ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 9ನೇ ಸ್ಥಾನ – ಕೆಥೊಲಿಕ್ ಸಭಾದಿಂದ ಅಯೋನಾ ಲೂವಿಸ್ ಗೆ ಸನ್ಮಾನ
ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 9ನೇ ಸ್ಥಾನ – ಕೆಥೊಲಿಕ್ ಸಭಾದಿಂದ ಅಯೋನಾ ಲೂವಿಸ್ ಗೆ ಸನ್ಮಾನ
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9 ನೇ ಸ್ಥಾನ...
ಹನೆಹಳ್ಳಿ ಕೃಷ್ಣ ಕೊಲೆ ಪ್ರಕರಣ ಹಂತಕರ ಪತ್ತೆಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ
ಹನೆಹಳ್ಳಿ ಕೃಷ್ಣ ಕೊಲೆ ಪ್ರಕರಣ ಹಂತಕರ ಪತ್ತೆಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ
ಉಡುಪಿ: ಕಳೆದ ಮಾರ್ಚ್ 2 ರಂದು ಬ್ರಹ್ಮಾವರ ತಾಲೂಕು ಹನೆಹಳ್ಳಿ ನಿವಾಸಿ ಕೃಷ್ಣ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಪತ್ತೆ...
ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ
ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ
ಮಂಗಳೂರು: ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಏಕಮುಖ ರಸ್ತೆಯಲ್ಲಿ ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ತಡರಾತ್ರಿ ಮಂಗಳೂರಿನ ಬಿಜೈನ...
ಕಾಂಗ್ರೆಸ್ ಅಭ್ಯರ್ಥಿ ಸೊರಕೆ ಪರ ಪುತ್ರಿ ದ್ವಿತಿ ಮತ್ತು ಅಳಿಯ ಸಿದ್ಧಾರ್ಥ್ ಅವರಿಂದ ಬಿರುಸಿನ ಪ್ರಚಾರ
ಕಾಂಗ್ರೆಸ್ ಅಭ್ಯರ್ಥಿ ಸೊರಕೆ ಪರ ಪುತ್ರಿ ದ್ವಿತಿ ಮತ್ತು ಅಳಿಯ ಸಿದ್ಧಾರ್ಥ್ ಅವರಿಂದ ಬಿರುಸಿನ ಪ್ರಚಾರ
ಕಾಪು: ಕಾಪು ಶಾಸಕ ಮತ್ತು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಪರ ಮಗಳು ದ್ವಿತಿ...
ಉಡುಪಿ : ಅನುಮತಿಯಿಲ್ಲದೇ ಪ್ಯಾರಸಿಟ ಮಾಲ್ ಆಧಾರಿತ ಔಷಧ ಮಾರಾಟ ನಿಷೇಧ
ಉಡುಪಿ : ಅನುಮತಿಯಿಲ್ಲದೇ ಪ್ಯಾರಸಿಟಮಾಲ್ ಆಧಾರಿತ ಔಷಧ ಮಾರಾಟ ನಿಷೇಧ
ಉಡುಪಿ : ಕರೋನಾ ವೈರಸ್ ರೋಗಗಳು (ಕೋವಿಡ್-19) ಸಾಂಕ್ರಾಮಿಕ ರೋಗವನ್ನು ಹರಡುವುದನ್ನು ನಿಲ್ಲಿಸಲು , ಉಡುಪಿ ಜಿಲ್ಲೆಯ ಎಲ್ಲಾ ಚಿಲ್ಲರೆ ಔಷಧ ವ್ಯಾಪಾರಸ್ಥರು,...
ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾಗಿ ಶೌವಾದ್ ಗೂನಡ್ಕ ನೇಮಕ
ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾಗಿ ಶೌವಾದ್ ಗೂನಡ್ಕ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀಡಿಯಾ ಪ್ಯಾನಲಿಸ್ಟ್ (ಮಾಧ್ಯಮ ವಕ್ತಾರ) ಆಗಿ NSUI ಮುಖಂಡ ಶೌವಾದ್ ಗೂನಡ್ಕರವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ.ಆಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಆದೇಶವನ್ನು ಹೊರಡಿಸಿದ್ದಾರೆ.
ತಮ್ಮ 24...
ಪರಿಷ್ಕೃತ ಆದೇಶ: ಇಂದು (ಜೂನ್ 16) ದ.ಕ.ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಪರಿಷ್ಕೃತ ಆದೇಶ: ಇಂದು (ಜೂನ್ 16) ದ.ಕ.ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜೂನ್.16) ದ.ಕ....
ಉಡುಪಿ: ಹಸಿವೆ ಮುಕ್ತ ಭಾರತ ನಿರ್ಮಾಣ ಕಾಂಗ್ರೆಸ್ ಗುರಿ : ಓಸ್ಕರ್ ಫೆರ್ನಾಂಡಿಸ್
ಉಡುಪಿ: ಈ ಹಿಂದೆ ಭಾರತೀಯ ಜನತಾ ಪಕ್ಷವು ಇಂದಿರಾ ಮುಕ್ತ ಭಾರತ ಎನ್ನುವ ಘೋಷಣೆಯೊಂದಿಗೆ ಇಂದಿರಾ ಹಠಾವೋ ಹಮ್ಮಿಕೊಂಡಿದ್ದವು, ಆಗ ಇಂದಿರಾ ಗಾಂಧಿಯವರು ದೇಶದ ಜನತೆಯ ಬಡತನ ನಿರ್ಮೂಲನದ ಉದ್ದೇಶ ಹೊತ್ತು “ಗರೀಬಿ...
ನಾಡಾ : ಐಟಿಐ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ
ನಾಡಾ : ಐಟಿಐ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ: ಜೀವನದಲ್ಲಿ ಅಪಘಾತ ಹಾಗೂ ಆಘಾತಗಳು ಸಹಜ. ಆದರೆ ಈ ರೀತಿಯ ದುರ್ಘಟನೆಗಳು ಅಥವಾ ಸನ್ನಿವೇಶಗಳು ನಿರ್ಮಾಣವಾದಾಗ, ಜೀವನೋತ್ಸಾಹವನ್ನು ಕಳೆದುಕೊಳ್ಳದೆ, ಮುಂದಿನ ಜೀವನದ ಗುರಿಯನ್ನು ತಲುಪುವ...
ಮಣಿಪಾಲದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ – ಆಸ್ಪತ್ರೆಗೆ ದಾಖಲು
ಮಣಿಪಾಲದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ – ಆಸ್ಪತ್ರೆಗೆ ದಾಖಲು
ಉಡುಪಿ: ಕೋವಿಡ್- 19 ಹಿನ್ನೆಲೆಯಲ್ಲಿ ಮೂವರು ಮಣಿಪಾಲ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಣಿಪಾಲದ ಮೂವರು ವಿದ್ಯಾರ್ಥಿಗಳು ಆಮೇರಿಕಾ, ಮಲೇಶ್ಯ ಮತ್ತು ಕುವೈಟ್...


























