29.5 C
Mangalore
Sunday, April 12, 2026

ಎರಡನೇ ಮದುವೆಯಾಗಲು ಪತ್ನಿಗೆ ಹಾವಿನಿಂದ ಕಚ್ಚಿಸಿ ಕೊಂದ ಪಾಪಿ ಪತಿ

ಎರಡನೇ ಮದುವೆಯಾಗಲು ಪತ್ನಿಗೆ ಹಾವಿನಿಂದ ಕಚ್ಚಿಸಿ ಕೊಂದ ಪಾಪಿ ಪತಿ ಕೊಲ್ಲಂ: ಎರಡನೇ ಮದುವೆಯಾಗಲು ಇಚ್ಛಿಸಿದ್ದ ಪತಿಯೊಬ್ಬ ತನ್ನ ತನ್ನ ಪತ್ನಿಗೆ ಹಾವಿನಿಂದ ಕಚ್ಚಿಸಿ ಆಕೆಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದೆ. ಉತ್ರಾ...

ಲೋಕಸಭಾ ಚುನಾವಣೆ: ಬಿ ಫಾರಂ ಪಡೆದುಕೊಂಡ ಜೆಪಿ ಹೆಗ್ಡೆ, ಎ.2 ರಂದು ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ: ಬಿ ಫಾರಂ ಪಡೆದುಕೊಂಡ ಜೆಪಿ ಹೆಗ್ಡೆ, ಎ.2 ರಂದು ನಾಮಪತ್ರ ಸಲ್ಲಿಕೆ ಉಡುಪಿ: ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ‍್ಯರ್ಥಿಯಾಗಿ ಕಣಕ್ಕಿಳಿದ ಕೆ ಜಯಪ್ರಕಾಶ್ ಹೆಗ್ಡೆ ಗುರುವಾರ ಕೆಪಿಸಿಸಿ ಅಧ್ಯಕ್ಷ...

ರಾಮಕೃಷ್ಣ ಮಿಷನ್ 5 ಹಂತದ ಸ್ವಚ್ಛ ಮಂಗಳೂರು ಅಭಿಯಾನದ 11ನೇ ವಾರದ ಶ್ರಮದಾನ

ರಾಮಕೃಷ್ಣ ಮಿಷನ್ 5 ಹಂತದ ಸ್ವಚ್ಛ ಮಂಗಳೂರು ಅಭಿಯಾನದ 11ನೇ ವಾರದ ಶ್ರಮದಾನ ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 5 ಹಂತದ ಪ್ರಯುಕ್ತ ಹಮ್ಮಿಕೊಳ್ಳಲಾಗುತ್ತಿರುವ...

ಜ. 30: ಸಹಬಾಳ್ವೆ ವತಿಯಿಂದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಉಡುಪಿಯಲ್ಲಿ ಪ್ರತಿಭಟನೆ

ಜ. 30: ಸಹಬಾಳ್ವೆ ವತಿಯಿಂದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕರಾಳ ಕಾನೂನುಗಳಾದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರೋಧಿಸಿ ಉಡುಪಿಯಲ್ಲಿ ಸಹಬಾಳ್ವೆ ಸಂಘಟನೆ ವತಿಯಿಂದ ಜನವರಿ...

ಉಡುಪಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸತೀಶ್ ಅಮೀನ್ ಪಡುಕೆರೆ ನೇಮಕ

ಉಡುಪಿ: ಮೋಗವೀರ ಯುವ ನಾಯಕ ಸತೀಶ್ ಅಮೀನ್ ಪಡುಕೆರೆಯವರನ್ನು ಉಡುಪಿಯ ಶಾಸಕರಾದ   ಪ್ರಮೋದ್ ಮಧ್ವರಾಜ್‍ರವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ಅಧ್ಯಕ್ಷರೂ ಮತ್ತು ಕರ್ನಾಟಕ ಸರಕಾರದ ಗೃಹÀ ಸಚಿವರಾದ ಡಾ| ಜಿ....

ಮಂಗಳೂರು | ಕುಸಿದುಬಿದ್ದ ಆವರಣ ಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ

ಮಂಗಳೂರು | ಕುಸಿದುಬಿದ್ದ ಆವರಣ ಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ ಮಂಗಳೂರು: ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ...

ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ 10000 ಹಾಸಿಗೆಗಳ ಕೋವಿಡ್ ಸೊಂಕಿತರ ಆರೈಕೆ ಕೇಂದ್ರ

ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ 10000 ಹಾಸಿಗೆಗಳ ಕೋವಿಡ್ ಸೊಂಕಿತರ ಆರೈಕೆ ಕೇಂದ್ರ ಬೆಂಗಳೂರು: ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನೂತನವಾಗಿ 10,000 ಹಾಸಿಗೆಗಳೊಂದಿಗೆ ಸಜ್ಜುಗೊಂಡಿರುವ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಕ್ಕೆ...

ಸ್ಕಾಲರ್‌ಶಿಪ್‌ ಹಣದಲ್ಲಿ ಹುಟ್ಟುಹಬ್ಬದಂದು ವಿಶೇಷಚೇತನ ಶಾಲೆಗೆ ಉಪಕರಣ ಕೊಡುಗೆ ಕೊಟ್ಟ ವಿದ್ಯಾರ್ಥಿನಿ!

ಸ್ಕಾಲರ್‌ಶಿಪ್‌ ಹಣದಲ್ಲಿ ಹುಟ್ಟುಹಬ್ಬದಂದು ವಿಶೇಷಚೇತನ ಶಾಲೆಗೆ ಉಪಕರಣ ಕೊಡುಗೆ ಕೊಟ್ಟ ವಿದ್ಯಾರ್ಥಿನಿ! ಕುಂದಾಪುರ: ತಾನು ಕಾಲೇಜಿನಲ್ಲಿ ಕಲಿಯುವಾಗ ಗಳಿಸಿದ ಸ್ಕಾಲರ್‌ಶಿಪ್‌ ಹಣವನ್ನು ಉಳಿಕೆ ಮಾಡಿ ತನ್ನ ಹುಟ್ಟುಹಬ್ಬದಂದು ಅಂಪಾರು ಮೂಡುಬಗೆಯಲ್ಲಿರುವ 'ವಾಗ್ಜ್ಯೋತಿ' ಶ್ರವಣದೋಶವುಳ್ಳ ಮಕ್ಕಳ...

ಹೊರ ರಾಜ್ಯದ ಕಾರ್ಮಿಕರಿಗೆ ರೈಲು ಇಂದಿನಿಂದ ಪ್ರಾರಂಭ – ಜಿಲ್ಲಾಧಿಕಾರಿ ಸಿಂಧೂ ರೂಪೇಶ್

ಹೊರ ರಾಜ್ಯದ ಕಾರ್ಮಿಕರಿಗೆ ರೈಲು ಇಂದಿನಿಂದ ಪ್ರಾರಂಭ – ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಂಗಳೂರು: ದಕ ಜಿಲ್ಲೆಯಿಂದ ಉತ್ತರ ಭಾರತ ಸೇರಿದಂತೆ ಹೊರರಾಜ್ಯಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ರೈಲು ಪ್ರಯಾಣ ಇಂದಿನಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ...

ಮಂಗಳೂರು | ಯುವಕನ ಕೊಲೆಯತ್ನ : ಪ್ರಕರಣ ದಾಖಲು

ಮಂಗಳೂರು | ಯುವಕನ ಕೊಲೆಯತ್ನ : ಪ್ರಕರಣ ದಾಖಲು ಮಂಗಳೂರು : ನಗರದ ಯೆಯ್ಯಾಡಿ ಸಮೀಪದ ಬಾರೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಲೆಗೆ ಯತ್ನಿಸಿರುವ ಬಗ್ಗೆ ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಶಿಕ್ ಚೂರಿ ಇರಿತಕ್ಕೊಳಗಾದವರು. ಬೃಜೇಶ್...

Members Login

Obituary

Congratulations