28.9 C
Mangalore
Saturday, July 25, 2026

ಅಗಸ್ಟ್ 17 : ಉಡುಪಿ ಜಿಲ್ಲೆಯಲ್ಲಿ ; 270 ಮಂದಿಗೆ ಕೊರೋನಾ ಪಾಸಿಟಿವ್, 520 ನೆಗೆಟಿವ್

ಅಗಸ್ಟ್ 17 : ಉಡುಪಿ ಜಿಲ್ಲೆಯಲ್ಲಿ ; 270 ಮಂದಿಗೆ ಕೊರೋನಾ ಪಾಸಿಟಿವ್, 520 ನೆಗೆಟಿವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 270 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...

ಬಂಟ್ಸ್ ಹೋಸ್ಟೆಲ್  ಓಂಕಾರನಗರದಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ, ಧಾರ್ಮಿಕ, ಸಾಮಾಜಿಕ, ಕ್ರೀಡಾ,...

ಮಂಗಳೂರು: ತಾಲೂಕು ಬಂಟರ ಸಂಘ ಮಂಗಳೂರು ಮತ್ತು ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ ಇವರ ಪ್ರಾಯೋಜಕತ್ವದಲ್ಲಿ, ಬಂಟರ ಯಾನೆ ನಾಡವರ ಮಾತೃಸಂಘವು ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಬಂಟರ...

ಅನಧಿಕೃತ ಒತ್ತುವರಿ ತೆರವು ; ಮುಂದುವರೆದ ಮೇಯರ್ ಕವಿತಾ ಸನೀಲ್ ಕಾರ್ಯಾಚರಣೆ

ಅನಧಿಕೃತ ಒತ್ತುವರಿ ತೆರವು ; ಮುಂದುವರೆದ ಮೇಯರ್ ಕವಿತಾ ಸನೀಲ್ ಕಾರ್ಯಾಚರಣೆ ಮಂಗಳೂರು: ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಪೂರಕ ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನೀಲ್ ಶುಕ್ರವಾರ ಬೆಳಿಗ್ಗೆ ಆರಂಭಿಸಿದ್ದಾರೆ. ...

ಕೊರೋನಾ ವೈರಸ್: ಉಡುಪಿಯಲ್ಲಿ ಮತ್ತೆ 9ಹೊಸ ಪಾಸಿಟಿವ್ ಪ್ರಕರಣ ದೃಢ

ಕೊರೋನಾ ವೈರಸ್: ಉಡುಪಿಯಲ್ಲಿ ಮತ್ತೆ 9ಹೊಸ ಪಾಸಿಟಿವ್ ಪ್ರಕರಣ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ  ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 120 ಕ್ಕೆ ಏರಿಕೆಯಾಗಿದ್ದು,  ಬುಧವಾರ ಜಿಲ್ಲೆಯಲ್ಲಿ ಮತ್ತೆ 9 ಮಂದಿಯಲ್ಲಿ ಕೊರೋನಾ...

ಮಂಗಳೂರು: ಗರ್ಭಿಣಿಯರ ಸ್ಕ್ಯಾನಿಂಗ್: 5 ವರ್ಷಗಳ ದಾಖಲೆ ಪರಿಶೀಲನೆಗೆ  ಸಿಇಓ ಸೂಚನೆ

ಮಂಗಳೂರು:  ಕಳೆದ 5 ವರ್ಷಗಳಲ್ಲಿ ಜಿಲ್ಲೆಯ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ನಡೆದಿರುವ ಗರ್ಭಿಣಿಯರಿಗೆ ಸಂಬಂಧಪಟ್ಟ ಎಲ್ಲಾ ಸ್ಕ್ಯಾನಿಂಗ್‍ಗಳ ದಾಖಲೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ. ಜನನ ಪೂರ್ವ...

ಬೆಳ್ತಂಗಡಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ- ಸ್ಥಳದಲ್ಲೇ ಮೂವರ ಸಾವು

ಬೆಳ್ತಂಗಡಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ- ಸ್ಥಳದಲ್ಲೇ ಮೂವರ ಸಾವು   ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ರವಿವಾರ ಸಂಜೆ 5 ಗಂಟೆಗೆ ಸ್ಫೋಟ...

“ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ” ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

“ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ” ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಸೋಮವಾರ...

ವಿಚಾರವಾದಿಗಳ ಕೊಲೆಯಿಂದ ವಿಚಾರದ ಕೊಲೆ ಸಾಧ್ಯವೆ?- ಸಂವಾದ

ವಿಚಾರವಾದಿಗಳ ಕೊಲೆಯಿಂದ ವಿಚಾರದ ಕೊಲೆ ಸಾಧ್ಯವೆ?- ಸಂವಾದ ಪೇರೂರಿನ ತುಳು ಧರ್ಮ ಸಂಶೋಧನಾ ಕೇಂದ್ರ ಆಯೋಜಿಸಿ, ಸೆಪ್ಟೆಂಬರ್ 16ರ ಸಂಜೆ ಡಾನ್ ಬಾಸ್ಕೋ ಮಿನಿ ಹಾಲ್‍ನಲ್ಲಿ ವಿಚಾರವಾದಿಗಳ ಕೊಲೆಯಿಂದ ವಿಚಾರದ ಕೊಲೆ ಸಾಧ್ಯವೆ ಎಂಬ...

ಸಿಪಿಎಲ್ ಸೀಸನ್ ಟು ಕ್ರಿಕೆಟ್ ಪಂದ್ಯಾಟ: ನೈಂಟಿ ವಾರಿಯರ್ಸ್ ವಿನ್ನರ್, ರೋಯಲ್ ಸ್ಟೈಕರ್ಸ್ ರನ್ನರ್

ಸಿಪಿಎಲ್ ಸೀಸನ್ ಟು ಕ್ರಿಕೆಟ್ ಪಂದ್ಯಾಟ: ನೈಂಟಿ ವಾರಿಯರ್ಸ್ ವಿನ್ನರ್, ರೋಯಲ್ ಸ್ಟೈಕರ್ಸ್ ರನ್ನರ್ ಮಂಗಳೂರು: ಫೆಬ್ರೆವರಿ 15 ಮತ್ತು 16 ರಂದು ಕ್ರಿಕೆಟ್ ಕಾಶಿ ಉರ್ವಾ ಮೈದಾನದಲ್ಲಿ ಕೆನರಾ ಸ್ಪೋರ್ಟ್ಸ್ ಮತ್ತು ಕಲ್ಚರಲ್...

ಬಿಸಿ ರೋಡಿನ ನೇತ್ರಾವತಿ ನದಿಗೆ ಕಟ್ಟಲಾದ 3ನೇ ಸೇತುವೆ ಸಂಪೂರ್ಣ; ವಾಹನ ಸಂಚಾರ ಆರಂಭ

ಬಿಸಿ ರೋಡಿನ ನೇತ್ರಾವತಿ ನದಿಗೆ ಕಟ್ಟಲಾದ 3ನೇ ಸೇತುವೆ ಸಂಪೂರ್ಣ; ವಾಹನ ಸಂಚಾರ ಆರಂಭ ಮಂಗಳೂರು: ಬಿಸಿ ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ...

Members Login

Obituary

Congratulations