತು...

ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ

ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ ಪುತ್ತೂರು: ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹತ ಮಹಿಳೆಯೊಬ್ಬರು ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾದ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು  ಶಿನೋಜ್ ಅವರ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ, ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ದೇಶಕರ ಭೇಟಿ, ಪ್ರತಿಭಟನೆ ಎಚ್ಚರಿಕೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ, ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ದೇಶಕರ ಭೇಟಿ, ಪ್ರತಿಭಟನೆ ಎಚ್ಚರಿಕೆ  ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚಿಗೆ ಕಸ್ಟಮ್ಸ್ ಮತ್ತು ಇಮಿಗ್ರೇಷನ್ ವಿಭಾಗದ ಸಿಬ್ಬಂದಿಗಳು ತಪಾಸಣೆ ಹೆಸರಿನಲ್ಲಿ...

ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ

ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿದ್ದ ಹುನಮಂತರಾಯ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹನುಮಂತರಾಯ ಅವರನ್ನು ದಾವಣಗೆರೆ ಜಿಲ್ಲಾ...

ಪ್ರಜಾಪ್ರಭುತ್ವ ಉಳಿಯಲು ಮಾಧ್ಯಮಗಳೇ ಕಾರಣ ಬಿ.ಎಲ್.ಶಂಕರ್

ಪ್ರಜಾಪ್ರಭುತ್ವ ಉಳಿಯಲು ಮಾಧ್ಯಮಗಳೇ ಕಾರಣ ಬಿ.ಎಲ್.ಶಂಕರ್ ಬ್ರಹ್ಮಾವರ : ಸಂವಿಧಾನದ ನಾಲ್ಕನೇ ಅಂಗವಾದ ಇಂದಿನ ಪತ್ರಿಕೋದ್ಯಮದಲ್ಲಿ ಬದಲಾವಣೆ ಆಗಿದೆ. ಪ್ರಜಾಪ್ರಭುತ್ವ ಉಳಿಯಲು ಮಾಧ್ಯಮಗಳೇ ಕಾರಣ ಎಂದು ಹಿರಿಯ ರಾಜಕಾರಣಿ ಬಿ.ಎಲ್.ಶಂಕರ್ ಹೇಳಿದರು. ಬ್ರಹ್ಮಾವರದ ಬಂಟರ ಭವನದಲ್ಲಿ...

ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ಆಟಿ ಕಷಾಯ ವಿತರಣೆ

ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ಆಟಿ ಕಷಾಯ ವಿತರಣೆ ಉಡುಪಿ: ಆಟಿ ಅಮವಾಸ್ಯೆಯ ಪ್ರಯುಕ್ತ ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ವಿಪ್ರಶ್ರೀ ಕಲಾಭವನ ಕೊಡವೂರು ಇಲ್ಲಿ ಗುರುವಾರದಂದು ಉಚಿತವಾಗಿ ಸಾರ್ವಜನಿಕರಿಗೆ ಹಾಲೆ ಮರದ ತೊಗಟೆಯ...

ಮರಿಯ ಮಾತೆಯ ಸೊಡೆಲಿಟಿ ವತಿಯಿಂದ ಬಡ ಮಕ್ಕಳಿಗೆ ರೂ. 8 ಲಕ್ಷ ಆರ್ಥಿಕ ಸಹಾಯ ಧನ ವಿತರಣೆ

ಮರಿಯ ಮಾತೆಯ ಸೊಡೆಲಿಟಿ ವತಿಯಿಂದ ಬಡ ಮಕ್ಕಳಿಗೆ ರೂ. 8 ಲಕ್ಷ ಆರ್ಥಿಕ ಸಹಾಯ ಧನ ವಿತರಣೆ ಮಂಗಳೂರು: ಮರಿಯ ಮಾತೆಯ ಸೊಡೆಲಿಟಿ ಕಥೊಲಿಕ್ ಸೆಂಟರ್ ಹಂಪನಕಟ್ಟಾ ಇವರ ಆಶ್ರಯದಲ್ಲಿ ದ.ಕನ್ನಡ ಜಿಲ್ಲೆಯ ಆಯ್ದ...

ಅಗಸ್ಟ್ 9 ರಂದು ಬಹು ನಿರೀಕ್ಷೆಯ ಬೆಲ್ಚಪ್ಪ ತುಳು ಚಿತ್ರ ಬೆಳ್ಳಿ ತೆರೆಗೆ

ಅಗಸ್ಟ್ 9 ರಂದು ಬಹು ನಿರೀಕ್ಷೆಯ ಬೆಲ್ಚಪ್ಪ ತುಳು ಚಿತ್ರ ಬೆಳ್ಳಿ ತೆರೆಗೆ ಮಂಗಳೂರು: ಜಯದುರ್ಗಾ ಪ್ರೊಡೆಕ್ಷನ್ ನಲ್ಲಿ ಮೂಡಿ ಬಂದ ಬೆಲ್ಚಪ್ಪ ತುಳು ಚಿತ್ರ ಬೆಳ್ಳಿ ತೆರೆಗೆ ಆಗಸ್ಟ್ 9 ರಂದು...

ಕಾಶ್ಮೀರದಲ್ಲಿನ 370ನೇ ವಿಧಿ ರದ್ದುಗೊಳಿಸಿ ಅಖಂಡ ಭಾರತದ ಕನಸು ನನಸಾಗಿಸಿದ ಕೇಂದ್ರ ಸರಕಾರ : ಯಶ್ ಪಾಲ್ ಸುವರ್ಣ

ಕಾಶ್ಮೀರದಲ್ಲಿನ 370 ನೇ ವಿಧಿ ರದ್ದುಗೊಳಿಸಿ ಅಖಂಡ ಭಾರತದ ಕನಸು ನನಸಾಗಿಸಿದ ಕೇಂದ್ರ ಸರಕಾರ : ಯಶ್ ಪಾಲ್ ಸುವರ್ಣ ಉಡುಪಿ: ಕಾಶ್ಮೀರದಲ್ಲಿ ಜಾರಿಯಲ್ಲಿದ್ದ 370 ನೇ ವಿಧಿಯನ್ನು ರದ್ದು ಗೊಳಿಸುವ ಮೂಲಕ ದೇಶದ...

Members Login

Obituary

Congratulations